• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
21ಕ್ಕೆ ರಾಜ್ಯದಲ್ಲಿ ಯೋಗ ಸಂಗಮ - 5 ಲಕ್ಷ ಜನರ ಯೋಗಾಭ್ಯಾಸ

11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಜೂ.21ರಂದು ರಾಜ್ಯಾದ್ಯಂತ ಬೆಳಗ್ಗೆ 6 ರಿಂದ 8ಗಂಟೆವರೆಗೆ ‘ಯೋಗ ಸಂಗಮ’ ಕಾರ್ಯಕ್ರಮ

ಪ್ರತಿ ಶಾಲೆಯಲ್ಲಿ ಪರಿಸರ ಜಾಗೃತಿ ಕ್ಲಬ್‌ : ಡಿಕೆಶಿ

ರಾಜ್ಯದ ಪ್ರತಿ ಶಾಲೆಯಲ್ಲೂ ಕಡ್ಡಾಯವಾಗಿ ಪರಿಸರ, ಹವಾಮಾನ ವೈಪರೀತ್ಯ ಜಾಗೃತಿ ಕ್ಲಬ್‌ ರಚಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಬನ್ನೇರುಘಟ್ಟ ಡಂಪಿಂಗ್ ಯಾರ್ಡ್‌ ಆಗುತ್ತಿದೆಯೇ?

 ಪ್ರವಾಸಿಗರ ನೆಚ್ಚಿನ ತಾಣವಾಗಿ ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಹೊಂದಿರುವ ಬನ್ನೇರುಘಟ್ಟ ಇಂದು ಡಂಪಿಂಗ್ ಯಾರ್ಡ್‌ ಆಗಿ ಬದಲಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಬೆಂಗಳೂರು : 13 ಕ್ರಿಪ್ಟೋ ವ್ಯಾಲೆಟ್‌ಗಳಲ್ಲಿ ಸುಲಿಗೆ ಹಣ ಹೂಡಿಕೆ

ಲೋಕಾಯುಕ್ತ ಪೊಲೀಸ್‌ ಅಧಿಕಾರಿಗಳ ಹೆಸರಿನಲ್ಲಿ ಸುಲಿಗೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಆರೋಪಿ ನಿಂಗಪ್ಪ 13 ಕ್ರಿಪ್ಟೋ ವ್ಯಾಲೆಟ್‌ಗಳಲ್ಲಿ ಹಣ ಹೂಡಿಕೆ ಮಾಡಿರುವುದು   ಬೆಳಕಿಗೆ  

ನಮ್ಮ ಮೆಟ್ರೋ 3ನೇ ಹಂತದ ಯೋಜನೆ : 45 ಎಕ್ರೆ ಬದಲು 9 ಎಕ್ರೆ ಸಾಕೆಂದಿದೆ

ನಮ್ಮ ಮೆಟ್ರೋದ 3ನೇ ಹಂತದ ಯೋಜನೆಗೆ ಹೆಬ್ಬಾಳದಲ್ಲಿ ಈ ಮೊದಲು 45 ಎಕರೆ ಕೇಳಿದ್ದ ಬೆಂಗಳೂರು ಮೆಟ್ರೋ ರೈಲು ನಿಗಮವು ಇದೀಗ ಯೋಜನೆ ಸ್ವರೂಪ ಬದಲಿಸಿಕೊಳ್ಳುತ್ತಿದ್ದು ಕೇವಲ 9 ಎಕರೆ ನೀಡುವಂತೆ ಬೇಡಿಕೆ ಇಟ್ಟಿದೆ

100 ದಿನದಲ್ಲಿ 5.15 ಲಕ್ಷ ಉತ್ತರ ನೀಡಿದ ಕೆಇಎ ಚಾಟ್‌ ಬಾಟ್‌!

ವೃತ್ತಿಪರ ಕೋರ್ಸುಗಳ ಪ್ರವೇಶಾಕಾಂಕ್ಷಿಗಳ ಪ್ರಶ್ನೆ, ಗೊಂದಲಗಳ ನಿವಾರಣೆಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆರಂಭಿಸಿರುವ ‘ಕೆಇಎ ಬಾಟ್‌’ ಕೇವಲ ನೂರು ದಿನಗಳಲ್ಲಿ 5.15 ಲಕ್ಷ ಪ್ರಶ್ನೆಗಳಿಗೆ ಉತ್ತರ ನೀಡಿ ದಾಖಲೆ ಬರೆದಿದೆ!

ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಅಕ್ಷಯ್ ಸ್ಥಿತಿ ಇನ್ನೂ ಗಂಭೀರ

ನಗರದ ಹನುಮಂತನಗರದಲ್ಲಿ ಮರದ ಬೃಹತ್ ಕೊಂಬೆ ಬಿದ್ದು ಗಾಯಗೊಂಡಿರುವ ದ್ವಿಚಕ್ರ ವಾಹನ ಸವಾರ ಅಕ್ಷಯ್ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಬಿಜೆಪಿ ಮುಖಂಡನಿಂದ ರಸ್ತೆ ಅತಿಕ್ರಮಣ : ಶಾಲೆ ಮಕ್ಕಳಿಗೆ ರಜೆ

ಸರ್ವೇ ಹಾಗೂ ಗ್ರಾಮ ನಕಾಶೆಯಲ್ಲಿ ಕಂಡು ಬಂದ ರಸ್ತೆಯನ್ನು ತನ್ನದೆಂದು ಸ್ವಯಂ ಘೋಷಣೆ ಮಾಡಿಕೊಂಡು ಟ್ರ್ಯಾಕ್ಟರ್ ಮೂಲಕ ಉಳುಮೆ ಮಾಡಿ ಸಾರ್ವಜನಿಕರು ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಅಡಚಣೆ ಮಾಡಿದ ಘಟನೆ ಬನ್ನೇರುಘಟ್ಟ ವ್ಯಾಪ್ತಿಯ ಬೇಗಹಳ್ಳಿಯಲ್ಲಿ ನಡೆದಿದೆ.

ಮಗಳ ಮೇಲೆ ಅತ್ಯಾಚಾರ ಆರೋಪ : ಪ್ಯಾಸ್ಕಲ್ ಮಜುರಿಯರ್ ಖುಲಾಸೆ ಎತ್ತಿಹಿಡಿದ ಕೋರ್ಟ್‌

 ಮೂರೂವರೆ ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದಿಂದ ಬೆಂಗಳೂರಿನ ಫ್ರೆಂಚ್ ರಾಯಭಾರ ಕಚೇರಿಯ ಮಾಜಿ ಉದ್ಯೋಗಿ ಪಾಸ್ಕಲ್‌ ಮಜುರಿಯರ್ ಅವರನ್ನು ಖುಲಾಸೆಗೊಳಿಸಿದ್ದ ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.

ಮದ್ಯ ಸೇವಿಸಿ ಚಾಲಕರು ಸಿಕ್ಕಿಬಿದ್ದರೆ ಶಾಲಾ ಆಡಳಿತವೇ ಹೊಣೆ : ಸಿಂಗ್‌ ಎಚ್ಚರಿಕೆ

ಶಾಲಾ ವಾಹನಗಳ ಚಾಲನೆ ವೇಳೆ ಪಾನಮತ್ತ ಚಾಲಕರು ಪತ್ತೆಯಾದ ಬೆನ್ನಲ್ಲೇ ಮಕ್ಕಳ ಸುರಕ್ಷತೆ ವಿಚಾರದಲ್ಲಿ ಲಘುವಾಗಿ ವರ್ತಿಸಿದರೆ ಆಡಳಿತ ಮಂಡಳಿಗಳು ಹೊಣೆಯಾಗಬೇಕಾಗುತ್ತದೆ ಎಂದು ಪೊಲೀಸ್ ಆಯುಕ್ತ ಸೀಮತ್ ಕುಮಾರ್ ಸಿಂಗ್‌ ಎಚ್ಚರಿಕೆ ನೀಡಿದ್ದಾರೆ.

  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 623
  • next >
Top Stories
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಮೋದಿ ಜತೆ ಮಾತನಾಡಲು ಉತ್ಸುಕ: ಟ್ರಂಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved