ಯುವಪೀಳಿಗೆ ದೇಶಾಭಿಮಾನ ಬೆಳೆಸಿಕೊಳ್ಳಬೇಕು: ಉಪತಹಸೀಲ್ದಾರ್ ಶಶಿಧರ್ದಾಬಸ್ಪೇಟೆ: ಭಾರತ ಬ್ರಿಟೀಷರ ಕಪಿಮುಷ್ಠಿಯಿಂದ ಮುಕ್ತಿ ಪಡೆದ ಶುಭದಿನವೇ ಸ್ವಾತಂತ್ರ್ಯ ದಿನವಾಗಿದ್ದು, ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಎಲ್ಲ ಮಹನೀಯರನ್ನು ಸ್ಮರಿಸುವ ಮೂಲಕ ಪ್ರತಿಯೊಬ್ಬರೂ ಭವ್ಯ ಭಾರತದ ನಿರ್ಮಾಣಕ್ಕೆ ಸಂಕಲ್ಪ ಮಾಡಬೇಕು ಎಂದು ಉಪತಹಸೀಲ್ದಾರ್ ಶಶಿಧರ್ ತಿಳಿಸಿದರು.