• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
147 ತಾಲೂಕು ಆಸ್ಪತ್ರೇಲಿ ಪ್ಲಾಸ್ಮಾ ರಕ್ತ ಸಂಗ್ರಹ : ದಿನೇಶ್‌ ಗುಂಡೂರಾವ್‌

ರಾಜ್ಯದಲ್ಲಿ ರೋಗಿಗಳಿಗೆ ತುರ್ತು ಪರಿಸ್ಥಿತಿಯಲ್ಲಿ ನೆರವಾಗಲು ರಕ್ತದಾನ ಜಾಗೃತಿ ಹಾಗೂ ರಕ್ತ ಸಂಗ್ರಹಣೆಗೆ ವಿಶೇಷ ಒತ್ತು ನೀಡಿದ್ದು, ಪರಿಣಾಮ ರಕ್ತ ಸಂಗ್ರಹಣೆ ಗುರಿಗಿಂತ ಶೇ.24ರಷ್ಟು ಹೆಚ್ಚು ಪ್ರಗತಿ ಸಾಧಿಸಲಾಗಿದೆ.

ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ

ಪ್ರಜ್ವಲ್‌ ರೇವಣ್ಣ ಒಂದೂವರೆ ವರ್ಷದಿಂದ ಜೈಲಿನಲ್ಲಿ ಕಠಿಣ ಪರಿಸ್ಥಿತಿಯಲ್ಲಿದ್ದು, ಇದರಿಂದ ರಾಜ್ಯ ಸರ್ಕಾರಕ್ಕೆ ಸಂತೋಷವಾಗಿದೆ - ವಕೀಲ ಪ್ರಭುಲಿಂಗ ನಾವದಗಿ

ಬರಗೂರು, ನಾಗತಿಹಳ್ಳಿ, ಎನ್.ಟಿ ಭಟ್‌ಗೆ ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ

‘ಶಿವರಾಮ ಕಾರಂತ ಪ್ರಶಸ್ತಿ’ ನೀಡುತ್ತಾ ಬಂದಿರುವ ಮೂಡುಬಿದಿರೆ ‘ಶಿವರಾಮ ಕಾರಂತ ಪ್ರತಿಷ್ಠಾನ’ ಈ ವರ್ಷದ ಪ್ರಶಸ್ತಿಯನ್ನು ಪ್ರೊ. ಎನ್.ಟಿ.ಭಟ್, ಪ್ರೊ. ಬರಗೂರು ರಾಮಚಂದ್ರಪ್ಪ ಮತ್ತು ನಾಗತಿಹಳ್ಳಿ ಚಂದ್ರಶೇಖರ ಅವರಿಗೆ ಪ್ರಕಟಿಸಿದೆ.

ಖಾಸಗಿ ವಿವಿಗಳಿಂದ ಹೆಚ್ಚುವರಿ ಶುಲ್ಕ: ಉನ್ನತ ಶಿಕ್ಷಣ ಪರಿಷತ್‌ಗೆ ಕೆಇಎ ಪತ್ರ

ವೃತ್ತಿಪರ ಕೋರ್ಸುಗಳ ಪ್ರವೇಶಾತಿಯಲ್ಲಿ ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿದ್ದು, ಇದಕ್ಕೆ ಕಡಿವಾಣ ಹಾಕುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ಗೆ ಪತ್ರ ಬರೆದಿದೆ.

ಲೋಕಾ ಅಧಿಕಾರಿ ಹೆಸರಲ್ಲಿ ಸುಲಿಗೆ - ಎಸ್ಪಿಮಟ್ಟದ ಅಧಿಕಾರಿಗಳಿಗೆ ಹಣ!

ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪ

ಈವರೆಗೆ ಬಿಬಿಎಂಪಿ ಶಾಲಾ - ಕಾಲೇಜಿಗೆ 19 ಸಾವಿರ ವಿದ್ಯಾರ್ಥಿಗಳ ದಾಖಲಾತಿ

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಬಿಬಿಎಂಪಿಯ ಶಾಲಾ-ಕಾಲೇಜುಗಳಿಗೆ ಈವರೆಗೆ 19,356 ವಿದ್ಯಾರ್ಥಿಗಳು ದಾಖಲಾತಿ ಪಡೆದುಕೊಂಡಿದ್ದು, ಜೂನ್‌ 30 ವರೆಗೆ ದಾಖಲಾತಿಗೆ ಅವಕಾಶವಿದೆ ಎಂದು ಬಿಬಿಎಂಪಿಯ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ವಿವಿ ಈಜುಕೊಳ ನೀರು ಕಲುಷಿತ : ವಿಡಿಯೋ ಸಹಿತ ಸಿಎಂಗೆ ವಿದ್ಯಾರ್ಥಿಗಳ ದೂರು

ಬೆಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಕಾಲೇಜಿನ ಈಜುಕೊಳವನ್ನು ಕಳೆದ ಸುಮಾರು 20 ದಿನಗಳಿಂದ ಸ್ವಚ್ಛಗೊಳಿಸದ ಕಾರಣ ಕಲುಷಿತ ನೀರಿನಲ್ಲೇ ವಿದ್ಯಾರ್ಥಿಗಳು ಈಜುವ ಪರಿಸ್ಥಿತಿ ನಿರ್ಮಾಣವಾಗಿದೆ

ಬೆಂಗಳೂರು : ಕಂಟೋನ್ಮೆಂಟಲ್ಲಿ ಕಾಮಗಾರಿ : ಕೆಲ ರೈಲು ಸಂಚಾರ ಮಾರ್ಗ ಬದಲು

ನಗರದ ಕಂಟೋನ್ಮೆಂಟ್ ನಿಲ್ದಾಣದಲ್ಲಿ ಅಭಿವೃದ್ಧಿ ಕಾಮಗಾರಿ ಭಾಗವಾಗಿ ಪಾದಚಾರಿ ಮೇಲ್ಸೇತುವೆ ನಿರ್ಮಾಣ ಆಗುತ್ತಿರುವುದರಿಂದ ನಾಲ್ಕು ರೈಲುಗಳ ಮಾರ್ಗ ಬದಲಾಯಿಸಲಾಗಿದ್ದು, ಕಂಟೋನ್ಮೆಂಟ್‌ ನಿಲ್ದಾಣದಲ್ಲಿ ನಿಲುಗಡೆ ಆಗುವುದಿಲ್ಲ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ಬೆಂಗಳೂರು ನಗರದಲ್ಲಿ 2 ದಿನ ಕಾವೇರಿ ನೀರು ಪೂರೈಕೆ ಸ್ಥಗಿತ

ತುರ್ತು ಕಾಮಗಾರಿ ಹಿನ್ನೆಲೆಯಲ್ಲಿ ಜೂ.19ರ ಗುರುವಾರ ಬೆಳಗ್ಗೆ 6 ರಿಂದ ಜೂ.20ರ ಶುಕ್ರವಾರ ಬೆಳಗ್ಗೆ 6ರವರೆಗೆ ಇಡೀ ಬೆಂಗಳೂರಿಗೆ ನೀರಿನ ಪೂರೈಕೆ ಇರುವುದಿಲ್ಲ.

ಜೂನ್‌ 24 ರಿಂದ ನಗರದಲ್ಲಿ ಮನೆ ಮನೆಯಿಂದ ಕಸ ಸಂಗ್ರಹ ಸ್ಥಗಿತ

ವಿವಿಧ ಬೇಡಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಜೂ.24 ರಿಂದ ಮನೆ ಮನೆಯಿಂದ ಕಸ ಸಂಗ್ರಹಣೆ ಸ್ಥಗಿತಗೊಳಿಸಿ ಉಪವಾಸ ಸತ್ಯಾಗ್ರಹ ಆರಂಭಿಸಲು ಕಸ ಸಂಗ್ರಹಿಸುವ ಆಟೋ ಚಾಲಕರು ಮತ್ತು ಸಹಾಯಕರು ತೀರ್ಮಾನಿಸಿದ್ದಾರೆ.

  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 623
  • next >
Top Stories
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
ವಸುಧೈವ ಕುಟುಂಬಕಂ’ ಆಶಯದ ಮೂರ್ತರೂಪ ಮೋಹನ್ ಭಾಗವತ್ ಜೀ
ನಟ ದರ್ಶನ್‌ ಭದ್ರತೆಗೆ 24 ತಾಸು ಐವರು ಅಧಿಕಾರಿಗಳು!
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
‘ಅಭಿಮಾನ್‌ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕಕ್ಕೆ 15 ಗುಂಟೆ ಜಾಗ ಕೊಡಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved