ರಾಜ್ಯದಲ್ಲಿ ರೋಗಿಗಳಿಗೆ ತುರ್ತು ಪರಿಸ್ಥಿತಿಯಲ್ಲಿ ನೆರವಾಗಲು ರಕ್ತದಾನ ಜಾಗೃತಿ ಹಾಗೂ ರಕ್ತ ಸಂಗ್ರಹಣೆಗೆ ವಿಶೇಷ ಒತ್ತು ನೀಡಿದ್ದು, ಪರಿಣಾಮ ರಕ್ತ ಸಂಗ್ರಹಣೆ ಗುರಿಗಿಂತ ಶೇ.24ರಷ್ಟು ಹೆಚ್ಚು ಪ್ರಗತಿ ಸಾಧಿಸಲಾಗಿದೆ.
ಪ್ರಜ್ವಲ್ ರೇವಣ್ಣ ಒಂದೂವರೆ ವರ್ಷದಿಂದ ಜೈಲಿನಲ್ಲಿ ಕಠಿಣ ಪರಿಸ್ಥಿತಿಯಲ್ಲಿದ್ದು, ಇದರಿಂದ ರಾಜ್ಯ ಸರ್ಕಾರಕ್ಕೆ ಸಂತೋಷವಾಗಿದೆ - ವಕೀಲ ಪ್ರಭುಲಿಂಗ ನಾವದಗಿ
‘ಶಿವರಾಮ ಕಾರಂತ ಪ್ರಶಸ್ತಿ’ ನೀಡುತ್ತಾ ಬಂದಿರುವ ಮೂಡುಬಿದಿರೆ ‘ಶಿವರಾಮ ಕಾರಂತ ಪ್ರತಿಷ್ಠಾನ’ ಈ ವರ್ಷದ ಪ್ರಶಸ್ತಿಯನ್ನು ಪ್ರೊ. ಎನ್.ಟಿ.ಭಟ್, ಪ್ರೊ. ಬರಗೂರು ರಾಮಚಂದ್ರಪ್ಪ ಮತ್ತು ನಾಗತಿಹಳ್ಳಿ ಚಂದ್ರಶೇಖರ ಅವರಿಗೆ ಪ್ರಕಟಿಸಿದೆ.
ವೃತ್ತಿಪರ ಕೋರ್ಸುಗಳ ಪ್ರವೇಶಾತಿಯಲ್ಲಿ ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿದ್ದು, ಇದಕ್ಕೆ ಕಡಿವಾಣ ಹಾಕುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರಾಜ್ಯ ಉನ್ನತ ಶಿಕ್ಷಣ ಪರಿಷತ್ಗೆ ಪತ್ರ ಬರೆದಿದೆ.
ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪ
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಬಿಬಿಎಂಪಿಯ ಶಾಲಾ-ಕಾಲೇಜುಗಳಿಗೆ ಈವರೆಗೆ 19,356 ವಿದ್ಯಾರ್ಥಿಗಳು ದಾಖಲಾತಿ ಪಡೆದುಕೊಂಡಿದ್ದು, ಜೂನ್ 30 ವರೆಗೆ ದಾಖಲಾತಿಗೆ ಅವಕಾಶವಿದೆ ಎಂದು ಬಿಬಿಎಂಪಿಯ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಕಾಲೇಜಿನ ಈಜುಕೊಳವನ್ನು ಕಳೆದ ಸುಮಾರು 20 ದಿನಗಳಿಂದ ಸ್ವಚ್ಛಗೊಳಿಸದ ಕಾರಣ ಕಲುಷಿತ ನೀರಿನಲ್ಲೇ ವಿದ್ಯಾರ್ಥಿಗಳು ಈಜುವ ಪರಿಸ್ಥಿತಿ ನಿರ್ಮಾಣವಾಗಿದೆ
ನಗರದ ಕಂಟೋನ್ಮೆಂಟ್ ನಿಲ್ದಾಣದಲ್ಲಿ ಅಭಿವೃದ್ಧಿ ಕಾಮಗಾರಿ ಭಾಗವಾಗಿ ಪಾದಚಾರಿ ಮೇಲ್ಸೇತುವೆ ನಿರ್ಮಾಣ ಆಗುತ್ತಿರುವುದರಿಂದ ನಾಲ್ಕು ರೈಲುಗಳ ಮಾರ್ಗ ಬದಲಾಯಿಸಲಾಗಿದ್ದು, ಕಂಟೋನ್ಮೆಂಟ್ ನಿಲ್ದಾಣದಲ್ಲಿ ನಿಲುಗಡೆ ಆಗುವುದಿಲ್ಲ ಎಂದು ನೈಋತ್ಯ ರೈಲ್ವೆ ತಿಳಿಸಿದೆ.
ತುರ್ತು ಕಾಮಗಾರಿ ಹಿನ್ನೆಲೆಯಲ್ಲಿ ಜೂ.19ರ ಗುರುವಾರ ಬೆಳಗ್ಗೆ 6 ರಿಂದ ಜೂ.20ರ ಶುಕ್ರವಾರ ಬೆಳಗ್ಗೆ 6ರವರೆಗೆ ಇಡೀ ಬೆಂಗಳೂರಿಗೆ ನೀರಿನ ಪೂರೈಕೆ ಇರುವುದಿಲ್ಲ.
ವಿವಿಧ ಬೇಡಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಜೂ.24 ರಿಂದ ಮನೆ ಮನೆಯಿಂದ ಕಸ ಸಂಗ್ರಹಣೆ ಸ್ಥಗಿತಗೊಳಿಸಿ ಉಪವಾಸ ಸತ್ಯಾಗ್ರಹ ಆರಂಭಿಸಲು ಕಸ ಸಂಗ್ರಹಿಸುವ ಆಟೋ ಚಾಲಕರು ಮತ್ತು ಸಹಾಯಕರು ತೀರ್ಮಾನಿಸಿದ್ದಾರೆ.