• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈಲು ಯೋಜನೆ, ಆಸ್ಪತ್ರೆಯ ವಿಸ್ತರಣೆಗೆ ಬೆಂಗಳೂರು ನಗರದಲ್ಲಿ 2518 ಮರ ಕತ್ತರಿಸಲು ಅನುಮತಿ ನೀಡಿ ಹೈಕೋರ್ಟ್‌ ಆದೇಶ

  ಕಮಾಂಡ್‌ ಆಸ್ಪತ್ರೆಯ ವಿಸ್ತರಣೆಗೆ 530 ಮರ ಹಾಗೂ  ಉಪನಗರ ರೈಲು ಯೋಜನೆಯಡಿ (ಬಿಎಸ್‌ಆರ್‌ಪಿ) ಅಂಬೇಡ್ಕರ್‌ ನಗರ ಮತ್ತು ಮುದ್ದೇನಹಳ್ಳಿ ಮಾರ್ಗದಲ್ಲಿ 1988 ಮರಗಳನ್ನು ತೆರವುಗೊಳಿಸಲು ಕರ್ನಾಟಕ ರೈಲ್ವೆ ಮೂಲಸೌಲಭ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ (ಕೆ-ರೈಡ್) ಅನುಮತಿ ನೀಡಿ ಹೈಕೋರ್ಟ್‌ ಆದೇಶಿಸಿದೆ.

ಮಣ್ಣಿನ ಫಲವತ್ತತೆ ಕಾಪಾಡಿ: ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಕಲಾವತಿ
ದಾಬಸ್‍ಪೇಟೆ: ರೈತರು ಮಣ್ಣಿನ ಆರೋಗ್ಯ ಕಾಪಾಡಬೇಕು, ಸಾವಯವ ಗೊಬ್ಬರ ಬಳಸಬೇಕು, ಘನ ತ್ಯಾಜ್ಯ ಜೀವಾಮೃತ, ಸೇರಿದಂತೆ ಸಮಗ್ರ ಕೃಷಿಯ ಹಲವು ಆಯಾಮಗಳನ್ನು ಅನುಸರಿಸಬೇಕೆಂದು ಬೆಂ.ಗ್ರಾ. ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಕಲಾವತಿ ತಿಳಿಸಿದರು.
ಪಾರಂಪರಿಕ ಯೋಗ ಪದ್ದತಿ ಆರೋಗ್ಯ ರಕ್ಷಣೆಗೆ ಪೂರಕ
ದೊಡ್ಡಬಳ್ಳಾಪುರ: ಇಲ್ಲಿನ ಶ್ರೀ ಯೋಗ ದೀಪಿಕಾ ಯೋಗ ಕೇಂದ್ರ ಟ್ರಸ್ಟ್, ಹರ್ಷಿಣಿ ಗ್ರೂಪ್ ಆಫ್ ಯೋಗ ಇನ್ ಕೂರ್ಮಾಸನ ಹಾಗೂ ರಾಮಕೃಷ್ಣ ಯೋಗ ಶಿಕ್ಷಣ ಕೇಂದ್ರದ ಸಹಯೋಗದಲ್ಲಿ ಪ್ರಥಮ ವಿಶ್ವಮಟ್ಟದ ಕೂರ್ಮಾಸನ ಭಾರ ಹೊರುವ ಸ್ಪರ್ಧೆ-2025 ಹಾಗೂ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಗಳಿಗೆ ನಗರದ ಕೊಂಗಾಡಿಯಪ್ಪ ಕಾಲೇಜ್ ರಸ್ತೆಯ ನ್ಯಾಷನಲ್ ಪ್ರೈಡ್ ಸ್ಕೂಲ್‌ನಲ್ಲಿ ಚಾಲನೆ ನೀಡಲಾಯಿತು.
ಶಾಶ್ವತ ಪರಿಹಾರದ ನಿರೀಕ್ಷೆಯಲ್ಲಿ ನೆರೆ ಸಂತ್ರಸ್ತರು : ಮಳೆಗಾಲದಲ್ಲಿ ರೌದ್ರವತಾರ ತಾಳುವ ನದಿಗಳಿಂದ ಬೇಕು ಮುಕ್ತಿ

ಶಾಶ್ವತ ಪರಿಹಾರದ ನಿರೀಕ್ಷೆಯಲ್ಲಿ ನೆರೆ ಸಂತ್ರಸ್ತರು

ಮಳೆಗಾಲದಲ್ಲಿ ರೌದ್ರವತಾರ ತಾಳುವ ನದಿಗಳಿಂದ ಬೇಕು ಮುಕ್ತಿ । ಸಮಸ್ಯೆಗೆ ತೇಪೆ ಹಚ್ಚದೆ ಸೂಕ್ತ ಕ್ರಮ ಅಗತ್ಯ

ದುರಂತ ಮೈಮರೆತ ಸರ್ಕಾರ, ತುಂಗಭದ್ರಾ ಬೋರ್ಡ್ - ಮತ್ತೊಂದು ಮಳೆಗಾಲ ಬಂದರೂ ಶಾಶ್ವತ ದುರಸ್ತಿ ಇಲ್ಲ

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷರ ನೇಮಕಾತಿಗೂ, ವಿವಾದಕ್ಕೂ ಒಂದು ರೀತಿ ಕಾಯಂ ನಂಟು ಎನ್ನುವಂತಾಗಿದೆ.

ನಿಲ್ಲದ ಮಾಲಿನ್ಯ ಮಂಡಳಿ ಅಧ್ಯಕ್ಷ ನೇಮಕ ವಿವಾದ - ನಿಯಮ ಕಡೆಗಣನೆ ಕಾರಣ ನೀಡಿ ಕೇಸ್‌

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷರ ನೇಮಕಾತಿಗೂ, ವಿವಾದಕ್ಕೂ ಒಂದು ರೀತಿ ಕಾಯಂ ನಂಟು ಎನ್ನುವಂತಾಗಿದೆ.

ಪಂಚಾಯತ್‌ ವಿಕೇಂದ್ರೀಕರಣ : ದೇಶಕ್ಕೇ ಕರ್ನಾಟಕ ನಂಬರ್‌ 1 ಒಡಿಶಾ, ಕೇರಳ, ರಾಜಸ್ಥಾನಕ್ಕೆ ನಂತರದ ಸ್ಥಾನ

ಹಳ್ಳಿಗಳ ಸಬಲೀಕರಣಕ್ಕೆ ಜಾರಿಗೆ ತಂದಿರುವ ಪಂಚಾಯತ್‌ ರಾಜ್ ವ್ಯವಸ್ಥೆಯಲ್ಲಿ ಹತ್ತು ಹಲವು ಪ್ರಗತಿಪರ ಯೋಜನೆ, ಕಾರ್ಯಕ್ರಮ ಜಾರಿಗೆ ತರುತ್ತಿರುವ ಕರ್ನಾಟಕ ಪ್ರಸ್ತುತ ಇಡೀ ದೇಶದಲ್ಲಿ ಪಂಚಾಯತ್‌ರಾಜ್‌ ವಿಕೇಂದ್ರೀಕರಣದ ಸೂಚ್ಯಂಕದಲ್ಲಿ ಮೊದಲ ಸ್ಥಾನದಲ್ಲಿದೆ.

ದಿನಬೆಳಗಾದ್ರೆ ಸಿದ್ದು ಹೆಸರು ದುರ್ಬಳಕೆ ಮಾಡಬೇಡಿ- ಅವರು ನಮ್ಮ ನಾಯಕ :ಡಿ.ಕೆ.ಶಿವಕುಮಾರ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ಪಕ್ಷದ ನಾಯಕರು. ಸ್ಥಳೀಯ ಸಂಸ್ಥೆಗಳಿಂದ ಸಂಸತ್‌ ಚುನಾವಣೆವರೆಗೆ ಮುಂದಿನ ಎಲ್ಲಾ ಚುನಾವಣೆಗಳಿಗೂ ಅವರು ಬೇಕೇ ಬೇಕು

ಫೆಬ್ರವರಿ ಆರಂಭದಿಂದಲೇ ಸೆಕೆಯಾಗ್ತಿದೆಯಾ? ಬೇಸಿಗೆಗೆ ಇದೆ ಇನ್ನೂ ಭರ್ಜರಿ ಬಿಸಿಲಾಘಾತ!
ಫೆಬ್ರವರಿ ಆರಂಭದಿಂದಲೇ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಮಾರ್ಚ್‌ನಿಂದ ಬೇಸಿಗೆ ಆರಂಭಗೊಳ್ಳಲಿದ್ದು, ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಬಿಸಿಲು ಹಾಗೂ ಸೆಕೆ ಇರಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಸ್ವಾವಲಂಬಿ ಬದುಕಿಗೆ ಕೃಷಿ ಪೂರಕ
ದಾಬಸ್‍ಪೇಟೆ: ಸ್ವಾವಲಂಬಿ ಬದುಕಿಗೆ ಕೃಷಿ ಚಟುವಟಿಕೆ ಪೂರಕ. ಇತ್ತೀಚಿನ ದಿನಗಳಲ್ಲಿ ಕೃಷಿಕರ ಸಂಖ್ಯೆ ಕಡಿಮೆಯಾಗುತ್ತಿರುವುದು ವಿಷಾದಕರ ಎಂದು ಶಾಸಕ ಎನ್. ಶ್ರೀನಿವಾಸ್ ತಿಳಿಸಿದರು.
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 500
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved