ಮನೆಯಲ್ಲಿ ನನ್ನ ತಾಯಿಯವರು ಈ ವಿಚಾರದಲ್ಲಿ ಸುತರಾಂ ಒಪ್ಪದ ಕಾರಣ ನನ್ನ ಏರ್ಫೋರ್ಸ್ ಸೇರುವ ಬಯಕೆ, ತವಕ ಸಾಕಾರಗೊಳ್ಳದ ಕನಸಾಗಿ ಉಳಿದು ಬಿಟ್ಟಿತು
ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲೆಗೆ 20 ರಿಂದ 25 ಎಲೆಕ್ಟ್ರಿಕ್ ಬಸ್ಗಳನ್ನು ನೀಡುವ ಚಿಂತನೆಯನ್ನು ನಡೆಸಲಾಗಿದೆ. ಅವುಗಳನ್ನು ಶೀಘ್ರಗತಿಯಲ್ಲಿ ಒದಗಿಸುವ ಕೆಲಸ ಮಾಡುವುದಾಗಿ ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
‘ಶಿವಣ್ಣ, ದರ್ಶನ್ ಮತ್ತು ಧ್ರುವ ಸರ್ಜಾ ಅವರ ಬಗ್ಗೆ ಮಾತನಾಡಿರೋ ಆಡಿಯೋ ನನ್ನದಲ್ಲ. ನಾನು ಹಾಗೆಲ್ಲ ಮಾತಾಡಿಲ್ಲ.
ಬೆಂಗಳೂರು ವರ್ತುಲ ರೈಲ್ವೆ (287ಕಿಮೀ) ಯೋಜನೆ ಅನುಷ್ಠಾನಕ್ಕೆ 2,500 ಎಕರೆ ಭೂಸ್ವಾದೀನ ಆಗಬೇಕಿದ್ದು, ವಶಕ್ಕೆ ಪಡೆವ ಭೂಮಿಗೆ ರೈಲ್ವೆ ಇಲಾಖೆಯಿಂದ ಸೂಕ್ತ ಪರಿಹಾರ ನೀಡಲಾಗುವುದು
ನಿಮ್ಮ ಮನೆಯ ಮುಂಭಾಗದ ಗೇಟ್ ತೆರೆದರೆ ಅದು ಪಾದಚಾರಿ ಮಾರ್ಗಕ್ಕೆ ಅಡ್ಡವಾಗುತ್ತಿದ್ದರೆ ಈಗಲೇ ಸರಿಪಡಿಸಿಕೊಂಡು ಬಿಡಿ, ಇಲ್ಲವಾದರೆ ಬಿಬಿಎಂಪಿಯ ಅಧಿಕಾರಿಗಳು ದಂಡ ವಿಧಿಸಲಿದ್ದಾರೆ.
ಜಾಗತಿಕ ತಾಪಮಾನ ಏರಿಕೆ ನಿಯಂತ್ರಿಸುವ ಉದ್ದೇಶದಿಂದ ರಾಜಧಾನಿ ಬೆಂಗಳೂರಿನಲ್ಲಿ ಆಟ್ರಿಯಾ ಪವರ್ನಿಂದ ಮೇಲ್ಛಾವಣಿ ಸೌರ ಅಭಿಯಾನ ಪ್ರಾರಂಭಿಸಲಾಗುತ್ತಿದೆ ಎಂದು ಆಟ್ರಿಯಾ ಗ್ರೂಪ್ ಅಧ್ಯಕ್ಷ ಸಿ.ಎಸ್.ಸುಂದರ್ ರಾಜು ತಿಳಿಸಿದರು.
ಪಹಲ್ಗಾಂ ಭಯೋತ್ಪಾದನಾ ದಾಳಿ ಪ್ರಕರಣದಲ್ಲಿ ಯಾರ ರಾಜೀನಾಮೆ ಕೇಳುತ್ತಾರೆ ಎನ್ನುವುದನ್ನೂ ಹೇಳಲಿ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗ್ರಹಿಸಿದರು.
ಕಾಲ್ತುಳಿತ ದುರಂತದಲ್ಲಿ ಮೃತರಾದ ಎಲ್ಲಾ 11 ಮಂದಿ ಕುಟುಂಬದವರಿಗೆ ಘೋಷಿಸಿದ್ದ ಪರಿಹಾರ ಮೊತ್ತವನ್ನು ತಲಾ 25 ಲಕ್ಷ ರು.ಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಕಾರ್ಯದರ್ಶಿ ಅವರಿಗೆ ಸೂಚಿಸಿದ್ದಾರೆ.
ರಾಜ್ಯದಲ್ಲಿ ಕೋವಿಡ್ನಿಂದಾಗಿ ಕಳೆದ 24ಗಂಟೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಈ ವರ್ಷದ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.