ಕೇದಾರನಾಥದಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಿಂದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸೇರಿದಂತೆ ದೇಶದ ಎಂಟು ಸಂಸದರು ಹಾಗೂ ಅವರ ಕುಟುಂಬಸ್ಥರು ಅದೃಷ್ಟವಶಾತ್ ಪಾರಾಗಿರುವ ಮಾಹಿತಿ ಲಭ್ಯವಾಗಿದೆ.
ಎಚ್.ಕಾಂತರಾಜು ಆಯೋಗ ನಡೆಸಿದ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆಗೆ ದುರ್ಬಲ ವರ್ಗದಿಂದಲೂ ಆಕ್ಷೇಪಣೆ ವ್ಯಕ್ತವಾಗಿತ್ತು. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಕೊಡಗು, ಕರಾವಳಿ, ಮಲೆನಾಡು ಭಾಗದ 6 ಜಿಲ್ಲೆಗಳಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ಸೋಮವಾರ ಮತ್ತೆರಡು ಜೀವಗಳನ್ನು ಬಲಿ ಪಡೆದಿದೆ. ಶಿವಮೊಗ್ಗದಲ್ಲಿ ಭಾರೀ ಮಳೆಗೆ ಮನೆಯ ಗೋಡೆ ಕುಸಿದು ಶತಾಯುಷಿ ಅಜ್ಜಿಯೊಬ್ಬಳು ಮೃತ
ನಗರದ ರಾಜರಾಜೇಶ್ವರಿ ನಗರದಲ್ಲಿ ‘ರನ್ ಅಡಿಕ್ಟ್ಸ್’ ಸಂಸ್ಥೆಯಿಂದ ಭಾನುವಾರ ಬೆಳಿಗ್ಗೆ ನಡೆದ 7ನೇ ವಾರ್ಷಿಕ ಓಟದಲ್ಲಿ 2100 ಕ್ಕೂ ಅಧಿಕ ನಾಗರಿಕರು ಪಾಲ್ಗೊಂಡು ಸಂಭ್ರಮಿಸಿದರು.