‘ಆರ್ ಯೂ ಬ್ಯಾಚುಲರ್. ಸ್ಕ್ಯಾನ್ ಹಿಯರ್’..!
ಇದ್ಯಾವುದೋ ಸಿನಿಮಾ ಜಾಹೀರಾತು ಅಲ್ಲ. ಪ್ರೇಮಿಗಳ ಮುನ್ನ ದಿನ ನಗರದ ಕೆಲವಡೆ ಹೀಗೆ ಪೋಸ್ಟರ್ಗಳನ್ನು ಅಂಟಿಸಿ ಜನರಿಗೆ ಟೋಪಿ ಹಾಕಲು ಕಿಡಿಗೇಡಿಗಳು ಯತ್ನಿಸಿದ್ದಾರೆ.
ಐದು ದಿನಗಳ ಏರೋ ಇಂಡಿಯಾ-2025 ಯಶಸ್ವಿಯಾಗಿ, ಸುಸೂತ್ರವಾಗಿ ಮುಕ್ತಾಯಗೊಂಡಿರುವುದಕ್ಕೆ ರಾಜ್ಯ ಸರ್ಕಾರಕ್ಕೆ ರಕ್ಷಣಾ ಇಲಾಖೆ ಧನ್ಯವಾದ ತಿಳಿಸಿದೆ.
ರಾಜ್ಯ ಕಾಂಗ್ರೆಸ್ನ ಕೆಲ ನಾಯಕರು ಹಮ್ಮಿಕೊಳ್ಳಲು ಉದ್ದೇಶಿಸಿದ್ದ ‘ದಲಿತರ ಸಮಾವೇಶ’ಕ್ಕೆ ಬ್ರೇಕ್ ಬಿದ್ದ ಬೆನ್ನಲ್ಲೇ ಆ ರ್ಯಾಲಿಯ ಹೆಸರು ‘ಶೋಷಿತರ ಸಮಾವೇಶ’ ಎಂದು ಬದಲಾಗಿದ್ದು, ಮಾರ್ಚ್ ಅಥವಾ ಏಪ್ರಿಲ್ನಲ್ಲಿ ಈ ಸಮಾವೇಶ ನಡೆಯುವ ಸಾಧ್ಯತೆ ಇದೆ.
ರಸ್ತೆ ನಿರ್ಮಾಣ ಉದ್ದೇಶಕ್ಕೆ ಕರ್ನಾಟಕ ಸರ್ಕಾರವು ಬಳಸಲು ಉದ್ದೇಶಿಸಿದ್ದ, ಮೈಸೂರು ರಾಜವಂಶಸ್ಥರಿಗೆ ಸೇರಿದ ಬೆಂಗಳೂರಿನ ಅರಮನೆ ಜಾಗಕ್ಕೆ ಟಿಡಿಆರ್ ಪಾವತಿಸುವಂತೆ ತಾನು ಈ ಹಿಂದೆ ನೀಡಿದ್ದ ಆದೇಶದಲ್ಲಿ ಚರ್ಚೆ ಅಥವಾ ಮರುಪರಿಶೀಲನೆಗೆ ಆಸ್ಪದವೇ ಇಲ್ಲ - ಸುಪ್ರೀಂಕೋರ್ಟ್