• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಆರ್ ಯೂ ಬ್ಯಾಚುಲರ್‌. ಸ್ಕ್ಯಾನ್‌ ಹಿಯರ್‌’..! ₹389ಕ್ಕೆ ಬಾಯ್ ಫ್ರೆಂಡ್ ಆಫರ್ ! ಜಾಲತಾಣದಲ್ಲಿ ಪೋಸ್ಟರ್‌ ವೈರಲ್‌

‘ಆರ್ ಯೂ ಬ್ಯಾಚುಲರ್‌. ಸ್ಕ್ಯಾನ್‌ ಹಿಯರ್‌’..!

ಇದ್ಯಾವುದೋ ಸಿನಿಮಾ ಜಾಹೀರಾತು ಅಲ್ಲ. ಪ್ರೇಮಿಗಳ ಮುನ್ನ ದಿನ ನಗರದ ಕೆಲವಡೆ ಹೀಗೆ ಪೋಸ್ಟರ್‌ಗಳನ್ನು ಅಂಟಿಸಿ ಜನರಿಗೆ ಟೋಪಿ ಹಾಕಲು ಕಿಡಿಗೇಡಿಗಳು ಯತ್ನಿಸಿದ್ದಾರೆ.

5 ದಿನಗಳ ಏರೋ ಇಂಡಿಯಾ ಶೋ -2025 ಸಂಪನ್ನ : ರಾಜ್ಯಕ್ಕೆ ರಕ್ಷಣಾ ಇಲಾಖೆ ಧನ್ಯವಾದ

ಐದು ದಿನಗಳ ಏರೋ ಇಂಡಿಯಾ-2025 ಯಶಸ್ವಿಯಾಗಿ, ಸುಸೂತ್ರವಾಗಿ ಮುಕ್ತಾಯಗೊಂಡಿರುವುದಕ್ಕೆ ರಾಜ್ಯ ಸರ್ಕಾರಕ್ಕೆ ರಕ್ಷಣಾ ಇಲಾಖೆ ಧನ್ಯವಾದ ತಿಳಿಸಿದೆ.

ಕಾಂಗ್ರೆಸ್‌ ದಲಿತ ಸಮಾವೇಶದ ಹೆಸರು ಈಗ ಶೋಷಿತರ ರ್‍ಯಾಲಿ - ಮಾರ್ಚ್‌- ಏಪ್ರಿಲ್‌ನಲ್ಲಿ ನಡೆಯುವ ಸಾಧ್ಯತೆ

ರಾಜ್ಯ ಕಾಂಗ್ರೆಸ್‌ನ ಕೆಲ ನಾಯಕರು ಹಮ್ಮಿಕೊಳ್ಳಲು ಉದ್ದೇಶಿಸಿದ್ದ ‘ದಲಿತರ ಸಮಾವೇಶ’ಕ್ಕೆ ಬ್ರೇಕ್‌ ಬಿದ್ದ ಬೆನ್ನಲ್ಲೇ ಆ ರ್‍ಯಾಲಿಯ ಹೆಸರು ‘ಶೋಷಿತರ ಸಮಾವೇಶ’ ಎಂದು ಬದಲಾಗಿದ್ದು, ಮಾರ್ಚ್‌ ಅಥವಾ ಏಪ್ರಿಲ್‌ನಲ್ಲಿ ಈ ಸಮಾವೇಶ ನಡೆಯುವ ಸಾಧ್ಯತೆ ಇದೆ.

ಏರಿಕೆಯಾದ ಬೆಂಗಳೂರು ಮೆಟ್ರೋ ದರ ಹಿಂಪಡೆಯಬೇಕು ಎಂದು ಸಂಸದ ಪಿ.ಸಿ.ಮೋಹನ್‌ ಆಗ್ರಹ
ಮೆಟ್ರೋ ದರ ಹೆಚ್ಚಳ ಮಾಡಿರುವುದರಿಂದ ಪ್ರಯಾಣಿಕರ ಮೇಲೆ ಹೊರೆಯಾಗಿದ್ದು, ಏರಿಕೆ ಮಾಡಿರುವ ಪ್ರಯಾಣ ದರವನ್ನು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಹಿಂಪಡೆಯಬೇಕು ಎಂದು ಸಂಸದ ಪಿ.ಸಿ.ಮೋಹನ್‌ ಆಗ್ರಹಿಸಿದ್ದಾರೆ.
‘ಜನನ ಪ್ರಮಾಣಪತ್ರದಲ್ಲಿ ಹೆಸರು ಬದಲಿಸಲು ಅವಕಾಶ ನೀಡಬೇಕು’ : ಸರ್ಕಾರಕ್ಕೆ ಹೈಕೋರ್ಟ್
ಜನನ ಪ್ರಮಾಣಪತ್ರದಲ್ಲಿ ಒಮ್ಮೆ ನಮೂದಿಸಿದ ಹೆಸರನ್ನು ಮತ್ತೆ ಬದಲಾಯಿಸಲು ಅವಕಾಶವಾಗುವಂತೆ ಜನನ-ಮರಣಗಳ ನೋಂದಣಿ ಕಾಯ್ದೆ-1969ಕ್ಕೆ ಅಗತ್ಯ ತಿದ್ದುಪಡಿ ತರುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಇನ್ವೆಸ್ಟ್‌ ಕರ್ನಾಟಕ : ರಾಜ್ಯಕ್ಕೆ ಬಂತು ₹10.27 ಲಕ್ಷ ಕೋಟಿ ಮೊತ್ತದ ಹೂಡಿಕೆಯ ಘೋಷಣೆ
ನಾಲ್ಕು ದಿನಗಳ ‘ಇನ್ವೆಸ್ಟ್‌ ಕರ್ನಾಟಕ’ಕ್ಕೆ ಶುಕ್ರವಾರ ತೆರೆ ಬಿದ್ದಿದ್ದು, ಒಟ್ಟು 10.27 ಲಕ್ಷ ಕೋಟಿ ರು. ಬಂಡವಾಳ ಹೂಡಿಕೆ ಹಾಗೂ 6 ಲಕ್ಷ ಉದ್ಯೋಗ ಸೃಷ್ಟಿಯ ಭರವಸೆ ದೊರೆತಿದೆ. ಆ ಪೈಕಿ 6.23 ಲಕ್ಷ ಕೋಟಿ ರು.ಹೂಡಿಕೆಗೆ ಒಡಂಬಡಿಕೆಯಾಗಿದ್ದರೆ, 4.03 ಲಕ್ಷ ಕೋಟಿ ರು. ಮೊತ್ತದ ಹೂಡಿಕೆಯ ಘೋಷಣೆಯಾಗಿದೆ.
ಮೈಸೂರು ರಾಜವಂಶಸ್ಥರಿಗೆ ಟಿಡಿಆರ್‌ ಕೊಡಲು ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ತಾಕೀತು

ರಸ್ತೆ ನಿರ್ಮಾಣ ಉದ್ದೇಶಕ್ಕೆ ಕರ್ನಾಟಕ ಸರ್ಕಾರವು ಬಳಸಲು ಉದ್ದೇಶಿಸಿದ್ದ, ಮೈಸೂರು ರಾಜವಂಶಸ್ಥರಿಗೆ ಸೇರಿದ ಬೆಂಗಳೂರಿನ ಅರಮನೆ ಜಾಗಕ್ಕೆ ಟಿಡಿಆರ್‌ ಪಾವತಿಸುವಂತೆ ತಾನು ಈ ಹಿಂದೆ ನೀಡಿದ್ದ ಆದೇಶದಲ್ಲಿ ಚರ್ಚೆ ಅಥವಾ ಮರುಪರಿಶೀಲನೆಗೆ ಆಸ್ಪದವೇ ಇಲ್ಲ  - ಸುಪ್ರೀಂಕೋರ್ಟ್‌  

ಯುವಪೀಳಿಗೆಗೆ ದೇಶದ ಸಂಸ್ಕೃತಿ ಪರಿಚಯಿಸಿ
ವಿಜಯಪುರ: ಭಾರತೀಯ ಸನಾತನ ಸಂಸ್ಕೃತಿ, ಸಂಪ್ರದಾಯ, ಆಚಾರ ವಿಚಾರಗಳನ್ನು ಯುವಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ, ಶಿಕ್ಷಕ ಎಚ್.ಎಸ್.ರುದ್ರೇಶಮೂರ್ತಿ ತಿಳಿಸಿದರು.
ನಡವತ್ತಿ ಸರ್ಕಾರಿ ಜಾಗದಲ್ಲಿ ಅಕ್ರಮ ಬಡಾವಣೆ
ಹೊಸಕೋಟೆ: ತಾಲೂಕಿನ ನಡವತ್ತಿಯ ಸರ್ಕಾರಿ ಜಾಗದಲ್ಲಿ ಅಕ್ರಮ ಬಡಾವಣೆ ನಿರ್ಮಿಸಿ ಕೆಲ ಗ್ರಾಪಂ ಸದಸ್ಯರು ಮಾರಾಟಕ್ಕೆಮುಂದಾಗಿದ್ದು ಸರ್ಕಾರಿ ಜಾಗದಲ್ಲಿ ಬಡವರಿಗೆ ತಲಾ 4 ಎಕರೆ ಜಮೀನು ಅಂಬೇಡ್ಕರ್ ಭವನಕ್ಕೆ 1 ಎಕರೆ ಭೂಮಿ ಮಂಜೂರು ಮಾಡಬೇಕು ಎಂದು ಪ್ರಜಾ ವಿಮೋಚನಾ ಚಳವಳಿ ರಾಜ್ಯಾಧ್ಯಕ್ಷ ಆನೇಕಲ್ ಕೃಷ್ಣಪ್ಪ ಮನವಿ ಮಾಡಿದರು.
ದಿವ್ಯಾಂಗರಿಗೆ ನೆರವು ದೇವರ ಸೇವೆಗೆ ಸಮ
ಹೊಸಕೋಟೆ: ದಿವ್ಯಾಂಗರು ತಮ್ಮ ಬದುಕನ್ನು ಸವಾಲಾಗಿ ಸ್ವೀಕರಿಸಿದ್ದು, ಪ್ರತಿಯೊಬ್ಬರೂ ಅವರಿಗೆ ನೆರವಾದರೆ ಅದು ದೇವರ ಸೇವೆಗೆ ಸಮಾನವಾದುದು ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 500
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved