• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾವನ ಆಸ್ತಿಗೆ ಅಳಿಯ ಉತ್ತರಾಧಿಕಾರಿ ಅಲ್ಲ: ಕಾನೂನು ಬದ್ಧ ಉತ್ತರಾಧಿಕಾರಿ ಮಾತ್ರ ಆಸ್ತಿಗೆ ಪ್ರತಿನಿಧಿ

ಮೃತ ಮಾವನಿಗೆ ನಾಲ್ಕು ಹೆಣ್ಣು ಮಕ್ಕಳಿರುವುದರಿಂದ ತನ್ನನ್ನೇ ಮೃತನ ಆಸ್ತಿಯನ್ನು ಪ್ರತಿನಿಧಿಸಲು ಮತ್ತು ಹಿತಾಸಕ್ತಿ ರಕ್ಷಣೆ ಮಾಡಲು ಕಾನೂನುಬದ್ಧ ಉತ್ತರಾಧಿಕಾರಿ ಎಂಬುದಾಗಿ ಘೋಷಣೆ ಮಾಡುವಂತೆ ಕೋರಿ ವ್ಯಕ್ತಿಯೋರ್ವ (ಮೃತನ ಮೊದಲ ಪುತ್ರಿಯ ಪತಿ) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಸತೀಶ್‌-ಮಹದೇವಪ್ಪ ಭೇಟಿ: ದಲಿತ ಸಚಿವರ ಭೇಟಿ ಹಿಂದೆ ರಾಜಕೀಯ ಕುತೂಹಲ ಸೃಷ್ಟಿ - ಕೈ ಅಧ್ಯಕ್ಷರ ಲೆಕ್ಕಾಚಾರ

ದೆಹಲಿಯಲ್ಲಿ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿ ಮರಳಿರುವ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರನ್ನು ಸಮಾಜ ಕಲ್ಯಾಣ ಸಚಿವ ಎಚ್‌.ಡಿ.ಮಹದೇವಪ್ಪ ಗುರುವಾರ ನಗರದಲ್ಲಿ ಭೇಟಿ ಮಾಡಿ ಕೆಲ ಕಾಲ ಮಾತುಕತೆ ನಡೆಸಿದರು.

ಎಐನಿಂದ ಸತ್ತ ಮನುಷ್ಯನ ಜತೆ ಮಾತನಾಡುವ ಅವಕಾಶ ಸೃಷ್ಟಿ - ಮೂರು ವರ್ಷದಲ್ಲಿ ಎಐ ಸ್ವರೂಪ ಊಹಿಸಲಸಾಧ್ಯ

ಮುಂದಿನ ಮೂರು ವರ್ಷಗಳಲ್ಲಿ ಕೃತಕ ಬುದ್ದಿಮತ್ತೆಯ (ಎಐ) ಸ್ವರೂಪ ಹೇಗಿರುತ್ತದೆ ಎಂದು ಊಹಿಸಲೂ ಸಾಧ್ಯವಿಲ್ಲ.

ಗುಂಜಾಳಗೆ ಬಸವ ಪ್ರಶಸ್ತಿ, ಚೌಡಯ್ಯ ಪ್ರಶಸ್ತಿಗೆ ಭಜಂತ್ರಿ ಭಾಜನ - ರಾಷ್ಟ್ರೀಯ ಬಸವ, ಟಿ.ಚೌಡಯ್ಯ ಪ್ರಶಸ್ತಿ ಪ್ರಕಟ

ರಾಜ್ಯ ಸರ್ಕಾರ ಕೊಡಮಾಡುವ 2024-25ನೇ ಸಾಲಿನ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಧಾರವಾಡದ ಡಾ। ಎಸ್‌.ಆರ್‌.ಗುಂಜಾಳ, ಟಿ.ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿಗೆ ಬಾಗಲಕೋಟೆಯ ಬಸಪ್ಪ ಎಚ್‌.ಭಜಂತ್ರಿ ಅವರು ಭಾಜನರಾಗಿದ್ದಾರೆ.

ಡ್ರೋನ್‌ ತಡೆಗೆ ಬಂತು ಜಾಮರ್‌! ವಿಶಾಖಪಟ್ಟಣಂ ನೌಕಾನೆಲೆಯ ‘ಐಎನ್‌ಎಸ್‌ ಸುಖನ್ಯಾ’ದಲ್ಲಿ ನಿಯೋಜನೆ -

ಬೆಂಗಳೂರಲ್ಲಿ ನಿರ್ಮಿತವಾಗಿ ಭಾರತೀಯ ಸೈನ್ಯಕ್ಕೆ ಒಪ್ಪಿಸಲಾದ ಈ ಆ್ಯಂಟಿ ಡ್ರೋನ್‌ ಜಾಮರ್‌ ಸಂರಕ್ಷಿತ ವಲಯದಲ್ಲಿ ಶತ್ರುಗಳ ಡ್ರೋನ್‌ ಬರುತ್ತಿದ್ದಂತೆ ಅದನ್ನು ನಿಷ್ಕ್ರಿಯಗೊಳಿಸುತ್ತದೆ. ಇದನ್ನು ತಿಳಿದ ಶತ್ರುಪಾಳಯ ತಮ್ಮ ಡ್ರೋನ್‌ನ್ನು ವಾಪಸ್‌ ಕರೆಸಿಕೊಳ್ಳಲೂ ಅವಕಾಶ ನೀಡದಂತೆ ಅಲ್ಲಿಯೇ ಬೀಳಿಸುತ್ತದೆ.

ಸ್ವದೇಶಿ ಐರನ್‌ ಡೋಮ್‌ ಸೇವೆಗೆ ಸಿದ್ಧ - ವಿವಿಧ ಹಂತದ ಪರೀಕ್ಷೆ ಬಳಿಕ ನಿಯೋಜನೆ ಆಗಲಿರುವ ಗಡಿ ರಕ್ಷಣೆಯ ರಕ್ಷಾ ಕವಚ

ಇಸ್ರೇಲ್‌ನ ವಾಯು ಗಡಿ ರಕ್ಷಣಾ ವ್ಯವಸ್ಥೆ ‘ಐರನ್ ಡೋಮ್’ ಮಾದರಿಯಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (ಡಿಆರ್‌ಡಿಒ) ಹೊಸ ತಲೆಮಾರಿನ ಅತ್ಯಾಧುನಿಕ ವಾಯು ರಕ್ಷಣಾ ವ್ಯವಸ್ಥೆ ‘ರಕ್ಷಕ್’ ಅನ್ನು ಅಭಿವೃದ್ಧಿಪಡಿಸುತ್ತಿದೆ.

ಕಾರು ಚಲಾಯಿಸುವಾಗ ಲ್ಯಾಪ್‌ಟಾಪ್‌ ಬಳಕೆ - ವಿಡಿಯೋ ವೈರಲ್‌ ಬೆನ್ನಲ್ಲೇ ಮಹಿಳೆಗೆ ದಂಡ

ರಾಜಧಾನಿಯಲ್ಲಿ ಕಾರು ಚಾಲನೆ ಮಾಡುತ್ತಲೇ ಲ್ಯಾಪ್‌ಟಾಪ್‌ನಲ್ಲಿ ಕೆಲಸ ಮಾಡಿದ ಮಹಿಳೆಗೆ ಸಂಚಾರ ಉತ್ತರ ವಿಭಾಗದ ಪೊಲೀಸರು ದಂಡ ವಿಧಿಸಿ ಬಿಸಿ ಮುಟ್ಟಿಸಿದ್ದಾರೆ.

ಅಂಗನವಾಡಿಗಳಿಗೆ ಖುರ್ಚಿ, ಮೇಜು ವಿತರಣೆ - ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಕ್ರಮ : ಮುನಿರಾಜು

ದಾಸರಹಳ್ಳಿ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ದಾನಿಗಳ ನೆರವಿನಿಂದ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲಾಗುತ್ತಿದೆ ಎಂದು ಶಾಸಕ ಎಸ್.ಮುನಿರಾಜು ಹೇಳಿದರು.

ದಕ್ಷ ಮತ್ತು ಪ್ರಾಮಾಣಿಕ ಸಚಿವರೊಬ್ಬರನ್ನು ಬೆಂಗಳೂರಿನ ಉಸ್ತುವಾರಿಯನ್ನಾಗಿ ನೇಮಕ ಮಾಡಬೇಕು -ಮುನಿರತ್ನ

ನಾಡಪ್ರಭು ಕೆಂಪೇಗೌಡ ನಿರ್ಮಿಸಿದ ಬೆಂಗಳೂರಿನ ಒಳಿತಿಗಾಗಿ ದಕ್ಷ ಮತ್ತು ಪ್ರಾಮಾಣಿಕ ಸಚಿವರೊಬ್ಬರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ಶಾಸಕ ಮುನಿರತ್ನ 

ಬೆಂಗಳೂರು : ಪ್ಲಾಸ್ಟಿಕ್‌ ಕವರ್‌ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡ
ಪ್ಲಾಸ್ಟಿಕ್‌ ಕವರ್‌ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಭಾರೀ ಪ್ರಮಾಣದ ವಸ್ತುಗಳು ಸುಟ್ಟು ಕರಲಾಗಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 500
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved