• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಯಾರಿಗೂ ಅನ್ಯಾಯ ಆಗುವುದಿಲ್ಲ, ಸಂಘರ್ಷ ಬೇಡ: ನ್ಯಾ। ನಾಗಮೋಹನ್
ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಯಾರಿಗೂ ಅನ್ಯಾಯ ಆಗುವುದಿಲ್ಲ ಎಂದು ಹೇಳಿರುವ ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ರಚನೆಯಾಗಿರುವ ಆಯೋಗದ ಅಧ್ಯಕ್ಷ ನ್ಯಾ.ನಾಗಮೋಹನ್ ದಾಸ್ ಅವರು ಈ ಬಗ್ಗೆ ಸಂಘರ್ಷಕ್ಕೆ ಇಳಿಯಬೇಡಿ ಎಂದು ಬಹಿರಂಗವಾಗಿ ಮನವಿ ಮಾಡಿದ್ದಾರೆ.
ಕೇಸ್‌ ದಾಖಲಾದ 2 ತಿಂಗಳ ಬಳಿಕ ಭಾರಿ ಆರೋಪ-ಪ್ರತ್ಯಾರೋಪಕ್ಕೆ ತುತ್ತಾಗಿದ್ದ ಕೋವಿಡ್‌ ಹಗರಣ ತನಿಖೆ ಸಿಐಡಿಗೆ
ರಾಜ್ಯ ರಾಜಕೀಯದಲ್ಲಿ ಭಾರಿ ಆರೋಪ-ಪ್ರತ್ಯಾರೋಪಕ್ಕೆ ತುತ್ತಾಗಿದ್ದ ಕೋವಿಡ್‌ ಹಗರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಯುಕೆ ಸಂಸ್ಥೆಗಳ ಹೂಡಿಕೆಗೆ ನೆಚ್ಚಿನ ತಾಣ ಕರ್ನಾಟಕ: 89 ಯುಕೆ ಕಂಪನಿಗಳಿಂದ 29000 ಉದ್ಯೋಗ ಸೃಷ್ಟಿ

ಕರ್ನಾಟಕದಲ್ಲಿ ಯುನೈಟೆಡ್‌ ಕಿಂಗ್‌ಡಂ (ಯುಕೆ) ಮೂಲದ ಸಂಸ್ಥೆಗಳ ಸಂಖ್ಯೆ ಹೆಚ್ಚುತ್ತಿದ್ದು, ಅದರಿಂದ ಭಾರೀ ಪ್ರಮಾಣದ ಉದ್ಯೋಗ ಸೃಷ್ಟಿಯಾಗುತ್ತಿದೆ.

ಕರ್ನಾಟಕ ಪ್ರಗತಿಯಿಂದ ದೇಶ ಉದ್ಧಾರ - ಕೇಂದ್ರ ಸರ್ಕಾರವು ರಾಜ್ಯದ ಬೆನ್ನಿಗೆ : ಕೇಂದ್ರ ಸಚಿವ ಪೀಯೂಷ್

ಕರ್ನಾಟಕ ಪ್ರಗತಿಯು ದೇಶದ ಪ್ರಗತಿಯಾಗಿದ್ದು, ಅದಕ್ಕಾಗಿ ಕೇಂದ್ರ ಸರ್ಕಾರವು ರಾಜ್ಯದ ಬೆನ್ನಿಗೆ ನಿಲ್ಲಲಿದೆ. ಕರ್ನಾಟಕವನ್ನು ತಂತ್ರಜ್ಞಾನ ಕ್ಷೇತ್ರದಲ್ಲಿ ವಿಶ್ವದ ಕೇಂದ್ರವನ್ನಾಗಿಸಲು ಎಲ್ಲ ನೆರವು ನೀಡಲಾಗುವುದು ಎಂದು ಕೇಂದ್ರ ವಾಣಿಜ್ಯ ಸಚಿವ ಪೀಯೂಷ್‌ ಗೋಯಲ್‌ ತಿಳಿಸಿದರು.

ಮೂರು ದಿನಗಳ ದಕ್ಷಿಣ ಕುಂಭಮೇಳಕ್ಕೆ ವೈಭವಯುತ ತೆರೆ - ಮಾಘ ಹುಣ್ಣಿಮೆ ದಿನ 2.5 ಲಕ್ಷ ಮಂದಿಯಿಂದ ಪುಣ್ಯಸ್ನಾನ

ಮೈಸೂರು ಜಿಲ್ಲೆ ತಿರುಮಕೂಡಲ ಟಿ.ನರಸೀಪುರದಲ್ಲಿ ನಡೆದ ಮೂರು ದಿನಗಳ ಕುಂಭಮೇಳಕ್ಕೆ ಬುಧವಾರ ವೈಭವಯುತ ತೆರೆ ಬಿತ್ತು.

ಏರೋಸ್ಪೇಸ್‌ ತಂತ್ರಜ್ಞಾನ ನಾಯಕನಾಗುವತ್ತ ಭಾರತ ದಾಪುಗಾಲು : ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌

ಖಾಸಗಿ ಕಂಪನಿಗಳು ರಕ್ಷಣಾ ಉತ್ಪನ್ನಗಳ ಉತ್ಪಾದನೆಯ ಮುಂದಾಳತ್ವ ವಹಿಸಿಕೊಳ್ಳಬೇಕು ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಕರೆ ನೀಡಿದ್ದಾರೆ.

ಶೀಘ್ರ ಬರಲಿದೆ ಸ್ವದೇಶಿ ಮಾನವರಹಿತ ಸಬ್‌ಮರಿನ್! ಭಾರತದ ಮೊದಲ ಸ್ವಾಯುತ್ತ ಜಲಾಂತರ್ಗಾಮಿ ವಾಹನ ‘ಜಲ್‌ಕಪಿ’

ಬೆಂಗಳೂರಿನ ಮರೈನ್‌ ರೊಬೋಟಿಕ್ಸ್ ಕಂಪನಿ ‘ರೆಕಿಸಿ’ ಭಾರತದ ಮೊದಲ ಸಂಪೂರ್ಣ ಸ್ವಾಯುತ್ತ ಮಾನವರಹಿತ ಜಲಾಂತರ್ಗಾಮಿ ವಾಹನ ‘ಜಲ್‌ಕಪಿ- ಎಕ್ಸ್‌ಎಲ್‌ಯುಯುವಿ’ ರೂಪಿಸುತ್ತಿದ್ದು ಒಂದೂವರೆ ವರ್ಷದಲ್ಲಿ ನೌಕಾದಳಕ್ಕೆ ಹಸ್ತಾಂತರ ಮಾಡಲಿದೆ.

ರಾಜ್ಯಪಾಲರಿಂದ ಕಡೆಗೂ ಅಂಕಿತ ಮೈಕ್ರೋಫೈನಾನ್ಸ್‌ ಸುಗ್ರೀವಾಜ್ಞೆ ಪಾಸ್‌ - ಕೆಲವು ಸಲಹೆಗಳೊಂದಿಗೆ ಗೆಹಲೋತ್‌ ಒಪ್ಪಿಗೆ

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಅಟ್ಟಹಾಸಕ್ಕೆ ಕಡಿವಾಣ ಹಾಕುವ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಕೊನೆಗೂ ಸಮ್ಮತಿ ಸೂಚಿಸಿದ್ದು, ಸಾಲ ವಸೂಲಿ ವೇಳೆ ಸಾರ್ವಜನಿಕರ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಯಂತ್ರಿಸಲು ಸರ್ಕಾರ ಪ್ರಯೋಗಿಸಿದ ಅಸ್ತ್ರವಾದ ಸುಗ್ರೀವಾಜ್ಞೆಗೆ ಅಂಕಿತ ಹಾಕಿದ್ದಾರೆ.

ಜಮೀನು ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರ ತರಾಟೆ
ಹೊಸಕೋಟೆ: ಟೌನ್‌ಶಿಪ್ ಯೋಜನೆಯನ್ನು ಕೈಬಿಡುವಂತೆ ರೈತರು ಪ್ರಬಲ ವಿರೋಧ ವ್ಯಕ್ತಪಡಿಸುತ್ತಿರುವ ನಡುವೆ ನಂದಗುಡಿ ಹೋಬಳಿಯ ಇಟ್ಟಸಂದ್ರ ಗ್ರಾಪಂ ವ್ಯಾಪ್ತಿಯ ಗೆದ್ದಲಹಳ್ಳಿಪುರ ಗ್ರಾಮದಲ್ಲಿ ಜಮೀನು ಸರ್ವೆಗೆ ಬಂದ ಅಧಿಕಾರಿಗಳ ಲ್ಯಾಪ್ ಟ್ಯಾಪ್ ಕಿತ್ತುಕೊಂಡು ಸರ್ವೇ ಕಾರ್ಯಕ್ಕೆ ಅಡ್ಡಿಪಡಿಸಿ, ಸ್ಥಳದಲ್ಲೆ ರಾಜ್ಯ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ರೈತರು ಪ್ರತಿಭಟನೆ ನಡೆಸಿದರು.
ಪ್ರಾಣ ಹೋದರೂ ಅನ್ನ ಕೊಡುವ ಜಮೀನು ಬಿಡೆವು
ದಾಬಸ್‍ಪೇಟೆ: ರಾಜ್ಯ ಸರ್ಕಾರ ವಿದೇಶ ಹಾಗೂ ಹೊರ ರಾಜ್ಯದ ಬಂಡವಾಳಗಾರರಿಗೆ ಉದ್ಯಮ ಆರಂಭಿಸಲು ಕೃಷಿ ಭೂಮಿ ನೀಡಲು ಮುಂದಾಗಿದೆ. ನಮ್ಮ ಪ್ರಾಣ ಹೋದರೂ ಅನ್ನ ಬೆಳೆಯುವ ಜಮೀನು ನಾವು ಬಿಟ್ಟು ಕೊಡುವುದಿಲ್ಲ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘ ಹಾಗೂ ರೈತ ಸಂಘಟನೆಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಹಳ್ಳಿಕೆರೆ ಭಾಗ್ಯರಾಜ್ ತಿಳಿಸಿದರು.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 500
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved