• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಾಲ್‌ಬಾಗ್‌ನಲ್ಲೂ ರೀಲ್ಸ್‌, ಪ್ರೀ, ಪೋಸ್ಟ್‌ ವೆಡ್ಡಿಂಗ್‌ ಶೂಟ್ಸ್‌ ನಿಷೇಧ : ರಾಜ್ಯ ಸರ್ಕಾರಕ್ಕೆ ಶೀಘ್ರ ಪ್ರಸ್ತಾವನೆ

ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಪ್ರೀ, ಪೋಸ್ಟ್‌ ವೆಡ್ಡಿಂಗ್‌ ಶೂಟ್ಸ್‌, ಬೇಬಿ, ಮಾಡೆಲಿಂಗ್‌ ಶೂಟ್ಸ್‌, ರೀಲ್ಸ್‌-ವೀಡಿಯೋ, ಸಿನಿಮಾ ಚಿತ್ರೀಕರಣಕ್ಕೆ ಕಡಿವಾಣ ಹಾಕಲು ತೋಟಗಾರಿಕೆ ಇಲಾಖೆ ಸಿದ್ಧತೆ ನಡೆಸಿದೆ.

ಯೋಗೀಶಗೌಡ ಹತ್ಯೆ ಪ್ರಕರಣ : ವಿನಯ ಕುಲಕರ್ಣಿ ಶರಣು, ಮತ್ತೆ ಜೈಲುಪಾಲು

ಧಾರವಾಡದ ಮಾಜಿ ಜಿಪಂ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣದ ಆರೋಪಿ ಮಾಜಿ ಸಚಿವ, ಶಾಸಕ ವಿನಯ್‌ ಕುಲಕರ್ಣಿ ಮತ್ತೆ ಜೈಲು ಪಾಲಾಗಿದ್ದಾರೆ.

ಜೂ.16ರಿಂದ ಬೈಕ್‌ಟ್ಯಾಕ್ಸಿ ಸೇವೆಗೆ ಪೂರ್ತಿ ನಿರ್ಬಂಧ

ಬೆಂಗಳೂರು ಸೇರಿ ರಾಜ್ಯದ ವಿವಿಧ ನಗರಗಳಲ್ಲಿ ಒದಗಿಸುತ್ತಿರುವ ಬೈಕ್‌ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸುವಂತೆ ಓಲಾ, ಉಬರ್ ಕಂಪನಿಗಳಿಗೆ ನಿರ್ದೇಶಿಸಿ ಹೈಕೋರ್ಟ್‌ ಏಕ ಸದಸ್ಯ ಪೀಠ ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡಲು ವಿಭಾಗೀಯ ಪೀಠ ನಿರಾಕರಿಸಿದೆ.

ಅನುದಾನ ಹಂಚಿಕೆ ಅನ್ಯಾಯ: ಕೇಂದ್ರಕ್ಕೆ ಇನ್ನೊಮ್ಮೆ ಸಿದ್ದರಾಮಯ್ಯ ಗುದ್ದು

‘ಕೇಂದ್ರೀಯ ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. ಹೀಗಾಗಿ ದೇಶದ ಒಕ್ಕೂಟ ವ್ಯವಸ್ಥೆ ಬಲಪಡಿಸಿ, ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸಬೇಕು’ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ

ಕರ್ನಾಟಕದ ಶೇ.99ರಷ್ಟು ಮಕ್ಕಳಿಗೆ ಮೊಬೈಲ್‌ ಗೀಳು

ಹೆಚ್ಚುತ್ತಿರುವ ಆನ್‌ಲೈನ್‌ ಮತ್ತು ಮೊಬೈಲ್‌ ಬಳಕೆ ಮಕ್ಕಳ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತಿದ್ದು, ಅದರಿಂದ ಮಕ್ಕಳು ಹೆಚ್ಚಾಗಿ ಆನ್‌ಲೈನ್‌ ಲೈಂಗಿಕ ದೌರ್ಜನ್ಯಕ್ಕೆ ತುತ್ತಾಗುತ್ತಿರುವ ಅಘಾತಕಾರಿ ಅಂಶವನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬಹಿರಂಗಪಡಿಸಿದೆ.

ಕಮಲ್‌ ಇನ್ನೂ ಕನ್ನಡಿಗರ ಕ್ಷಮೆ ಕೇಳಿಲ್ವೆ? : ಹೈಕೋರ್ಟ್‌ ಕಿಡಿ

ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ ಎಂಬ ನಟ ಕಮಲ್‌ ಹಾಸನ್‌ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಅವರ ನಟನೆಯ ‘ಥಗ್‌ ಲೈಫ್‌’ ಚಿತ್ರ ಬಿಡುಗಡೆಗೆ ಪೊಲೀಸ್‌ ರಕ್ಷಣೆ ಕೋರಿ ರಾಜ್‌ಕಮಲ್‌ ಫಿಲ್ಮ್ಸ್‌ಇಂಟರ್‌ನ್ಯಾಷನಲ್‌ ಸಂಸ್ಥೆ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಜೂ.20ಕ್ಕೆ ಮುಂದೂಡಿರುವ ಹೈಕೋರ್ಟ್‌

ವಿಶ್ವದ ಟಾಪ್‌ 20 ಸ್ಟಾರ್ಟಪ್‌ ನಗರಗಳ ಪಟ್ಟಿಯಲ್ಲಿ ಬೆಂಗಳೂರು ನಂ.14

ದೇಶದ ಟೆಕ್‌ ರಾಜಧಾನಿ ಬೆಂಗಳೂರು ಇದೀಗ ಮತ್ತೊಂದು ಮಹತ್ವದ ಸಾಧನೆ ಮಾಡಿದೆ. ವಿಶ್ವದ ಟಾಪ್‌ 20 ಸಾರ್ಟಪ್‌ ಇಕೋಸಿಸ್ಟಂ ನಗರಗಳ ಪಟ್ಟಿಯಲ್ಲಿ ಬೆಂಗಳೂರು 14ನೇ ಸ್ಥಾನಪಡೆದಿದೆ.

ಪಂಪ್‌ಸೆಟ್‌ ಸಬ್ಸಿಡಿಗೆ ವಾರ್ಷಿಕ ₹19000 ಕೋಟಿ : ಸಿಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರ ಪ್ರತಿ ವರ್ಷ 19,000 ಕೋಟಿ ರು.ಗಳನ್ನು ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಸಬ್ಸಿಡಿಯಾಗಿ ನೀಡುತ್ತಿದೆ. ನಾವೇ ಅಧಿಕಾರಕ್ಕೆ ಬಂದು ಈ ಯೋಜನೆಯನ್ನು ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸೂಲಿಬೆಲೆ ವಿರುದ್ಧ ಸುಳ್ಳು ಕೇಸ್‌ ದಾಖಲಿಸಿದರೆ ಸುಮ್ನಿರಲ್ಲ : ಬಿವೈವಿ

ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿ ಯಾವುದೇ ರೀತಿಯ ಕಿರುಕುಳ ನೀಡಲು ಮುಂದಾದರೆ ರಾಜ್ಯ ಬಿಜೆಪಿ ಸುಮ್ಮನೆ ಕೂರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ರಾಜ್ಯದ ಕಾಂಗ್ರೆಸ್‌ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಸರ್ಕಾರ ಮತ್ತೊಮ್ಮೆ ಜಾತಿ ಗಣತಿಗೆ ಬಿಜೆಪಿ ನಾಯಕರ ಆಕ್ರೋಶ

ಕಾಂಗ್ರೆಸ್ ಹೈಕಮಾಂಡ್‌ ಸೂಚನೆ ಮೇರೆಗೆ ರಾಜ್ಯ ಸರ್ಕಾರ ಸದ್ಯ ಮಾಡಲಾಗಿರುವ ಜಾತಿ ಗಣತಿ ವರದಿಯನ್ನು ಕೈಬಿಟ್ಟು ಮರು ಸಮೀಕ್ಷೆ ಮಾಡಲು ಮುಂದಾಗಿದೆ. ಇದಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ

  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved