ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು, ಬುಧವಾರ ವಿವಿಧೆಡೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ.
ಕೆಎಸ್ಸಿಎ ಕಾರ್ಯದರ್ಶಿ ಆಗಿದ್ದ ಶಂಕರ್, ಖಜಾಂಚಿಯಾಗಿದ್ದ ಜಯರಾಮ್ ಹಾಗೂ ಕಬ್ಬನ್ ಪಾರ್ಕ್ ಠಾಣೆ ಇನ್ಸ್ಪೆಕ್ಟರ್ ಎ.ಕೆ.ಗಿರೀಶ್ ಹಾಜರಾಗಿದ್ದರು. ಈ ಮೂವರನ್ನು ಪ್ರತ್ಯೇಕವಾಗಿ ವಿಚಾರಣೆಗೊಳಪಡಿಸಿ ಸಿಐಡಿ ಹೇಳಿಕೆ ದಾಖಲಿಸಿಕೊಂಡಿದೆ
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಸಂಬಂಧ ಭದ್ರತಾ ವ್ಯವಸ್ಥೆ ಹಾಗೂ ಲೋಪದ ಬಗ್ಗೆ ಪೊಲೀಸರು ಧರಿಸಿದ್ದ ಬಾಡಿ ವೋರ್ನ್ ಕ್ಯಾಮೆರಾಗಳೇ ಪ್ರಮುಖ ಸಾಕ್ಷಿಯಾಗುತ್ತಿರುವ ಮಹತ್ವದ ಸಂಗತಿ ಬೆಳಕಿಗೆ ಬಂದಿದೆ.
ಹಾಸನ ಜಿಲ್ಲಾಧಿಕಾರಿ ಮತ್ತು ಬೇಲೂರು ತಹಸೀಲ್ದಾರ್ಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ನೋಟಿಸ್ ಜಾರಿಗೊಳಿಸಿದ್ದಾರೆ.
ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಬುಧವಾರ 10ಕ್ಕೂ ಹೆಚ್ಚಿನ ಗಾಯಾಳುಗಳಿಂದ ಹೇಳಿಕೆ ದಾಖಲಿಸಿಕೊಂಡರು
ಅಂತಾರಾಷ್ಟ್ರೀಯ ಸವಾಲುಗಳನ್ನು ಎದುರಿಸುವಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಬಿಹಾರದ ಪಾಟ್ನಾ ಹೈಕೋರ್ಟ್ ನ್ಯಾಯಮೂರ್ತಿ ಪಿ.ಬಿ. ಭಜಂತ್ರಿ ಅವರು ಪದವೀಧರರಿಗೆ ಸಲಹೆ ನೀಡಿದರು.
ಬೆಂಗಳೂರು ನಗರ ಕಮೀಷನರ್ ವ್ಯಾಪ್ತಿ ವಿಸ್ತಾರವಾಗಿದ್ದು, ಹೊಸದಾಗಿ ಮೂರು ಡಿಸಿಪಿ ವಿಭಾಗಗಳನ್ನು ರಚಿಸಿ ಪೊಲೀಸ್ ಇಲಾಖೆ ಬುಧವಾರ ಆದೇಶಿಸಿದೆ.
ಅನಧಿಕೃತ ಕಟ್ಟಡ ಹಾಗೂ ನಕ್ಷೆಗೆ ವ್ಯತಿರಿಕ್ತವಾಗಿ ನಿರ್ಮಿಸಿದ ಕಟ್ಟಡಗಳನ್ನು ಪತ್ತೆ ಮಾಡಿ ತ್ವರಿತವಾಗಿ ತೆರವುಗೊಳಿಸುವಂತೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚಿಸಿದರು.
ಬಿಬಿಎಂಪಿಯು ನೀಡಲಾದ ವಿನಾಯಿತಿಯನ್ನು ದುರುಪಯೋಗಪಡಿಸಿಕೊಂಡು ಘನತ್ಯಾಜ್ಯ ಶುಲ್ಕ ಪಾವತಿಸದೇ ವಂಚಿಸುತ್ತಿರುವುದು ಕಂಡು ಬರುತ್ತಿದೆ.
ಕರ್ನಾಟಕದ ಬಳ್ಳಾರಿ - ಚಿಕ್ಕಜಾಜೂರು ನಡುವಣ 185 ಕಿ.ಮೀ ರೈಲ್ವೆ ಜೋಡಿ ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.