• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರೇಟರ್‌ ಬೆಂಗಳೂರು ಆಡಳಿತ ವಿಧೇಯಕ ಅಡಿಯಲ್ಲಿ ಬಿಬಿಎಂಪಿ ವಿಭಜನೆ ಕೈ ಬಿಡಿ, ಚುನಾವಣೆ ಮಾಡಿ : ಜನಾಭಿಪ್ರಾಯ
ಗ್ರೇಟರ್‌ ಬೆಂಗಳೂರು ಆಡಳಿತ ವಿಧೇಯಕದ ಅಡಿಯಲ್ಲಿ ಬಿಬಿಎಂಪಿ ವಿಭಜಿಸಿ ಒಂದಕ್ಕಿಂತ ಹೆಚ್ಚಿನ ನಗರ ಪಾಲಿಕೆ ಮಾಡುವುದರಿಂದ ಸಮಸ್ಯೆಗಳು ಹೆಚ್ಚಾಗಲಿವೆ. ಅದರ ಬದಲು ಇರುವ ವ್ಯವಸ್ಥೆಗೆ ಚುನಾವಣೆ ನಡೆಸಬೇಕು ಎಂದು ಸಾರ್ವಜನಿಕರು ವಿಧಾನಮಂಡಲ ಜಂಟಿ ಪರಿಶೀಲನಾ ಸಮಿತಿಗೆ ಆಗ್ರಹಿಸಿದರು.
ರಾಜ್ಯಕ್ಕೆ ಬಂಡವಾಳ ಹರಿವು ಹೆಚ್ಚಿಸುವ ಉದ್ದೇಶದೊಂದಿಗೆ ಹೂಡಿಕೆ ಸಮಾವೇಶಕ್ಕಿಂದು ಚಾಲನೆ
ರಾಜ್ಯಕ್ಕೆ ಬಂಡವಾಳ ಹರಿವು ಹೆಚ್ಚಿಸುವ ಉದ್ದೇಶದೊಂದಿಗೆ ಫೆ.12ರಿಂದ 14ರವರೆಗೆ ಆಯೋಜಿಸಲಾಗಿರುವ ಇನ್ವೆಸ್ಟ್‌ ಕರ್ನಾಟಕ ಸಮಾವೇಶಕ್ಕೆ ಮಂಗಳವಾರ ಸಂಜೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಚಾಲನೆ ನೀಡಲಿದ್ದಾರೆ.
ಮೈಸೂರಿನಲ್ಲಿ ಇನ್ಫೋಸಿಸ್‌ ಸಿಬ್ಬಂದಿ ವಜಾ - ಕೇಂದ್ರ ಕಾರ್ಮಿಕ ಇಲಾಖೆಗೆ ಟೆಕಿಗಳ ಸಂಘ ದೂರು

ಆಂತರಿಕ ಮೌಲ್ಯಮಾಪನ ಪರೀಕ್ಷೆಯಲ್ಲಿ ಫೇಲ್ ಆಗಿದ್ದಾರೆ ಎನ್ನುವ ಕಾರಣ ನೀಡಿ ಇತ್ತೀಚೆಗಷ್ಟೇ ಮೈಸೂರು ಕ್ಯಾಂಪಸ್‌ನಿಂದ 300ಕ್ಕೂ ಹೆಚ್ಚು ಯುವ ಉದ್ಯೋಗಿಗಳನ್ನು ತೆಗೆದು ಹಾಕಿದ ಇನ್ಫೋಸಿಸ್‌ ವಿರುದ್ಧ ಐಟಿ ಉದ್ಯೋಗಿಗಳ ಸಂಘಟನೆ ಕೇಂದ್ರ ಸರ್ಕಾರಕ್ಕೆ ದೂರು ಸಲ್ಲಿಸಿದೆ.

ಮಕ್ಕಳನ್ನು ಮಹನೀಯರ ಚರಿತ್ರೆ ಅಧ್ಯಯನ ಮಾಡಲು ಪ್ರೇರೇಪಿಸಿ
ಹೊಸಕೋಟೆ: ಮನೆಯಲ್ಲಿ ಮಕ್ಕಳು ತಪ್ಪು ಮಾಡಿದಾಗ ದಂಡಿಸಿ ಅವಮಾನಿಸುವ ಬದಲು ಸಮಾಜದಲ್ಲಿ ಸಾಧಕರ ಜೀವನಗಾಥೆ ಅರ್ಥೈಸಿ ಪ್ರೇರಣೆ ನೀಡಬೇಕು ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಡಾ.ಆಂಜಿನಪ್ಪ ತಿಳಿಸಿದರು.
ರಕ್ಷಣಾ ಉತ್ಪನ್ನಗಳ ರಫ್ತು 30,000 ರು.ಕೋಟಿ ದಾಟುವ ನಿರೀಕ್ಷೆ : ರಾಜನಾಥ್‌ ಸಿಂಗ್‌
ದೇಶದ ರಕ್ಷಣಾ ಉತ್ಪನ್ನಗಳ ಉತ್ಪಾದನೆಯು 2025-26ನೇ ಸಾಲಿನಲ್ಲಿ ದಾಖಲೆಯ 1.60 ಲಕ್ಷ ಕೋಟಿ ರು.ಗೆ ತಲುಪುವ ವಿಶ್ವಾಸವಿದ್ದು, 30,000 ಕೋಟಿ ರು.ಗೂ ಹೆಚ್ಚು ಮೌಲ್ಯದ ಉತ್ಪನ್ನಗಳನ್ನು ರಫ್ತು ಮಾಡುವ ನಿರೀಕ್ಷೆ ಇದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಇಂದಿನಿಂದ ಬೆಂಗಳೂರಲ್ಲಿ ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ 5 ದಿನ ಏರೋ ಇಂಡಿಯಾ - 2025
ಯುದ್ಧ ವಿಮಾನಗಳು, ವೈಮಾನಿಕ, ರಕ್ಷಣೆ ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿನ ಅತ್ಯಾಧುನಿಕ ಉತ್ಪನ್ನಗಳು, ತಂತ್ರಜ್ಞಾನಗಳ ಪ್ರದರ್ಶನದ ವೇದಿಕೆಯಾಗಿರುವ ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ‘ಏರೋಇಂಡಿಯಾ-2025’ ಸೋಮವಾರ ಯಲಹಂಕ ವಾಯುಪಡೆ ನೆಲೆಯಲ್ಲಿ ವಿದ್ಯುಕ್ತವಾಗಿ ಆರಂಭವಾಗಲಿದೆ.
ವಿದ್ಯಾರ್ಥಿಗಳು ಓದಿನತ್ತ ಗಮನಹರಿಸಿ
ವಿಜಯಪುರ: ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಗುರಿ ಇಟ್ಟುಕೊಂಡು ಓದಿದಾಗ ಮಾತ್ರ ಜೀವನದಲ್ಲಿ ಯಶಸ್ಸು ನಿಮ್ಮನ್ನು ಹುಡುಕಿಕೊಂಡು ಬರುತ್ತದೆ ಎಂದು ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಪಿ.ವೆಂಕಟೇಶ್ ಹೇಳಿದರು.
ರಾಸಾಯನಿಕ ಸೋರಿಕೆ ಅಣಕು ಪ್ರದರ್ಶನಕ್ಕೆ ಸಿದ್ದತೆ
ದೊಡ್ಡಬಳ್ಳಾಪುರ: ದೇವನಗುಂದಿ ಕೈಗಾರಿಕಾ ಪ್ರದೇಶದ ಐಒಸಿಎಲ್ ಎಲ್‌ಪಿಜಿ ಬಾಟ್ಲಿಂಗ್ ಪ್ಲಾಂಟ್ ನಲ್ಲಿ ಫೆ.20ರಂದು ನಡೆಯಲಿರುವ ರಾಸಾಯಿನಿಕ ಸೋರಿಕೆ ಅಣಕು ಪ್ರದರ್ಶನದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಬಿ.ಎ.ಬಸವರಾಜು ಸೂಚಿಸಿದರು.
ಬಾಶೆಟ್ಟಿಹಳ್ಳಿ ಕೆರೆ ಪಕ್ಕದ ಗೋಡೆ ಮೇಲೆ ಪರಿಸರ ಜಾಗೃತಿ ಚಿತ್ತಾರ
ದೊಡ್ಡಬಳ್ಳಾಪುರ: ಇಲ್ಲಿನ ಡಬ್ಲ್ಯೂಡಬ್ಲ್ಯೂಎಫ್ ಇಂಡಿಯಾ ಸಂಸ್ಥೆಯ ಯುವ ಉದ್ಯೋಗಿಗಳು ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಗೆ ಹೊಂದಿಕೊಂಡಿರುವ ಗೋಡೆ ಮೇಲೆ ಪರಿಸರ ಜಾಗೃತಿ ಮೂಡಿಸುವ ಪರಿಸರ ಮಾಹಿತಿ ಚಿತ್ರಗಳನ್ನು ಬಿಡಿಸಿದರು.
ಬೆಂಗಳೂರು : ನಮ್ಮ ಮೆಟ್ರೋ ಟಿಕೆಟ್‌ ದರ ಶೇ.50ರಷ್ಟು ಏರಿಕೆಗೆ ವ್ಯಾಪಕವಾಗಿ ಜನಾಕ್ರೋಶ

ನಮ್ಮ ಮೆಟ್ರೋ ಟಿಕೆಟ್‌ ದರ ಶೇ.50ರಷ್ಟು ಏರಿಕೆಗೆ ವ್ಯಾಪಕವಾಗಿ ಜನಾಕ್ರೋಶ ವ್ಯಕ್ತವಾಗಿದ್ದು, ಬಿಎಂಟಿಸಿ ಬಸ್‌ಗಿಂತ ಮೆಟ್ರೋ ದರವೇ ಹೆಚ್ಚಾಗಿದೆ, ದೇಶದಲ್ಲಿ ಇರುವ ಮೆಟ್ರೋ ಪೈಕಿ ಬೆಂಗಳೂರು ಮೆಟ್ರೊ ದರ ಅತಿ ಹೆಚ್ಚಾಗಿದೆ, ದರ ಹೆಚ್ಚಳದಿಂದ ಜನರು ಮತ್ತೆ ಸ್ವಂತ ವಾಹನಗಳತ್ತ ಹೋಗುವುದು ಅನಿವಾರ್ಯವಾಗುತ್ತದೆ  

  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 500
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved