ನೀರಿನ ಸಂರಕ್ಷಣೆ ಹಾಗೂ ಸೊಳ್ಳೆಗಳ ನಿರ್ಮೂಲನೆಗೆ ಬ್ಯಾಸಿಲಸ್ ಕನ್ಸೋರ್ಟಿಯಂನ ಬ್ಯಾಕ್ಟೀರಿಯಲ್ ಎಂಬ ಪರಿಸರ ಸ್ನೇಹಿ ಔಷಧವನ್ನು ನೀರಿನಲ್ಲಿ ಹಾಕುವ ಮೂಲಕ ಕೊಳಚೆ ನೀರನ್ನು ಸಂಸ್ಕರಿಸಲು ಹಾಗೂ ಸೊಳ್ಳೆಗಳನ್ನು ನಿರ್ಮೂಲನೆ ಮಾಡಬಹುದು.
ಕರ್ನಾಟಕ ಲಲಿತಕಲಾ ಅಕಾಡೆಮಿಯ 2021 ಮತ್ತು 2022ನೇ ಸಾಲಿನ ವರ್ಣಶ್ರೀ ಪ್ರಶಸ್ತಿ ಹಾಗೂ 2022- 2023ನೇ ಸಾಲಿನ ಗೌರವ ಪ್ರಶಸ್ತಿ, 51-52ನೇ ವಾರ್ಷಿಕ ಕಲಾ ಬಹುಮಾನ ಪ್ರಕಟಗೊಂಡಿದೆ.
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಇನ್ನು ಮುಂದೆ ಕಡ್ಡಾಯವಾಗಿ ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್ ಬಳಕೆ ಮಾಡಬೇಕು ಎಂದು ಕೆಪಿಎಸ್ಸಿ ತಿಳಿಸಿದೆ
ಆನ್ಲೈನ್ನಲ್ಲಿ ಆಸ್ತಿ ನೋಂದಣಿ ಸಂಬಂಧ ಅಭಿವೃದ್ಧಿಪಡಿಸಿರುವ ಕಾವೇರಿ 2.0 ತಂತ್ರಾಂಶದ ಮೇಲೆ ದುಷ್ಕರ್ಮಿಗಳು ಡಿಡಿಒಎಸ್ (ಡಿಸ್ಟ್ರಿಬ್ಯೂಟೆಡ್ ಡಿನೈಯಲ್ ಆಫ್ ಸರ್ವಿಸ್) ಸೈಬರ್ ದಾಳಿ ನಡೆಸಿರುವ ಆರೋಪದಡಿ ಕೇಂದ್ರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಒತ್ತಡ ತಂತ್ರಗಳ ನಿಷೇಧ) ಸುಗ್ರೀವಾಜ್ಞೆ’ಯನ್ನು ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ವಾಪಸು ಕಳುಹಿಸಿದ್ದಾರೆ.
‘ರಾಜ್ಯದಲ್ಲಿ ನೋಂದಾಯಿತವಲ್ಲದ ಅಥವಾ ಸಾಲ ನೀಡಲು ಪರವಾನಗಿ ಹೊಂದಿರದ ಯಾವುದೇ ವ್ಯಕ್ತಿ ಸಾಲ ನೀಡಲು, ಹೆಚ್ಚಿನ ಬಡ್ಡಿ, ಚಕ್ರಬಡ್ಡಿ ಅಥವಾ ದಂಡದ ಬಡ್ಡಿ ಸಂಗ್ರಹಿಸಲು ಕಾನೂನಿನಲ್ಲಿ ಅಧಿಕಾರ ಹೊಂದಿಲ್ಲ.
ಬಹುಕೋಟಿ ಬಿಟ್ ಕಾಯಿನ್ ಹಗರಣ ಸಂಬಂಧ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಗುರುವಾರ ತೀವ್ರ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದೆ.
ಬ್ಯಾಂಕ್ಗೆ ನಕಲಿ ದಾಖಲೆ ಸಲ್ಲಿಸಿ ವಂಚನೆ ಮಾಡಿದ್ದ ಪ್ರಕರಣದಲ್ಲಿ 20 ವರ್ಷಗಳ ಬಳಿಕ ಮಾಜಿ ಸಚಿವ ಎಸ್.ಎನ್.ಕೃಷ್ಣಯ್ಯ ಶೆಟ್ಟಿ ಸೇರಿ ನಾಲ್ವರು ಆರೋಪಿಗಳು ದೋಷಿ ಎಂದು ನಿರ್ಣಯಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಎಲ್ಲಾ ಆರೋಪಿಗಳಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.