• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೊಳ್ಳೆ ನಾಶಕ್ಕೆ ಶಿರಾ ಕೆರೇಲಿ ಪ್ರಯೋಗ - ನೀರಿಗೆ ಬ್ಯಾಕ್ಟೀರಿಯಲ್‌ ಎಂಬ ಔಷಧ ಹಾಕಿ ನಿರ್ಮೂಲನೆ

ನೀರಿನ ಸಂರಕ್ಷಣೆ ಹಾಗೂ ಸೊಳ್ಳೆಗಳ ನಿರ್ಮೂಲನೆಗೆ ಬ್ಯಾಸಿಲಸ್ ಕನ್ಸೋರ್ಟಿಯಂನ ಬ್ಯಾಕ್ಟೀರಿಯಲ್ ಎಂಬ ಪರಿಸರ ಸ್ನೇಹಿ ಔಷಧವನ್ನು ನೀರಿನಲ್ಲಿ ಹಾಕುವ ಮೂಲಕ ಕೊಳಚೆ ನೀರನ್ನು ಸಂಸ್ಕರಿಸಲು ಹಾಗೂ ಸೊಳ್ಳೆಗಳನ್ನು ನಿರ್ಮೂಲನೆ ಮಾಡಬಹುದು.

6 ಮಂದಿಗೆ ಲಲಿತಾ ಅಕಾಡೆಮಿ ಪ್ರಶಸ್ತಿ - ಹಿರಿಯ ಕಲಾವಿದರಿಗೆ ಗೌರವ । 20 ಸಾಧಕರಿಗೆ ವರ್ಣಶ್ರೀ ಪ್ರಶಸ್ತಿ

ಕರ್ನಾಟಕ ಲಲಿತಕಲಾ ಅಕಾಡೆಮಿಯ 2021 ಮತ್ತು 2022ನೇ ಸಾಲಿನ ವರ್ಣಶ್ರೀ ಪ್ರಶಸ್ತಿ ಹಾಗೂ 2022- 2023ನೇ ಸಾಲಿನ ಗೌರವ ಪ್ರಶಸ್ತಿ, 51-52ನೇ ವಾರ್ಷಿಕ ಕಲಾ ಬಹುಮಾನ ಪ್ರಕಟಗೊಂಡಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಇನ್ನು ಮುಂದೆ ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್ ಬಳಕೆ ಕಡ್ಡಾಯ

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಇನ್ನು ಮುಂದೆ ಕಡ್ಡಾಯವಾಗಿ ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್ ಬಳಕೆ ಮಾಡಬೇಕು ಎಂದು ಕೆಪಿಎಸ್‌ಸಿ ತಿಳಿಸಿದೆ

ಆನ್‌ಲೈನ್‌ನಲ್ಲಿ ಆಸ್ತಿ ನೋಂದಣಿ ಕಾವೇರಿ 2.0 ತಂತ್ರಾಂಶ ಮೇಲೆ ಸೈಬರ್‌ ದಾಳಿ : ಎಫ್‌ಐಆರ್ ದಾಖಲಿಸಿ ತನಿಖೆ

ಆನ್‌ಲೈನ್‌ನಲ್ಲಿ ಆಸ್ತಿ ನೋಂದಣಿ ಸಂಬಂಧ ಅಭಿವೃದ್ಧಿಪಡಿಸಿರುವ ಕಾವೇರಿ 2.0 ತಂತ್ರಾಂಶದ ಮೇಲೆ ದುಷ್ಕರ್ಮಿಗಳು ಡಿಡಿಒಎಸ್ (ಡಿಸ್ಟ್ರಿಬ್ಯೂಟೆಡ್ ಡಿನೈಯಲ್ ಆಫ್ ಸರ್ವಿಸ್) ಸೈಬರ್ ದಾಳಿ ನಡೆಸಿರುವ ಆರೋಪದಡಿ ಕೇಂದ್ರ ವಿಭಾಗದ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಕ್ರೋಫೈನಾನ್ಸ್‌ ಸುಗ್ರೀವಾಜ್ಞೆ ವಾಪಸ್‌ ಕಳುಹಿಸಿದ ಗೆಹಲೋತ್‌ - ಸಾಲ ಕೊಟ್ಟವರ ಹಕ್ಕುಗಳಿಗೆ ಇದು ವಿರುದ್ಧ

ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಒತ್ತಡ ತಂತ್ರಗಳ ನಿಷೇಧ) ಸುಗ್ರೀವಾಜ್ಞೆ’ಯನ್ನು ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ವಾಪಸು ಕಳುಹಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬ ಸದಸ್ಯರ ವಿರುದ್ಧದ ಮುಡಾ ಕೇಸ್‌ ಸಿಬಿಐ ತನಿಖೆಗೆ ಇಲ್ಲ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧದ ಮುಡಾ(ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಅಕ್ರಮ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ತಿರಸ್ಕರಿಸಿ ಹೈಕೋರ್ಟ್‌ ಶುಕ್ರವಾರ ಮಹತ್ವದ ತೀರ್ಪು ನೀಡಿದೆ.
ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆಯನ್ನು ಮರು ಮಂಡನೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ

‘ರಾಜ್ಯದಲ್ಲಿ ನೋಂದಾಯಿತವಲ್ಲದ ಅಥವಾ ಸಾಲ ನೀಡಲು ಪರವಾನಗಿ ಹೊಂದಿರದ ಯಾವುದೇ ವ್ಯಕ್ತಿ ಸಾಲ ನೀಡಲು, ಹೆಚ್ಚಿನ ಬಡ್ಡಿ, ಚಕ್ರಬಡ್ಡಿ ಅಥವಾ ದಂಡದ ಬಡ್ಡಿ ಸಂಗ್ರಹಿಸಲು ಕಾನೂನಿನಲ್ಲಿ ಅಧಿಕಾರ ಹೊಂದಿಲ್ಲ.

ನಾಳೆ ಮುದ್ದೇನಹಳ್ಳಿಯಲ್ಲಿ ಭಾರತ -ಶ್ರೀಲಂಕಾ ಕ್ರಿಕೆಟ್ ಪಂದ್ಯ
ದೊಡ್ಡಬಳ್ಳಾಪುರ: ಇಲ್ಲಿಗೆ ಸಮೀಪದ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ಗ್ರಾಮದಲ್ಲಿ ಒನ್ ವರ್ಲ್ಡ್ ಫ್ಯಾಮಿಲಿ ಕಪ್-2025 ಕ್ರಿಕೆಟ್‌ ಪಂದ್ಯ ಸಾಯಿ ಕೃಷ್ಣನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಆರೋಪಿ ಶ್ರೀಕಿ ಪರಿಚಿತ । ಆತನ ಜತೆ ಹಣಕಾಸು ವ್ಯವಹಾರ ಇಲ್ಲ : ಎಸ್‌ಐಟಿ ಮುಂದೆ ನಲಪಾಡ್

ಬಹುಕೋಟಿ ಬಿಟ್‌ ಕಾಯಿನ್ ಹಗರಣ ಸಂಬಂಧ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಗುರುವಾರ ತೀವ್ರ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದೆ.

ಸರ್ಕಾರಿ ನೌಕರರಿಗೆ ಗೃಹ ನಿರ್ಮಾಣ ಹೆಸರಲ್ಲಿ ಬ್ಯಾಂಕ್‌ಗೆ ವಂಚನೆ : ಕೃಷ್ಣಯ್ಯಗೆ 3 ವರ್ಷ ಜೈಲು

ಬ್ಯಾಂಕ್‌ಗೆ ನಕಲಿ ದಾಖಲೆ ಸಲ್ಲಿಸಿ ವಂಚನೆ ಮಾಡಿದ್ದ ಪ್ರಕರಣದಲ್ಲಿ 20 ವರ್ಷಗಳ ಬಳಿಕ ಮಾಜಿ ಸಚಿವ ಎಸ್‌.ಎನ್‌.ಕೃಷ್ಣಯ್ಯ ಶೆಟ್ಟಿ ಸೇರಿ ನಾಲ್ವರು ಆರೋಪಿಗಳು ದೋಷಿ ಎಂದು ನಿರ್ಣಯಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಎಲ್ಲಾ ಆರೋಪಿಗಳಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 500
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved