• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಿವು ಕೇಂದ್ರಗಳಲ್ಲಿ ಅಂಗವಿಕಲರಿಗೆ ಬ್ರೈಲ್‌ ಸಾಹಿತ್ಯ, ಸಹಾಯಕ ತಂತ್ರಜ್ಞಾನ ಒಳಗೊಂಡ ವಿಶೇಷ ‘ದರ್ಶಿನಿ’

ಗ್ರಾಮೀಣ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಅರಿವು ಕೇಂದ್ರಗಳಲ್ಲಿ ಅಂಗವಿಕಲ ಅಭ್ಯರ್ಥಿಗಳಿಗೆ ಅನುವಾಗುವಂತೆ ಬ್ರೈಲ್‌ ಸಾಹಿತ್ಯ, ಸಹಾಯಕ ತಂತ್ರಜ್ಞಾನ ಒಳಗೊಂಡ ‘ದರ್ಶಿನಿ’ ವಿಶೇಷ ಸಾಧನಗಳ ವ್ಯವಸ್ಥೆಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಗುರುವಾರ ಚಾಲನೆ ನೀಡಿದರು.

ಕುಂಭಮೇಳದಲ್ಲಿ ಭದ್ರಾವತಿ ಡೊಳ್ಳು ಕುಣಿತಕ್ಕೆ ಮೆಚ್ಚುಗೆ - ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಾಜ್ಯ ಪ್ರತಿನಿಧಿಸಿದ ತಂಡ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕೇಂದ್ರ ಸರ್ಕಾರದ ವತಿಯಿಂದ ಆಯೋಜಿಸಲಾಗಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭದ್ರಾವತಿಯ ಡೊಳ್ಳು ಕುಣಿತದ ತಂಡ ಪಾಲ್ಗೊಂಡಿದ್ದು, ತಂಡದ ಪ್ರದರ್ಶನಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಪಿಎಸ್‌ಐ ಹಗರಣ: ಸಿಗದ ಸಾಕ್ಷ್ಯ । ಬಿಜೆಪಿಗರಿಗೆ ಕ್ಲೀನ್‌ಚಿಟ್? ತನಿಖೆ ಮುಗಿಸಲು ಎಸ್‌ಐಟಿ ನಿರ್ಧಾರ?

ರಾಜ್ಯ ರಾಜಕಾರಣದಲ್ಲಿ ಭಾರೀ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದ್ದ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಹಗರಣದಲ್ಲಿ ಬಿಜೆಪಿ ನಾಯಕರ ವಿರುದ್ಧದ ಆರೋಪಗಳಿಗೆ ಯಾವುದೇ ಸಾಕ್ಷ್ಯ ಸಿಗದ ಹಿನ್ನೆಲೆಯಲ್ಲಿ ತನಿಖೆಗೆ ಅಂತ್ಯವಾಡಲು ವಿಶೇಷ ತನಿಖಾ ದಳ (ಎಸ್‌ಐಟಿ) ಮುಂದಾಗಿದೆ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ : ಇಂದು ಕೋರ್ಟ್ ತೀರ್ಪು

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ’ ಅಡಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ  ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ಕುರಿತ ತೀರ್ಪನ್ನು ಹೈಕೋರ್ಟ್‌ ಶುಕ್ರವಾರ ಬೆಳಗ್ಗೆ 10.30ಕ್ಕೆ ಪ್ರಕಟಿಸಲಿದೆ.

ಮುಡಾ ಕೇಸ್‌ : ಸಿದ್ದುಗಿಂದು ಸಿಬಿಐ ಟೆನ್ಷನ್‌ ! - ತನಿಖೆಯ ಬಗ್ಗೆ ಬೆಳಗ್ಗೆ 10.30ಕ್ಕೆ ತೀರ್ಪು

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಕೇಳಿಬಂದಿರುವ ಮುಡಾ(ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಅಕ್ರಮ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಸಲ್ಲಿಸಲಾಗಿರುವ ಅರ್ಜಿ ಕುರಿತ ತೀರ್ಪನ್ನು ಹೈಕೋರ್ಟ್‌ ಶುಕ್ರವಾರ ಪ್ರಕಟಿಸಲಿದೆ.

ಜಾತಿ, ಧರ್ಮ, ಭಾಷೆ ಬಗ್ಗೆ ದ್ವೇಷ ಮಾತಾಡಿದ್ರೆ 3 ವರ್ಷ ಜೈಲು : ಅಧಿವೇಶನದಲ್ಲಿ ಹೊಸ ವಿಧೇಯಕ
ರಾಜ್ಯದಲ್ಲಿ ಜಾತಿ, ಧರ್ಮ, ಭಾಷೆ ಸೇರಿ ವಿವಿಧ ವಿಷಯಗಳ ಮೇಲೆ ದ್ವೇಷ ಹರಡುವ ಭಾಷಣ ಮಾಡುವುದನ್ನು ನಿಯಂತ್ರಿಸಲು ಮುಂದಿನ ಬಜೆಟ್‌ ಅಧಿವೇಶನದಲ್ಲಿ ಹೊಸ ವಿಧೇಯಕ ಮಂಡಿಸಲು ಕಾನೂನು ಇಲಾಖೆ ಸಿದ್ಧತೆ ನಡೆಸಿದೆ.
ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ರಕ್ತಚಂದನ ವಶ
ಹೊಸಕೋಟೆ: ತಾಲೂಕಿನ ತಿರುಮಲಶೆಟ್ಟಿಹಳ್ಳಿ ಪೋಲಿಸರು ಮತ್ತು ಆಂಧ್ರ ಪೋಲಿಸರು ಜಂಟಿ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರು. ಮೌಲ್ಯದ 180 ರಕ್ತ ಚಂದನದ ತುಂಡುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಲವಂತದ ಭೂ ಸ್ವಾಧೀನ ವಿರುದ್ಧ ಹೋರಾಟಕ್ಕೆ ಸಿದ್ಧತೆ
ಕುಂದಾಣ: ತಟಮಾಚನಹಳ್ಳಿ ಇರಿಗೇನಹಳ್ಳಿ , ಜಿ.ಹೊಸೂರು, ಬುಳ್ಳಹಳ್ಳಿ ಗ್ರಾಮಗಳು ಒಳಗೊಂಡಂತೆ ವೆಂಕಟಗಿರಿಕೋಟೆ ರೈಲ್ವೆ ನಿಲ್ದಾಣದ ಬಳಿ ೧೦೦ ಎಕರೆ ವ್ಯಾಪ್ತಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬೃಹತ್ ರೈಲ್ವೆ ಟರ್ಮಿನಲ್ ನಿಲ್ದಾಣ ಮತ್ತು ಸರ್ಕ್ಯೂಲರ್ ರೈಲ್ವೆ ಲೈನ್ ಯೋಜನೆಯನ್ನು ಕೂಡಲೇ ಕೈಬಿಡಬೇಕೆಂದು ಒತ್ತಾಯಿಸಿ ರಾಜ್ಯ ರೈತ ಸಂಘ, ಹಸಿರು ಸೇನೆ ಯುವ ಘಟಕದ ರಾಜ್ಯಾಧ್ಯಕ್ಷ ಡಾ. ಬಿ.ಕೆ.ವಿನೋದ್‌ಕುಮಾರ್‌ಗೌಡ ನೇತೃತ್ವದಲ್ಲಿ ಪ್ರಭಾರ ಜಿಲ್ಲಾಧಿಕಾರಿ ಡಾ. ಅನುರಾಧ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಅಪರಾಧ ಮುಕ್ತ ಸಮಾಜಕ್ಕೆ ಸಹಕರಿಸಿ: ಸಿಪಿಐ ಪ್ರಶಾಂತ್‌
ವಿಜಯಪುರ: ಅಪರಾಧಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಸಿಪಿಐ ಪ್ರಶಾಂತ್ ನಾಯಕ್ ಹೇಳಿದರು.
ರೂಹಿಣಿ ಸಿಂಧೂರಿ vs ರೂಪಾ : ರಾಜೀಗೆ ಕೋರ್ಟ್‌ ಕಿವಿಮಾತು - ನಿಮ್ಮ ಸಮಯ ಜನಸೇವೆಗೆ ಬಳಸಿ

 ಹಿರಿಯ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್‌ ಅಧಿಕಾರಿ (ಐಜಿಪಿ) ಡಿ.ರೂಪಾ ಮೌದ್ಗಿಲ್‌ ಅವರಿಗೆ ರಾಜಿ ಸಂಧಾನ ಮಾಡಿಕೊಳ್ಳುವಂತೆ ಸೂಚಿಸಿರುವ ನಗರದ 5ನೇ ಎಸಿಎಂಎಂ ನ್ಯಾಯಾಲಯ, ‘ಒನ್‌ ಮಿನಿಟ್‌ ಅಪಾಲಜಿ’ ಎಂಬ ಇಂಗ್ಲಿಷ್‌ ಕೃತಿ ಓದುವಂತೆ ಇಬ್ಬರಿಗೂ ಸಲಹೆ ನೀಡಿದೆ.

  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 500
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved