• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೊಲೀಸರು, ಡಿಪಿಎಆರ್‌ ಅಧಿಕಾರಿಗೂ ಸಿಐಡಿ ತನಿಖೆ ಬಿಸಿ?

  11 ಮಂದಿ ಆರ್‌ಸಿಬಿ ಅಭಿಮಾನಿಗಳ ಸಾವು ಪ್ರಕರಣ ಸಂಬಂಧ ರಾಜ್ಯ ಕ್ರಿಕೆಟ್ ಸಂಸ್ಥೆ ಹಾಗೂ ಆರ್‌ಸಿಬಿ ಬಳಿಕ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಯ (ಡಿಪಿಎಆರ್‌) ಅಧಿಕಾರಿಗಳು ಮತ್ತು ಬೆಂಗಳೂರು ಪೊಲೀಸರನ್ನು ಕೂಡ ಅಪರಾಧ ತನಿಖಾ ಇಲಾಖೆಯ (ಸಿಐಡಿ) ತನಿಖೆಗೊಳಪಡಿಸುವ ಸಾಧ್ಯತೆಯಿದೆ.

ಮನೆ ಕಟ್ಟಲು ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತಾ ಕಡ್ಡಾಯ

ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಸ್ವತ್ತುಗಳು ಇ-ಖಾತಾ ಪಡೆದಿರುವುದನ್ನು ಕಡ್ಡಾಯಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಆದೇಶಿಸಿದ್ದಾರೆ.

ಸಿದ್ದು ವಿಧಾನಸೌಧ ಮೆಟ್ಟಿಲಿಗೆ ಮಾತ್ರ ಮುಖ್ಯಮಂತ್ರಿಯೇ ? ಪ್ರತಿಪಕ್ಷಗಳ ವ್ಯಂಗ್ಯ

ಕಾಲ್ತುಳಿತ ಆಗಿರುವುದು ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಸಮಾರಂಭದಲ್ಲಿ ಅಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯನ್ನು ಪ್ರತಿಪಕ್ಷಗಳು ತೀವ್ರ ತರಾಟೆಗೆ ತೆಗೆದುಕೊಂಡಿವೆ.

ಸರ್ಕಾರದ ವಿರುದ್ಧ ಆರ್‌ಸಿಬಿ ಚಾರ್ಜ್‌ಶೀಟ್‌!

ಇದೀಗ ರಾಜ್ಯ ಸರ್ಕಾರದ ವಿರುದ್ಧ ಇದೀಗ ಆರ್‌ಸಿಬಿ, ಕೆಎಸ್‌ಸಿಎ ಮತ್ತು ಡಿಎನ್‌ಎ ಕಂಪನಿಗಳೇ ಮುಗಿಬಿದ್ದಿವೆ.

ಪೊಲೀಸರು, ಕ್ರಿಕೆಟ್‌ ಸಂಸ್ಥೆ, ರಾಜಕೀಯ ಕಾರ್‍ಯದರ್ಶಿ ಮೇಲಿನ ಕ್ರಮಕ್ಕೆ ಕಾರಣ ಏನು?

ಆರ್‌ಸಿಬಿ ವಿಜಯೋತ್ಸವ ವೇಳೆ 11 ಮಂದಿ ಕಾಲ್ತುಳಿತಕ್ಕೆ ಬಲಿಯಾಗಲು ಮುಖ್ಯ ಕಾರಣಗಳು ಎಂಬ ಪ್ರಾಥಮಿಕ ಮಾಹಿತಿ ರಾಜ್ಯ ಸರ್ಕಾರಕ್ಕೆ ದೊರಕಿದೆ ಎನ್ನಲಾಗಿದೆ.

ಒಳ್ಳೇ ಅಧಿಕಾರಿ ಆಗಿದ್ರೂ ಬೆಂಗ್ಳೂರು ಪೊಲೀಸ್‌ ಆಯುಕ್ತರ ಸಸ್ಪೆಂಡ್‌ ಏಕೆ?
ಸಮರ್ಥ ಪೊಲೀಸ್ ಅಧಿಕಾರಿಯೆಂದೇ ಹೆಸರು ಗಳಿಸಿದ್ದ ಬಿ.ದಯಾನಂದ್ ಅವರು ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣ ನಡೆದ ದಿನ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾಗಿ ತಮ್ಮ ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸಲು ವಿಫಲರಾದರೇ?
ಏರ್‌ಫೋರ್ಸ್‌ ಸೇರಬೇಕು ಎಂಬ ಕನಸು ಕೈಗೂಡಲಿಲ್ಲ: ಪ್ರಿಯಾಂಕ್‌

ಮನೆಯಲ್ಲಿ ನನ್ನ ತಾಯಿಯವರು ಈ ವಿಚಾರದಲ್ಲಿ ಸುತರಾಂ ಒಪ್ಪದ ಕಾರಣ ನನ್ನ ಏರ್‌ಫೋರ್ಸ್‌ ಸೇರುವ ಬಯಕೆ, ತವಕ ಸಾಕಾರಗೊಳ್ಳದ ಕನಸಾಗಿ ಉಳಿದು ಬಿಟ್ಟಿತು

ಪ್ರತಿ ಜಿಲ್ಲೆಗೆ 20-25 ಎಲೆಕ್ಟ್ರಿಕ್ ಬಸ್‌ ಬಸ್‌ಗೆ ಚಿಂತನೆ: ಎಚ್‌ಡಿಕೆ

ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲೆಗೆ 20 ರಿಂದ 25 ಎಲೆಕ್ಟ್ರಿಕ್ ಬಸ್‌ಗಳನ್ನು ನೀಡುವ ಚಿಂತನೆಯನ್ನು ನಡೆಸಲಾಗಿದೆ. ಅವುಗಳನ್ನು ಶೀಘ್ರಗತಿಯಲ್ಲಿ ಒದಗಿಸುವ ಕೆಲಸ ಮಾಡುವುದಾಗಿ ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಆಡಿಯೋ ನನ್ನದಲ್ಲ, ಶಿವಣ್ಣ ಬಳಿ ಕ್ಷಮೆ ಕೇಳುವೆ : ಮಡೆನೂರು ಮನು

‘ಶಿವಣ್ಣ, ದರ್ಶನ್ ಮತ್ತು ಧ್ರುವ ಸರ್ಜಾ ಅವರ ಬಗ್ಗೆ ಮಾತನಾಡಿರೋ ಆಡಿಯೋ ನನ್ನದಲ್ಲ. ನಾನು ಹಾಗೆಲ್ಲ ಮಾತಾಡಿಲ್ಲ.

ವರ್ತುಲ ರೈಲ್ವೆ ಯೋಜನೆಗೆ 2,500 ಎಕರೆ ಭೂಸ್ವಾದೀನ

ಬೆಂಗಳೂರು ವರ್ತುಲ ರೈಲ್ವೆ (287ಕಿಮೀ) ಯೋಜನೆ ಅನುಷ್ಠಾನಕ್ಕೆ 2,500 ಎಕರೆ ಭೂಸ್ವಾದೀನ ಆಗಬೇಕಿದ್ದು, ವಶಕ್ಕೆ ಪಡೆವ ಭೂಮಿಗೆ ರೈಲ್ವೆ ಇಲಾಖೆಯಿಂದ ಸೂಕ್ತ ಪರಿಹಾರ ನೀಡಲಾಗುವುದು

  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved