• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು

ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರ ಮುಷ್ಕರವನ್ನು 1 ದಿನ ತಡೆ ಹಿಡಿಯುವಂತೆ ಹೈಕೋರ್ಟ್‌ ಸೂಚನೆ ನೀಡಿದೆ. ಅದರ ಹೊರತಾಗಿಯೂ ಕೆಎಸ್ಸಾರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ, ಮಂಗಳವಾರ ಬೆಳಗ್ಗೆಯಿಂದಲೇ ಮುಷ್ಕರ ನಡೆಸುವುದಾಗಿ ಘೋಷಿಸಿದೆ.

ಬಿಬಿಎಂಪಿಗೆ ಚುನಾವಣೆ: ನ.3ಕ್ಕೆ ವಿಚಾರಣೆ
ಬಿಬಿಎಂಪಿಗೆ ಚುನಾವಣೆ ಸದ್ಯಕ್ಕೆ ನಡೆಯುವ ಸಾಧ್ಯತೆ ಇಲ್ಲ. ಮೂರು ದಿನಗಳ ಹಿಂದೆ ಸರ್ಕಾರ ಸಲ್ಲಿಸಿದ್ದ ಅಫಿಡವಿಟ್‌ ಅನ್ನು ನ್ಯಾಯಪೀಠ ಕೋರ್ಟ್‌ ಮುಂದೆ ಓದಿತು. ಬಳಿಕ ವಿಚಾರಣೆಯನ್ನು ನ.3ಕ್ಕೆ ಮುಂದೂಡಿತು.
ಗ್ರಾಮೀಣ ನೀರಿನ ಸಮಸ್ಯೆ ಬಗೆಹರಿಸಲು ಜಲಜೀವನ್ ಮಿಷನ್ ಸಹಕಾರಿ
ದಾಬಸ್‍ಪೇಟೆ: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಲ್ಲಿ ಜಲ ಜೀವನ್ ಮಿಷನ್ ಯೋಜನೆ ಸಹಕಾರಿಯಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ ಸಿಇಒ ಡಾ.ಕೆ.ಎನ್.ಅನುರಾಧ ಹೇಳಿದರು.
ಸಹಕಾರ ಸಂಘದ ಸೌಲಭ್ಯಗಳನ್ನು ಸದ್ಬಳಸಿಕೊಳ್ಳಿ
ದೇವನಹಳ್ಳಿ: ತಾಲೂಕಿನ ಬಿದಲೂರು ವ್ಯವಸಾಯ ಸೇವಾ ಸಹಕಾರ ಸಂಘ ಸಹಕಾರ ಕ್ಷೇತ್ರದಲ್ಲಿ, ಬ್ಯಾಂಕಿಂಗ್ ಮಾರಾಟ ಮತ್ತು ಸೇವಾ ಕ್ಷೇತ್ರದಲ್ಲಿ ಸುದೀರ್ಘ ಕಾರ್ಯ ಚಟುವಟಿಕೆಗಳಿಂದ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದೆ
ರೈತ ಕುಟುಂಬಗಳ ಆರ್ಥಿಕ ಸುಧಾರಣೆಗೆ ಕ್ರಮ: ಶರತ್‌
ಹೊಸಕೋಟೆ: ಸಹಕಾರ ಸಂಘಗಳು ರೈತರ ಜೀವನಾಡಿಗಳು. ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಲು ವಿವಿಧ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದು, ಸದಸ್ಯರು ಅವುಗಳ ಪ್ರಯೋಜನ ಪಡೆದು ಸಂಘದ ಬೆಳವಣಿಗೆಗೆ ಶ್ರಮಿಸಬೇಕು ಎಂದು ಶಾಸಕ ಶರತ್ ಬಚ್ಚೆಗೌಡ ತಿಳಿಸಿದರು.
ನುಲಿಯ ಚಂದಯ್ಯ ಜಯಂತಿ ಪೂರ್ವಭಾವಿ ಸಭೆ
ದೊಡ್ಡಬಳ್ಳಾಪುರ: ನುಲಿಯ ಚಂದಯ್ಯ ಜಯಂತಿಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಆ. 11ರಂದು ಬೆಳಿಗ್ಗೆ 9 ಗಂಟೆಗೆ ದೇವನಹಳ್ಳಿಯ ಕೊರಮರ ಬೀದಿಯ ಭಜನಾ ಮಂದಿರ ಮುಂಭಾಗ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ ಹೇಳಿದರು.
8 ಎಕರೆ ಜಮೀನು ಆಶ್ರಯ ಯೋಜನೆಗೆ ಮಂಜೂರು
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್ಎಸ್‌ ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದಲ್ಲಿ ಒತ್ತುವರಿಯಾಗಿತ್ತು ಎನ್ನಲಾದ 8 ಎಕರೆ ಜಮೀನನ್ನು ಸರ್ಕಾರದ ವಶಕ್ಕೆ ಪಡೆಯಲಾಗಿದ್ದು, ಆಶ್ರಯ ಯೋಜನೆಗಾಗಿ ಮಂಜೂರು ಮಾಡಿಸಿಕೊಳ್ಳಲಾಗಿದೆ ಎಂದು ವಕೀಲ ಪ್ರತಾಪ್‌ ಹೇಳಿದರು.
ಆಧುನಿಕತೆ ನಡುವೆಯೂ ಪಾರಂಪರಿಕ ಭಜನೆ ಕಲೆ ಜೀವಂತ
ದೊಡ್ಡಬಳ್ಳಾಪುರ: ಭಜನೆ ನಮ್ಮ ಜನಪದರಲ್ಲಿ ಹಾಸುಹೊಕ್ಕಾಗಿರುವ ಕಲೆ. ಧಾರ್ಮಿಕ ಆಲೋಚನೆಗಳ ಭಾಗವಾಗಿರುವ ಈ ಕಲೆ ಲೌಕಿಕ ಮತ್ತು ಪಾರಮಾರ್ಥಿಕಗಳ ನಡುವೆ ಬೆಸುಗೆ ಬೆಸೆಯವ ಸಮರ್ಥ ಚಿಂತನೆಗಳ ಭಾಗವಾಗಿದೆ.
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ

ಅಂತಾರಾಷ್ಟ್ರೀಯ ವೈಜ್ಞಾನಿಕ ರಾಜತಾಂತ್ರಿಕತೆಯ ಮಹತ್ವಾಕಾಂಕ್ಷೆಯ ಹೊಸ ಅಧ್ಯಾಯದಲ್ಲಿ, ಭಾರತ ಮತ್ತು ಯುರೋಪಿಯನ್ ಒಕ್ಕೂಟದ ಸಂಶೋಧಕರು COMBAT ಡೆಂಘೀ ಯೋಜನೆಯಡಿಯಲ್ಲಿ ಕೈಜೋಡಿಸಿದ್ದಾರೆ.

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ - -ಬೆಲ್ಲದ ಕಥೆ -ಕಲಬೆರಕೆ ಬೆಲ್ಲದ ವಿರುದ್ಧ ಕ್ರಾಂತಿ ಎಬ್ಬಿಸಿದ ಶಾಂಭವಿ ।

  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 674
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved