• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಲವಂತದ ಭೂ ಸ್ವಾಧೀನ ವಿರುದ್ಧ ಹೋರಾಟಕ್ಕೆ ಸಿದ್ಧತೆ
ಕುಂದಾಣ: ತಟಮಾಚನಹಳ್ಳಿ ಇರಿಗೇನಹಳ್ಳಿ , ಜಿ.ಹೊಸೂರು, ಬುಳ್ಳಹಳ್ಳಿ ಗ್ರಾಮಗಳು ಒಳಗೊಂಡಂತೆ ವೆಂಕಟಗಿರಿಕೋಟೆ ರೈಲ್ವೆ ನಿಲ್ದಾಣದ ಬಳಿ ೧೦೦ ಎಕರೆ ವ್ಯಾಪ್ತಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬೃಹತ್ ರೈಲ್ವೆ ಟರ್ಮಿನಲ್ ನಿಲ್ದಾಣ ಮತ್ತು ಸರ್ಕ್ಯೂಲರ್ ರೈಲ್ವೆ ಲೈನ್ ಯೋಜನೆಯನ್ನು ಕೂಡಲೇ ಕೈಬಿಡಬೇಕೆಂದು ಒತ್ತಾಯಿಸಿ ರಾಜ್ಯ ರೈತ ಸಂಘ, ಹಸಿರು ಸೇನೆ ಯುವ ಘಟಕದ ರಾಜ್ಯಾಧ್ಯಕ್ಷ ಡಾ. ಬಿ.ಕೆ.ವಿನೋದ್‌ಕುಮಾರ್‌ಗೌಡ ನೇತೃತ್ವದಲ್ಲಿ ಪ್ರಭಾರ ಜಿಲ್ಲಾಧಿಕಾರಿ ಡಾ. ಅನುರಾಧ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಅಪರಾಧ ಮುಕ್ತ ಸಮಾಜಕ್ಕೆ ಸಹಕರಿಸಿ: ಸಿಪಿಐ ಪ್ರಶಾಂತ್‌
ವಿಜಯಪುರ: ಅಪರಾಧಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಸಿಪಿಐ ಪ್ರಶಾಂತ್ ನಾಯಕ್ ಹೇಳಿದರು.
ರೂಹಿಣಿ ಸಿಂಧೂರಿ vs ರೂಪಾ : ರಾಜೀಗೆ ಕೋರ್ಟ್‌ ಕಿವಿಮಾತು - ನಿಮ್ಮ ಸಮಯ ಜನಸೇವೆಗೆ ಬಳಸಿ

 ಹಿರಿಯ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್‌ ಅಧಿಕಾರಿ (ಐಜಿಪಿ) ಡಿ.ರೂಪಾ ಮೌದ್ಗಿಲ್‌ ಅವರಿಗೆ ರಾಜಿ ಸಂಧಾನ ಮಾಡಿಕೊಳ್ಳುವಂತೆ ಸೂಚಿಸಿರುವ ನಗರದ 5ನೇ ಎಸಿಎಂಎಂ ನ್ಯಾಯಾಲಯ, ‘ಒನ್‌ ಮಿನಿಟ್‌ ಅಪಾಲಜಿ’ ಎಂಬ ಇಂಗ್ಲಿಷ್‌ ಕೃತಿ ಓದುವಂತೆ ಇಬ್ಬರಿಗೂ ಸಲಹೆ ನೀಡಿದೆ.

ಕುಂಭಮೇಳಕ್ಕೆ ಹೋಗೋದು, ಬಿಡೋದು ನನಗೆ ಬಿಟ್ಟಿದ್ದು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

ನಾನು ಕುಂಭಮೇಳದಲ್ಲಿ ಭಾಗವಹಿಸುವ ಕುರಿತು ಟೀಕೆ ಮಾಡುತ್ತಿರುವ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಅವರು ಮೊದಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕುಂಭಮೇಳದಲ್ಲಿ ಭಾಗಹಿಸುತ್ತಿರುವುದನ್ನು ಪ್ರಶ್ನಿಸಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

ಬೆಂಬಲ ಬೆಲೆಯಡಿ ರಾಗಿ ಮಾರಾಟ ನೋಂದಣಿ ಕುಸಿತ - ಎಂಎಸ್ಪಿ ಅಡಿ 43 ಲಕ್ಷ ಕ್ವಿಂಟಲ್‌ ಖರೀದಿಗೆ ಅನುಮತಿ

ರಾಜ್ಯದಲ್ಲಿ ಅಪಾರ ಪ್ರಮಾಣದ ರಾಗಿ ಬೆಳೆ ಹಾನಿಗೊಳಗಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಕನಿಷ್ಟ ಬೆಂಬಲ ಬೆಲೆ(ಎಂಎಸ್‌ಪಿ) ಯೋಜನೆಯನ್ನು ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಪಡೆದುಕೊಳ್ಳಲು ನಾಡಿನ ರೈತರಿಗೆ ಸಾಧ್ಯವಾಗುತ್ತಿಲ್ಲ.

ಯುಜಿಸಿ ನಿಯಮಾವಳಿ -2025 ವಾಪಸ್‌ ಪಡೆಯಿರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹ

ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗದ(ಯುಜಿಸಿ) ಕರಡು ನಿಯಮಾವಳಿ-2025ರ ಮೂಲಕ ರಾಜ್ಯ ಸರ್ಕಾರಗಳ ಅಧಿಕಾರ ಮೊಟಕುಗೊಳಿಸುವ ಕೆಲಸ ನಡೆದಿದೆ. ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದ ಈ ಕರಡನ್ನು ಕೂಡಲೇ ವಾಪಸ್‌ ಪಡೆಯಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ರೈಲುಗಳ ಡಿಕ್ಕಿ ತಪ್ಪಿಸಲು ರಾಜ್ಯದಲ್ಲೂ ‘ಕವಚ್‌’ - 1ನೇ ಹಂತದಲ್ಲಿ ನೈಋತ್ಯ ರೈಲ್ವೆಯ 1585 ಕಿ.ಮೀ. ವ್ಯಾಪ್ತೀಲಿ ಅಳವಡಿಕೆ

ನೈಋತ್ಯ ರೈಲ್ವೆ ವಲಯದ ವ್ಯಾಪ್ತಿಯಲ್ಲಿ ರೈಲುಗಳ ಡಿಕ್ಕಿ ತಪ್ಪಿಸಲು ‘ಕಚವ’ ಸಿಸ್ಟಂ ಅಳವಡಿಕೆಗೆ ಸಿದ್ಧತೆ ನಡೆಯುತ್ತಿದೆ. ವಲಯದ ವ್ಯಾಪ್ತಿಯಲ್ಲಿ ಟೆಂಡರ್‌ ಪ್ರಕ್ರಿಯೆ ನಡೆದಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಇನ್ನು 3 ತಿಂಗಳಲ್ಲಿ ಕೆಲಸ ಶುರುವಾಗಲಿದೆ.

ಶೀಘ್ರವೇ ನೀರಿನ ದರ ಶಾಕ್‌? -ಸರ್ಕಾರಕ್ಕೆ ಜಲಮಂಡಳಿ ಹೊಸ ದರ ಪ್ರಸ್ತಾವ - 3 ಮಾದರಿಯಲ್ಲಿ ದರ ಪಟ್ಟಿ

ನಗರದಲ್ಲಿ ಕಾವೇರಿ ನೀರಿನ ಏರಿಕೆಗೆ ಸಂಬಂಧಿಸಿದಂತೆ ಮೂರು ಮಾದರಿ ದರ ಪರಿಷ್ಕರಣೆಯ ಪಟ್ಟಿಗಳನ್ನು ಒಳಗೊಂಡ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದು, ಶೀಘ್ರದಲ್ಲಿ ದರ ಏರಿಕೆ ಆದೇಶ ಹೊರಬೀಳುವ ಸಾಧ್ಯತೆ ಇದೆ.

ಏರ್‌ಶೋ: ಸಂಚಾರ ವ್ಯವಸ್ಥೆ ಬದಲಾವಣೆ ಗಣ್ಯಾತಿಗಣ್ಯರು ಸಂಚರಿಸುವ ಕಾರಣದಿಂದ ಸಂಚಾರ ಬದಲು

ವೈಮಾನಿಕ ಪ್ರದರ್ಶನ ಹಿನ್ನೆಲೆಯಲ್ಲಿ ಯಲಹಂಕ ವಾಯು ಸೇನಾ ನೆಲೆ ಸುತ್ತಮುತ್ತ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಸಂಚಾರ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

ಬಿಎಂಟಿಸಿ: ಒಂದೇ ದಿನ ಯುಪಿಐ ಮೂಲಕ 1 ಕೋಟಿ ರು. ಆದಾಯ : ಪೇಮೆಂಟ್‌ ಆ್ಯಪ್‌ ಮೊರೆ ಹೋದ ನಿಗಮ

ಬಿಎಂಟಿಸಿ ಬಸ್‌ ಪ್ರಯಾಣಿಕರು ಆನ್‌ಲೈನ್‌ ಪೇಮೆಂಟ್‌ ಆ್ಯಪ್‌ಗಳ ಮೂಲಕ ಟಿಕೆಟ್‌ ದರ ಪಾವತಿಸುವ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದ್ದು, ಫೆ.3ರಂದು ಒಂದೇ ದಿನ ₹1.03 ಕೋಟಿಗೆ ತಲುಪಿದೆ.

  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 500
  • next >
Top Stories
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved