ಕಪ್ತುಳಿತ: 11 ಮಂದಿಯ ಸಾವಿನ ಪ್ರಕರಣದ ತನಿಖೆ ಆರಂಭ । ಸಿಐಡಿಯಿಂದ ಬೇಟೆ ಶುರುಹನ್ನೊಂದು ಮಂದಿ ಆರ್ಸಿಬಿ ಅಭಿಮಾನಿಗಳನ್ನು ಬಲಿ ಪಡೆದ, ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ದುರಂತದ ಹಿಂದಿನ ಕಾರಣಕರ್ತರ ಪತ್ತೆಯ ಅಖಾಡಕ್ಕೆ ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ)ಯ ಅಧಿಕಾರಿಗಳು ಶನಿವಾರ ಅಧಿಕೃತವಾಗಿ ಪ್ರವೇಶಿಸಿದ್ದಾರೆ.