ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಲು ಮುಂದಾಗಿರುವ ಸಾರಿಗೆ ನೌಕರರ ಮನವೊಲಿಕೆಗೆ ಕಾರ್ಮಿಕ ಆಯುಕ್ತರ ನೇತೃತ್ವದಲ್ಲಿ ಶನಿವಾರ ನಡೆದ ಸಾರಿಗೆ ನೌಕರ ಸಂಘಟನೆಗಳ ಪ್ರಮುಖರು ಮತ್ತು ಸಾರಿಗೆ ನಿಗಮಗಳ ಅಧಿಕಾರಿಗಳ ನಡುವಿನ ರಾಜೀ ಸಂಧಾನ ಸಭೆ ವಿಫಲವಾಗಿದೆ.
ರಾಜಧಾನಿ ಬೆಂಗಳೂರಿನ ಸುಮಾರು 1,500 ಕಿ.ಮೀ ಉದ್ದದ 654 ಆರ್ಟಿರಿಯಲ್ ರಸ್ತೆ, ಸಬ್ ಆರ್ಟಿರಿಯಲ್ ರಸ್ತೆ, ಜಂಕ್ಷನ್, ವೃತ್ತ ಸೇರಿದಂತೆ ಬಹುತೇಕ ನಗರದ ಎಲ್ಲೆಡೆ ವಾಣಿಜ್ಯ ಜಾಹೀರಾತು ಪ್ರದರ್ಶನಕ್ಕೆ ಅವಕಾಶ
ನಗರದಲ್ಲಿ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಬಿಎಂಪಿಯ 75 ಉಪ ವಿಭಾಗ ಕಚೇರಿಗಳಲ್ಲಿ ಏಕಗವಾಕ್ಷಿ ಪದ್ಧತಿಯಲ್ಲಿ ಒಂದೇ ಸೂರಿನಡಿ ಅನುಮತಿ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದರು
ಸೂಕ್ತ ಸಮಯಕ್ಕೆ ಯುವಕನಿಗೆ ಅಂಗಾಂಗ ಕಸಿ ನೆರವೇರಿಸಲು ನಗರದ ಒಂದು ಆಸ್ಪತ್ರೆಯಿಂದ ಇನ್ನೊಂದು ಆಸ್ಪತ್ರೆಗೆ ಮೆಟ್ರೋ ರೈಲಿನ ಮೂಲಕ ಯಕೃತ್ತು ಸಾಗಾಟ ಮಾಡಲಾಗಿದೆ
ತಾಯ್ತನದ ಹಿರಿಮೆ ದೊಡ್ಡದು. ಇದಕ್ಕೆ ಮೇಘನಾ ಸುಧೀಂದ್ರ ಅವರು ಸೊಗಸಾಗಿ ಅಕ್ಷರರೂಪ ನೀಡಿದ್ದಾರೆ ಎಂದು ‘ಕನ್ನಡಪ್ರಭ’ ಪುರವಣಿ ಸಂಪಾದಕ ಗಿರೀಶ್ರಾವ್ ಹತ್ವಾರ್ (ಜೋಗಿ) ಅಭಿಪ್ರಾಯಪಟ್ಟರು.
ವೈದ್ಯಕೀಯ, ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್ಗಳ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ಪ್ರಕಟಿಸಿದೆ.
ರಾಜ್ಯದಲ್ಲಿ ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ನಿಯಮಗಳ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೃಷಿ ಇಲಾಖೆ ಎಚ್ಚರಿಸಿದೆ.
ರಾಜ್ಯದಲ್ಲಿ ಮಾದಕ ವಸ್ತುಗಳ ಉತ್ಪಾದನೆ, ಮಾರಾಟ ಮತ್ತು ಬಳಕೆ ತಡೆಯುವ ಉದ್ದೇಶದೊಂದಿಗೆ ಮಾದಕ ವಸ್ತುಗಳ ವಿರೋಧಿ ಕಾರ್ಯಪಡೆ ರಚನೆಗೆ ಸರ್ಕಾರ ಆದೇಶಿಸಿದೆ.
ಧರ್ಮಸ್ಥಳ ಗ್ರಾಮದಲ್ಲಿ ಅನಧಿಕೃತವಾಗಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಅನಾಮಿಕ ದೂರುದಾರ ಗುರುತಿಸಿರುವ 9 ಮತ್ತು 10ನೇ ಸಂಖ್ಯೆಯ ಜಾಗದಲ್ಲಿ ಶನಿವಾರ ಉತ್ಖನನ ನಡೆಸಿದ್ದು, ಯಾವುದೇ ಕುರುಹುಗಳು ಪತ್ತೆಯಾಗಿಲ್ಲ.
ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಸಂಸದೆ, ನಟಿ ರಮ್ಯಾ ಅವರಿಗೆ ನಿಂದನೆ ಸಂದೇಶ ಕಳುಹಿಸಿದ ಪ್ರಕರಣ ಸಂಬಂಧ ನಟ ದರ್ಶನ್ ಅವರ ಇಬ್ಬರು ಅಭಿಮಾನಿಗಳನ್ನು ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.