• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಕ್ಸಲ್‌ ಚಳವಳಿಯ ಕೊನೆಯ ಕೊಂಡಿ ಲಕ್ಷ್ಮೀ ತೊಂಬಟ್ಟು ಉಡುಪಿ ಜಿಲ್ಲಾಡಳಿತದ ಮುಂದೆ ಶರಣು

ನಕ್ಸಲ್‌ ಚಳವಳಿಯ ಕೊನೆಯ ಕೊಂಡಿ ಎನ್ನಲಾದ ಲಕ್ಷ್ಮೀ ತೊಂಬಟ್ಟು ಭಾನುವಾರ ಉಡುಪಿ ಜಿಲ್ಲಾಡಳಿತದ ಮುಂದೆ ಶರಣಾಗಿದ್ದಾರೆ.

ಸಿಇಟಿಗೆ ವೆಬ್‌ಕಾಸ್ಟಿಂಗ್‌ ಕಣ್ಗಾವಲು ಮತ್ತು ಫೇಸ್‌ ರೆಕಗ್ನಿಷನ್‌ ಜಾರಿಗೆ ಮೀನಾಮೇಷ!

ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ 2025ರ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಹತ್ತಿರವಾಗುತ್ತಿದ್ದರೂ ಅಕ್ರಮಗಳಿಗೆ ಕಡಿವಾಣ ಹಾಕಿ ಪರೀಕ್ಷೆಯನ್ನು ಮತ್ತಷ್ಟು ಪಾರದರ್ಶಕವಾಗಿ ನಡೆಸಲು ಪೂರಕವಾದ ವೆಬ್‌ಕಾಸ್ಟಿಂಗ್‌ ಕಣ್ಗಾವಲು ಮತ್ತು ಫೇಸ್‌ ರೆಕಗ್ನಿಷನ್‌ ವ್ಯವಸ್ಥೆ ಜಾರಿಗೆ ಸರ್ಕಾರ ಇನ್ನೂ ಮೀನಾಮೇಷ 

ಶ್ರಮವಹಿಸಿ ಕಲಿತ ವಿದ್ಯೆಯಿಂದ ಬದುಕು ಹಸನು
ದೊಡ್ಡಬಳ್ಳಾಪುರ: ಸುಲಭವಾಗಿ ಪಡೆದ ಯಾವುದೂ ಹೆಚ್ಚು ದಿನ ಉಪಯೋಗಕ್ಕೆ ಬರುವುದಿಲ್ಲ. ಆದರೆ ಶ್ರಮವಹಿಸಿ ಕಲಿತ ವಿದ್ಯೆ ಉನ್ನತ ಬದುಕನ್ನು ಕಟ್ಟಿಕೊಡುತ್ತದೆ ಎಂದು ನಿವೃತ್ತ ಮುಖ್ಯಶಿಕ್ಷಕ ಟಿ.ರಂಗಸ್ವಾಮಿ ಹೇಳಿದರು.
ಅಂಗನವಾಡಿಯಲ್ಲೇ ಮಕ್ಕಳಿಗೆ ಮೊದಲ ಅಕ್ಷರಾಭ್ಯಾಸ
ಹೊಸಕೋಟೆ: ಮಕ್ಕಳಿಗೆ ಪ್ರಥಮ ಅಕ್ಷರವನ್ನು ಕಲಿಸುವ ಅಂಗನವಾಡಿ ಕಾರ್ಯಕರ್ತೆಯರು ಆರೋಗ್ಯ, ಶಿಕ್ಷಣದ ಜೊತೆಗೆ ಸದೃಢ ಸಮಾಜ ನಿರ್ಮಾಣಕ್ಕೆ ಆಧಾರ ಸ್ತಂಭಗಳು ಎಂದು ವಕೀಲರ ಸಂಘದ ಅಧ್ಯಕ್ಷ ವೆಂಕಟಸ್ವಾಮಿ ತಿಳಿಸಿದರು.
ಬೆಂಗಳೂರು : ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಸುಗ್ರೀವಾಜ್ಞೆ ಸಿದ್ಧತೆಗೆ ಮಹತ್ವದ ಸಭೆ

ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಆಟಾಟೋಪಕ್ಕೆ ಕಡಿವಾಣ ಹಾಕಲು ಹೊಸ ಕಾನೂನು ರೂಪಿಸುವ ಕುರಿತು ಸಭೆ ನಡೆಸಿದ್ದು, ಸಾಲಕ್ಕಾಗಿ ಅರ್ಜಿ ಸಲ್ಲಿಕೆಯಿಂದ ಹಿಡಿದು ಇಡೀ ಪ್ರಕ್ರಿಯೆಯನ್ನು ಆನ್‌ಲೈನ್‌ ಮೂಲಕವೇ ನಿಭಾಯಿಸಬೇಕು ಎಂಬುದು ಸೇರಿ ಹಲವು ನಿಯಮಗಳನ್ನು ಒಳಗೊಂಡ ಸುಗ್ರೀವಾಜ್ಞೆ ಅಂತಿಮ 

ಕರ್ನಾಟಕ ಈಗ ನಕ್ಸಲ್‌ ಮುಕ್ತ ರಾಜ್ಯ - ರಾಜ್ಯದ ಕೊನೆಯ ನಕ್ಸಲ್‌ ರವೀಂದ್ರ ಶರಣಾಗತಿ

ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಮೂರು ರಾಜ್ಯಗಳಲ್ಲಿ ನಕ್ಸಲ್‌ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಜಿಲ್ಲೆಯ ಶೃಂಗೇರಿ ತಾಲೂಕಿನ ಕೋಟೆಹೊಂಡ ಗ್ರಾಮದ ರವೀಂದ್ರ ಶನಿವಾರ ಜಿಲ್ಲಾ ನಕ್ಸಲ್‌ ಶರಣಾಗತಿ ಸಮಿತಿ ಮುಂದೆ ಹಾಜರಾಗಿದ್ದಾರೆ

ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ 6 ಕೋಟಿ ವೆಚ್ಚದಲ್ಲಿ ಸಿಂಥೆಟಿಕ್‌ ಟ್ರ್ಯಾಕ್‌
ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ 6 ಕೋಟಿ ರು. ವೆಚ್ಚದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಸೇರಿದಂತೆ ವಿವಿಧ ಕ್ರೀಡಾ ಸವಲತ್ತುಗಳನ್ನು ಕಲ್ಪಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಹೇಳಿದ್ದಾರೆ.
ಮಹತ್ವದ ಘೋಷಣೆಗಳಿಲ್ಲದ ಮಾಮೂಲಿ ಬಜೆಟ್
ದೊಡ್ಡಬಳ್ಳಾಪುರ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಶನಿವಾರ ಸಂಸತ್‌ನಲ್ಲಿ ಮಂಡಿಸಿದ 2025-26ನೇ ಸಾಲಿನ ಮುಂಗಡ ಪತ್ರದ ಗಮನೀಯ ಅಂಶಗಳ ಕುರಿತು ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಹಜವಾಗಿಯೇ ಬಿಜೆಪಿ-ಜೆಡಿಎಸ್‌ ಪಕ್ಷಗಳು ಬಜೆಟ್‌ ಅನ್ನು ಸ್ವಾಗತಿಸಿ ಇದೊಂದು ಪ್ರಗತಿಪರ ಬಜೆಟ್‌ ಎಂದು ಗುಣಗಾನ ಮಾಡಿದ್ದಾರೆ. ವಿರೋಧ ಪಕ್ಷ ಕಾಂಗ್ರೆಸ್, ಇದು ದೂರದೃಷ್ಟಿಯಿಲ್ಲದ ಅಂಕಿ-ಸಂಖ್ಯೆಗಳ ಲೆಕ್ಕಾಚಾರ ಅಷ್ಟೇ ಎಂದು ಟೀಕಿಸಿದೆ.
ಘಾಟಿ ಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿಗೆ ನೆರವು
ದೊಡ್ಡಬಳ್ಳಾಪುರ: ತಾಲೂಕಿನ ಹೆಗ್ಗಡಿಹಳ್ಳಿ, ಮೇಳೇಕೋಟೆ, ಮೇಲಿನಜೂಗಾನಹಳ್ಳಿ(ಎಸ್.ಎಸ್ ಘಾಟಿ) ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸುಮಾರು ₹2.17 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಶನಿವಾರ ಚಾಲನೆ ನೀಡಿದರು.
ಎಲ್ಲ ಉತ್ಪನ್ನಗಳ ಏಜೆನ್ಸಿ ಕನ್ನಡಿಗರಿಗೆ ಸಿಗಬೇಕು: ನಾರಾಯಣಗೌಡ
ಸ್ವಾತಂತ್ರ್ಯ ಉದ್ಯಾನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ‘ಮಹಾ ಸಂಘರ್ಷ ಯಾತ್ರೆ ಉದ್ಘಾಟಿಸಲಾಯಿತು.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 500
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved