• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೌಟುಂಬಿಕ ಕಲಹ: ಇಲಿ ಪಾಷಾಣ ಕುಡಿಸಿ ಮಗು ಕೊಂದು ಆತ್ಮಹತ್ಯೆಗೆ ಮಹಿಳೆ ಯತ್ನ
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಬೇಸತ್ತು ತನ್ನ ಮಗುವನ್ನು ಕೊಂದು ಬಳಿಕ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ

ಲೋಕಸಭೆ ಚುನಾವಣೆ ವೇಳೆ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ಆಗಿರುವ ಕುರಿತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಳಿ ಸಾಕ್ಷಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  

ಕೂಡಲೇ ಹಳದಿ ಮಾರ್ಗ ಮೆಟ್ರೋ ಉದ್ಘಾಟನೆ ಮಾಡಿ : ತೇಜಸ್ವಿ ಆಗ್ರಹ

ಬೆಂಗಳೂರಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಮೆಟ್ರೋ ಇರುವ ಏಕೈಕ ಮಾರ್ಗವಾಗಿದೆ. ಹಾಗಾಗಿ ದೀರ್ಘಕಾಲದಿಂದ ಬಾಕಿ ಇರುವ ಹಳದಿ ಮಾರ್ಗವನ್ನು ಕೂಡಲೇ ಉದ್ಘಾಟಿಸಿ ಜನರಿಗೆ ಮುಕ್ತಗೊಳಿಸಬೇಕು ಎಂದು ಸಂಸದ ತೇಜಸ್ವಿ ಸೂರ್ಯ ಆಗ್ರಹಿಸಿದ್ದಾರೆ.

ಐದು ಸಾವಿರ ಕೋಟಿ ರು. ವೆಚ್ಚದ 5ನೇ ಹಂತದ ಕಾವೇರಿ ಯೋಜನೆಗೆ ಕೇವಲ 70 ಸಾವಿರ ಸಂಪರ್ಕ!

ರಾಜಧಾನಿ ಬೆಂಗಳೂರಿನ 110 ಹಳ್ಳಿಗಳಿಗೆ ಕಾವೇರಿ ನೀರಿನ ಪೂರೈಕೆಯ ಐದನೇ ಹಂತದ ಯೋಜನೆಗೆ ಚಾಲನೆ ನೀಡಿ ಒಂದು ವರ್ಷ ಸಮೀಪಿಸುತ್ತಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಸಾರ್ವಜನಿಕರು ಕಾವೇರಿ ನೀರಿನ ಸಂಪರ್ಕ ಪಡೆಯುವುದಕ್ಕೆ ಮುಂದಾಗುತ್ತಿಲ್ಲ.

ಶವ ಹೂತ ಕೇಸ್‌: 2ನೇ ದಿನವೂ ಅವಶೇಷ ಸಿಗಲಿಲ್ಲ

ಧರ್ಮಸ್ಥಳ ಗ್ರಾಮದಲ್ಲಿ ಅನಧಿಕೃತವಾಗಿ ನೂರಾರು ಶವಗಳನ್ನು ಹೂತು ಸಮಾಧಿ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗೆ ಮುಂದಾಗಿರುವ ಎಸ್ಐಟಿ ತಂಡಕ್ಕೆ ಬುಧವಾರವೂ ಯಾವುದೇ ಫಲಿತಾಂಶ ಸಿಕ್ಕಿಲ್ಲ.

ಸಚಿವ ಜಾರ್ಜ್‌ ಆಪ್ತ ಉದ್ಯಮಿಗಳ ಮೇಲೆ ತೆರಿಗೆ ಇಲಾಖೆ ದಾಳಿ

ಇಂಧನ ಸಚಿವ ಕೆ.ಜೆ.ಜಾರ್ಜ್‌ ಆಪ್ತರು ಎನ್ನಲಾದ ರಿಯಲ್‌ ಎಸ್ಟೇಟ್‌ ಉದ್ಯಮಿಗಳು ಹಾಗೂ ಎಲೆಕ್ಟ್ರಿಕ್‌ ಗುತ್ತಿಗೆದಾರರ ಮನೆ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗ್ಳೂರಲ್ಲಿ ₹387 ಕೋಟಿ ಮೌಲ್ಯದ ಕ್ರಿಪ್ಟೋ ಕಳವು

ಪ್ರತಿಷ್ಠಿತ ಖಾಸಗಿ ಕಂಪನಿಯ ಸರ್ವರ್ ಹ್ಯಾಕ್ ಮಾಡಿ ಸುಮಾರು 387 ಕೋಟಿ ರು. ಮೌಲ್ಯದ ಯುಎಸ್‌ಡಿಟಿ (ಬಿಟ್‌ ಕಾಯಿನ್‌) ಕಳವು ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ

ಕೆಎಂಎಫ್‌ ಅಧ್ಯಕ್ಷ ಗಾದಿಗೂ ಬಣ ರಾಜಕೀಯ ಕರಿನೆರಳು

ಕರ್ನಾಟಕ ಹಾಲು ಮಹಾಮಂಡಲ (ಕೆಎಂಎಫ್‌)ದ ನೂತನ ಅಧ್ಯಕ್ಷರ ಆಯ್ಕೆಗೆ ಆಗಸ್ಟ್‌ ಅಂತ್ಯದಲ್ಲಿ ಅಥವಾ ಸೆಪ್ಟೆಂಬರ್‌ ಆರಂಭದಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ. ಕುತೂಹಲದ ಸಂಗತಿಯೆಂದರೆ, ಈ ಚುನಾ‍ವಣೆ ವಿಚಾರದಲ್ಲೂ ಕಾಂಗ್ರೆಸ್‌ ಬಣ ರಾಜಕಾರಣ ಆರಂಭಗೊಂಡಿರುವ ಸೂಚನೆಗಳಿವೆ

ರಾಜಣ್ಣ ಹನಿಟ್ರ್ಯಾಪ್‌ ಆರೋಪ ನಿರಾಧಾರ: ಸರ್ಕಾರಕ್ಕೆ ಸಿಐಡಿ

ತಮ್ಮ ಮೇಲೆ ಹನಿಟ್ರ್ಯಾಪ್‌ ಯತ್ನ ನಡೆದಿದೆ ಎಂಬ ರಾಜ್ಯ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರ ಆರೋಪ ನಿರಾಧಾರವಾಗಿದೆ. ಸಚಿವರ ಆಪಾದನೆಗೆ ಯಾವುದೇ ಪುರಾವೆ ಇಲ್ಲ ಎಂದು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿ ವಿಚಾರಣೆಯನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ಪೂರ್ಣಗೊಳಿಸಿದೆ.

ಓಲಾ, ಊಬರ್‌ ರೀತಿ ರಾಜ್ಯದಲ್ಲಿ ಆ್ಯಂಬುಲೆನ್ಸ್ ಸೇವೆ ಶೀಘ್ರ ಆರಂಭ

ಓಲಾ, ಊಬರ್‌ ಆ್ಯಪ್‌ ಬಳಸಿ ಟ್ಯಾಕ್ಸಿ ಹಾಗೂ ಆಟೋ ಬುಕ್‌ ಮಾಡುವಂತೆ ಇನ್ನು ಮುಂದೆ ರಾಜ್ಯದಲ್ಲಿ ಆ್ಯಂಬುಲೆನ್ಸ್‌ಗಳನ್ನು ಕೂಡ ಕರೆಸಬಹುದು. ಈಗಾಗಲೇ ಗುರುಗ್ರಾಮದಲ್ಲಿ ಖಾಸಗಿ ಕಂಪನಿಯೊಂದು ಇಂತಹ ಸೇವೆ ಆರಂಭಿಸಿದ್ದು, ಅದೇ ಮಾದರಿಯಲ್ಲಿ ರಾಜ್ಯ ಸರ್ಕಾರ ಕೂಡ ಆ್ಯಂಬುಲೆನ್ಸ್‌ ಸೇವೆ ಕಲ್ಪಿಸಲು ಮುಂದಾಗಿದೆ.

  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 674
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved