• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಪರ್ಧಾತ್ಮಕ ಅಗತ್ಯಗಳಿಗೆ ಶೈಕ್ಷಣಿಕ ಸಾಧನೆ ಪೂರಕ
ದೊಡ್ಡಬಳ್ಳಾಪುರ: ಬದಲಾದ ಸ್ಪರ್ಧಾತ್ಮಕತೆಯ ಅಗತ್ಯಗಳಿಗೆ ಪೂರಕವಾಗಿ ಅಧ್ಯಯನ ಶಿಸ್ತುಗಳಲ್ಲಿ ಧನಾತ್ಮಕ ಮಾರ್ಪಾಟುಗಳನ್ನು ಹೊಂದುವುದು ಅಗತ್ಯ, ಶೈಕ್ಷಣಿಕ ಪ್ರಗತಿಗೆ ಪೂರಕ ಅವಕಾಶಗಳನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ(ಪದವಿ ಪೂರ್ವ) ಉಪನಿರ್ದೇಶಕ ಮೋಹನ್‌ಕುಮಾರ್‌ ತಿಳಿಸಿದರು.
ಗಾಳಿಪಟಗಳಲ್ಲೂ ಗಮನ ಸೆಳೆದ ಜಸ್ಟೀಸ್‌ ಫಾರ್‌ ಸೌಜನ್ಯ ಸಂದೇಶ
ದೊಡ್ಡಬಳ್ಳಾಪುರ: ಜಸ್ಟೀಸ್‌ ಫಾರ್‌ ಸೌಜನ್ಯ ಅಭಿಯಾನ ದೊಡ್ಡಬಳ್ಳಾಪುರದಲ್ಲಿ ನಡೆದ ಗಾಳಿಪಟ ಸ್ಪರ್ಧೆಯಲ್ಲೂ ಪ್ರತಿಧ್ವನಿಸಿದೆ. ಸೌಜನ್ಯಗೆ ನ್ಯಾಯ ಸಿಗಲಿ, ನ್ಯಾಯ ಬೆಳಕಿಗೆ ಬರಲೇ ಬೇಕು, ಸೌಜನ್ಯ ಹೆಣ್ಣಲ್ಲ; ಒಂದು ಶಕ್ತಿ ಇತ್ಯಾದಿ ಸಂದೇಶಗಳನ್ನು ಹೊತ್ತ ಗಾಳಿಪಟಗಳು ಬಾನಂಗಳಕ್ಕೆ ಲಗ್ಗೆ ಇಟ್ಟು ನ್ಯಾಯದ ಬೇಡಿಕೆಯನ್ನು ಸಾಂಕೇತಿಕವಾಗಿ ಪ್ರತಿನಿಧಿಸಿದವು.
ದೇಶದ ಆರ್ಥಿಕ ಪ್ರಗತಿಗೆ ಕೈಗಾರಿಕೆಗಳ ಕೊಡುಗೆ ಅನನ್ಯ
ದೊಡ್ಡಬಳ್ಳಾಪುರ: ದೇಶದ ಪ್ರಗತಿಗೆ ಅನ್ನದಾತರಾದ ಕೃಷಿಕರು ಅತ್ಯಂತ ಮುಖ್ಯ. ಅದೇ ರೀತಿ ದೇಶದ ಆರ್ಥಿಕ ಅಭಿವೃದ್ಧಿಗೆ ಕೈಗಾರಿಕೆಗಳು ಮುಂಚೂಣಿ ಮಹತ್ವವನ್ನು ಪಡೆದಿವೆ ಎಂದು ಬೆಂ.ಗ್ರಾ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.
ಧರ್ಮಸ್ಥಳ ಪ್ರಕರಣ: ಹೈಕೋರ್ಟ್‌ ನ್ಯಾಯಾಧೀಶರಿಂದ ತನಿಖೆಗೆ ಆಗ್ರಹ
ದೊಡ್ಡಬಳ್ಳಾಪುರ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನೂರಾರು ಮಹಿಳೆಯರು, ಯುವತಿಯರ ಮೇಲಿನ ಅತ್ಯಾಚಾರ, ಕೊಲೆ ಮತ್ತು ನಿಗೂಢ ಕಣ್ಮರೆ ಪ್ರಕರಣವನ್ನು ಹೈಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ನಗರದ ತಾಲೂಕು ಕಚೇರಿ ವೃತ್ತದಲ್ಲಿ ಸಂವಿಧಾನ ರಕ್ಷಣೆಗಾಗಿ ನಾಗರಿಕರ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು.
ಘಾಟಿ ಸುಬ್ರಹ್ಮಣ್ಯದಲ್ಲಿ ನಾಗರ ಪಂಚಮಿ ವಿಶೇಷ
ದೊಡ್ಡಬಳ್ಳಾಪುರ: ಪ್ರತಿ ವರ್ಷ ಶ್ರಾವಣ ಮಾಸದ ಶುಕ್ಲ ಪಕ್ಷದ ಐದನೇ ದಿನದಂದು ಆಚರಿಸಲಾಗುವ ನಾಗರ ಪಂಚಮಿ ಹಬ್ಬವನ್ನು ನಾಗಾರಾಧನೆಗೆ ಹೆಸರಾಗಿರುವ ರಾಜ್ಯದ ಪ್ರಸಿದ್ದ ಯಾತ್ರಾ ಕ್ಷೇತ್ರಗಳಲ್ಲಿ ಒಂದಾದ ತಾಲೂಕಿನ ಘಾಟಿ ಸುಬ್ರಹ್ಮಣ್ಯದಲ್ಲಿ ಮಂಗಳವಾರ ಸಂಭ್ರಮದಿಂದ ಆಚರಿಸಲಾಯಿತು.
ರಮ್ಯಾಗೆ ಶಿವಣ್ಣ ದಂಪತಿ ಬೆಂಬಲ
ಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಅಭಿಮಾನಿಗಳ ವಿರುದ್ಧ ರಮ್ಯಾ ಅವರು ಪೊಲೀಸ್ ಆಯುಕ್ತರಿಗೆ ದೂರು ಕೊಟ್ಟ ಬೆನ್ನಲ್ಲೇ ಶಿವರಾಜ್‌ಕುಮಾರ್‌ ಮತ್ತು ಗೀತಾ ಶಿವರಾಜ್‌ಕುಮಾರ್‌ ರಮ್ಯಾ ಪರ ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ 3 ದಿನ ಭಾರೀ ಮಳೆ: 15 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳವರೆಗೆ ಭಾರೀ ಮಳೆ ಸಾಧ್ಯತೆ

ವರ್ಗಾವಣೆ ಬಳಿಕ ಪೊಲೀಸರು ವರದಿ ಮಾಡಿಕೊಳ್ಳದಿದ್ದರೆ ಸಂಬಳ ಕಟ್‌ : ವೈದ್ಯಕೀಯ ರಜೆಗೆ ಬ್ರೇಕ್

ವರ್ಗಾವಣೆ ಮಾಡಿದ ಹುದ್ದೆಗೆ ವರದಿ ಮಾಡಿಕೊಳ್ಳಿ, ತಪ್ಪಿದರೆ ಸಂಬಳ ಸಿಗಲ್ಲ!

ಇಂಥದ್ದೊಂದು ಖಡಕ್‌ ಮೌಖಿಕ ಆದೇಶವನ್ನು ಐಪಿಎಸ್‌ ಸೇರಿ ಎಲ್ಲಹಂತದ ಪೊಲೀಸ್ ಅಧಿಕಾರಿಗಳಿಗೆ ರಾಜ್ಯ ಪೊಲೀಸ್ ಇಲಾಖೆ ನೀಡಿದೆ.

ಜ್ಞಾನಭಾರತಿಗೆ ನಾಗರಬಾವಿ ಕಡೆಯಿಂದ ಸಂಚಾರ ತಡೆಗೆ ವಿವಿ ನಿರ್ಧಾರ

 ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ವಾಹನ ದಟ್ಟಣೆ ತೀವ್ರತೆಯಿಂದ  ಅಡಚಣೆ, ಅಪಘಾತ ಪ್ರಕರಣ ಹಾಗೂ ಪರಿಸರ ಮಾಲಿನ್ಯ ಪ್ರಮಾಣ ಹೆಚ್ಚುತ್ತಿರುವುದರಿಂದ  ವಾಹನ ಸಂಚಾರದ ಮೇಲೆ ಭಾಗಶಃ ನಿರ್ಬಂಧಿಸುವಂತೆ ಸರ್ಕಾರ ಮತ್ತು ಪೊಲೀಸ್‌ ಇಲಾಖೆಗೆ ಪತ್ರ ಬರೆಯಲು ವಿವಿಯ ಸಿಂಡಿಕೇಟ್‌ ಸಭೆಯಲ್ಲಿ ತೀರ್ಮಾನ

ಡಿಸೆಂಬರ್‌ನಲ್ಲಿ ಬಿಬಿಎಂಪಿ ಚುನಾವಣೆ ಸಾಧ್ಯತೆ

ಗ್ರೇಟರ್‌ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ ಐದು ನಗರಪಾಲಿಕೆಗಳನ್ನು ರಚಿಸಿ ಗಡಿ ಗುರುತಿಸಿರುವ ರಾಜ್ಯ ಸರ್ಕಾರ, ಡಿಸೆಂಬರ್‌ನಲ್ಲಿ ಚುನಾವಣೆ ನಡೆಸಲು ಸಿದ್ಧವಿರುವುದಾಗಿ ಸುಪ್ರೀಂಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದೆ.

  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 674
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved