ರಾಜ್ಯ ಸರ್ಕಾರವು ಸೋಮವಾರ 12 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ
ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದು ದುಂಡಾವರ್ತನೆ ತೋರಿದ್ದ ಬಿಹಾರ ಮೂಲದ ಸಾಫ್ಟ್ವೇರ್ ಉದ್ಯೋಗಿ, ನೊಂದ ಚಾಲಕನನ್ನು ತಮ್ಮ ಪತಿ ಜತೆ ಭೇಟಿಯಾಗಿ ಕಾಲಿಗೆ ಬಿದ್ದು ಕ್ಷಮೆ ಕೋರಿದ್ದಾರೆ.
ಹೇಮಾವತಿ ಲಿಂಕ್ ಕೆನಾಲ್ ಎಕ್ಸ್ಪ್ರೆಸ್ ಕಾಮಗಾರಿ ವಿರೋಧಿಸಿ ಗುಬ್ಬಿಯಲ್ಲಿ ಶನಿವಾರ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ನಾಲ್ವರನ್ನು ಗುಬ್ಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಅಸಾಂಕ್ರಾಮಿಕ ರೋಗಗಳು ಜನರ ಜೀವಕ್ಕೆ ಅಪಾಯ ತಂದೊಡ್ಡುತ್ತಿದ್ದು, ಅವನ್ನು ಮುಂಚಿತವಾಗಿಯೇ ತಡೆಗಟ್ಟುವುದು ಮುಖ್ಯ. ಹೀಗಾಗಿಯೇ ರಾಜ್ಯ ಸರ್ಕಾರ ‘ಗೃಹ ಆರೋಗ್ಯ’ ಯೋಜನೆ ಜಾರಿಗೆ ತಂದಿದ್ದು, ರಾಜ್ಯಾದ್ಯಂತ ಅದನ್ನು ಜಾರಿಗೊಳಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗಳು ಅಥವಾ ಆರೋಗ್ಯ ಸೇವೆಗಳ ಕುರಿತು ದೂರು ಅಥವಾ ಸಲಹೆ ನೀಡಲು ವಾಟ್ಸಾಪ್ ಸಹಾಯವಾಣಿ ಸೇವೆಯನ್ನು ಆರೋಗ್ಯ ಇಲಾಖೆ ಪ್ರಾರಂಭಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆ ಬೆನ್ನಲ್ಲೇ ಇದೀಗ ಪೊಲೀಸರು ಹಿಂದೂ ಮುಖಂಡರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.
ನಟ ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾವನ್ನು ರಾಜ್ಯದಲ್ಲಿ ಬಿಡುಗಡೆ ಮಾಡಲು ಭಾರೀ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪ್ರದರ್ಶನ ತಡೆಯದಂತೆ ಕಮಲ್ ಅವರ ಚಿತ್ರ ನಿರ್ಮಾಣ ಸಂಸ್ಥೆ ‘ರಾಜ್ಕಮಲ್ ಫಿಲ್ಮ್ಸ್ ಇಂಟರ್ ನ್ಯಾಷನಲ್’ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಸರಣಿ ಕೋಮು ಹತ್ಯೆಗಳ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.
ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳಕ್ಕೆ ಮಹಾ ಕ್ಯಾತೆ
ಅಣೆಕಟ್ಟೆ ಎತ್ತರಿಸಿದರೆ ಸಾಂಗ್ಲಿ, ಕೊಲ್ಹಾಪುರಕ್ಕೆ ಪ್ರವಾಹ
ಯೋಜನೆ ಕೈಬಿಡುವಂತೆ ಸಿಎಂಗೆ ಫಡ್ನವೀಸ್ ಪತ್ರ: ಡಿಕೆಶಿ
‘ಕಲಬುರಗಿಯಲ್ಲಿ ಪೊಲೀಸರನ್ನು ಕೇವಲ 15 ನಿಮಿಷ ತಡೆ ಹಿಡಿಯಿರಿ, ಮುಸ್ಲಿಮರನ್ನು ಸಾಮೂಹಿಕವಾಗಿ ಹತ್ಯೆ ಮಾಡುತ್ತೇವೆ’ ಎಂಬುದಾಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬೆದರಿಕೆ