• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊರೋನಾ: ರಾಜ್ಯದಲ್ಲಿ ನಿನ್ನೆ 17 ಮಂದಿಗೆ ಸೋಂಕು ದೃಢ

ರಾಜ್ಯದಲ್ಲಿ ಭಾನುವಾರ ಕೊರೋನಾ ಸೋಂಕು ಪ್ರಕರಣ ಸ್ವಲ್ಪಮಟ್ಟಿಗೆ ಇಳಿಮುಖವಾಗಿದ್ದು, 17 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸಕ್ರಿಯ ಸೋಂಕು ಪ್ರಕರಣ 253ಕ್ಕೆ ಏರಿಕೆಯಾಗಿದೆ.

ಒಂದೇ ಬಾರಿಗೆ 20 ಮಂದಿ ಎಸ್ಪಿಗಳಿಗೆ ಮುಂಬಡ್ತಿ?

ರಾಜ್ಯ ಪೊಲೀಸ್ ವ್ಯವಸ್ಥೆಗೆ ಮೇಜರ್ ಸರ್ಜರಿ ನಡೆಸಲು ಸದ್ದಿಲ್ಲದೆ ಸಿದ್ಧತೆ ನಡೆದಿದೆ. ಹೊಸದಾಗಿ 20 ಉಪ ಮಹಾನಿರೀಕ್ಷಕ (ಡಿಐಜಿ) ಕೇಡರ್ ಹುದ್ದೆಗಳು ಹಾಗೂ ಒಂದು ಡಿಜಿಪಿ ಹುದ್ದೆ ಸೃಷ್ಟಿಸುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪೊಲೀಸ್‌ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ.

ಮಿನಿಮಮ್‌ ಬ್ಯಾಲೆನ್ಸ್‌ ಶುಲ್ಕ ಮನ್ನಾ ಮಾಡಿದ ಕೆನರಾ ಬ್ಯಾಂಕ್

ಕೆನರಾ ಬ್ಯಾಂಕ್ ಖಾತೆಗಳಲ್ಲಿ  ಕನಿಷ್ಠ ತಿಂಗಳ ಮೊತ್ತ  ಕಾಯ್ದುಕೊಳ್ಳದಿದ್ದರೆ ವಿಧಿಸುತ್ತಿದ್ದ ದಂಡ ಶುಲ್ಕವನ್ನು ಸಂಪೂರ್ಣವಾಗಿ ಮನ್ನಾ ಮಾಡುವುದಾಗಿ ಘೋಷಿಸಿದೆ.

ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನಕ್ಕೆ ರಾಜ್ಯ ಸರ್ಕಾರ ಸೂಚನೆ

ಮಳೆಗಾಲದಲ್ಲಿ ಗುಡ್ಡ ಕುಸಿತ, ಬೇಸಿಗೆಯಲ್ಲಿ ನೀರಿನ ಅಭಾವ, ಜೀವವೈವಿಧ್ಯಕ್ಕೆ ಬಂದಿರುವ ಕುತ್ತು ಸೇರಿ ಇತರೆ ದುಷ್ಪರಿಣಾಮಗಳಿಂದ ಎಚ್ಚೆತ್ತ ಸರ್ಕಾರ ರಾಜ್ಯದ ಪಶ್ಚಿಮಘಟ್ಟ ಪ್ರದೇಶದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಪಡೆಯಲು ಮುಂದಾಗಿದೆ.

ಠಾಣೆಗಳ ಭೇಟಿ : ನಗರ ಆಯುಕ್ತರ ರೆಕಾರ್ಡ್‌

ಠಾಣೆಗಳಿಗೆ ಭೇಟಿ ಹಾಗೂ ಶೇ.80 ರಷ್ಟು ಠಾಣೆಗಳ ಪರಿವೀಕ್ಷಣೆ (inspection) ನಡೆಸಿ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಹೊಸ ದಾಖಲೆ ಬರೆದಿದ್ದಾರೆ.

ದ್ರಾವಿಡ ಭಾಷೆಗಳೆಲ್ಲವೂ ಸ್ವತಂತ್ರ ಕನ್ನಡವು ತಮಿಳಿನಿಂದ ಬಂದಿಲ್ಲ : ಡಾ.ಸಿ.ಎನ್.ಮಂಜುನಾಥ್‌

ಯಾವುದೇ ದ್ರಾವಿಡ ಭಾಷೆಗಳು ಬೇರೊಂದರಿಂದ ಹುಟ್ಟಿಲ್ಲ. ಕೆಲವರು ನಾಲಿಗೆ ಹರಿಬಿಟ್ಟು ಸಮಸ್ಯೆ ಮಾಡುತ್ತಿರುವುದು ಮಾತ್ರವಲ್ಲದೆ ಕ್ಷಮೆ ಕೇಳಲು ಹಿಂದೇಟು ಹಾಕಿ ಪ್ರತಿಷ್ಠೆ ತೋರುತ್ತಿದ್ದಾರೆ ಎಂದು ಸಂಸದ ಡಾ. ಸಿ.ಎನ್‌. ಮಂಜುನಾಥ್‌ ಹೇಳಿದರು.

ಪದವಿಗಿಂತ ಬದುಕುವ ರೀತಿ ಮುಖ್ಯ
ದೊಡ್ಡಬಳ್ಳಾಪುರ: ಪಡೆಯುವ ಪದವಿಗಳಿಗಿಂತ ಬದುಕುವ ರೀತಿ ನೀತಿಗಳು ಮುಖ್ಯವಾಗಿದ್ದು, ಮನುಷ್ಯ ಸಂಬಂಧಗಳ ಮೌಲ್ಯವನ್ನು ಅರಿತುಕೊಳ್ಳುವುದು ಮುಖ್ಯ ಎಂದು ಕಾರ್ಮಿಕ ಇಲಾಖೆ ಜಂಟಿ ಕಾರ್ಯದರ್ಶಿ ಡಾ.ಸಂಗಪ್ಪ ಉಪಾಸೆ ಹೇಳಿದರು.
ಹಣೆಗೆ ವಿಭೂತಿ ಹಚ್ಚುವುದು ಶುಭ ಸಂಕೇತ
ದಾಬಸ್‍ಪೇಟೆ: ಪ್ರತಿಯೊಬ್ಬರು ಹಣೆಯ ಮೇಲೆ ವಿಭೂತಿ ಧರಿಸುವುದು ಹಿಂದಿನಿಂದ ನಡೆದು ಬಂದ ಸಂಪ್ರದಾಯ, ಇದನ್ನು ಮುಂದುವರೆಸಿಕೊಂಡು ಹೋಗುವ ಮಹತ್ತರ ಜವಾಬ್ದಾರಿ ಇಂದಿನ ಯುವಪೀಳಿಗೆಯ ಮೇಲಿದೆ ಎಂದು ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು.
ತಂಬಾಕು ಮುಕ್ತ ಸಮಾಜ ನಿರ್ಮಾಣ ಆದ್ಯತೆಯಾಗಲಿ
ದೊಡ್ಡಬಳ್ಳಾಪುರ: ವಿಶ್ವ ತಂಬಾಕು ತಡೆ ದಿನಾಚರಣೆ ಅಂಗವಾಗಿ ತಾಲೂಕು ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು.
ಕ್ಷಮೆ ಕೇಳದ ಹೊರತು ಚಿತ್ರ ಬಿಡುಗಡೆಗೆ ಅವಕಾಶವಿಲ್ಲ
ದೊಡ್ಡಬಳ್ಳಾಪುರ: ಕನ್ನಡ ವಿರೋಧಿ ಹೇಳಿಕೆ ನೀಡಿ ಸಮರ್ಥನೆ ಮಾಡಿಕೊಳ್ಳುತ್ತಿರುವ ತಮಿಳು ಚಿತ್ರನಟ ಕಮಲ್ ಹಾಸನ್ ವಿರುದ್ಧ ತಾಲೂಕು ಕಚೇರಿ ಮುಂದೆ ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved