• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡೆಂಘೀ ನಿಯಂತ್ರಣಕ್ಕೆ ಬಿಬಿಎಂಪಿ ಸಿದ್ಧತೆ : ಜುಲೈ ತಿಂಗಳಲ್ಲಿಯೇ 442 ಪ್ರಕರಣ ಪತ್ತೆ

ನಗರದಲ್ಲಿ ಹೆಚ್ಚುತ್ತಿರುವ ಡೆಂಘೀ ಪ್ರಕರಣ ನಿಯಂತ್ರಣಕ್ಕೆ ಮುಂದಾಗಿರುವ ಬಿಬಿಎಂಪಿ, ಲಾರ್ವಾ ಉತ್ಪತ್ತಿ ಸ್ಥಳಗಳನ್ನು ಪತ್ತೆ ಮಾಡಿ ನಾಶಪಡಿಸುವುದು ಮತ್ತು ಎಲ್ಲೆಡೆ ಔಷಧ ಸಿಂಪಡಣೆ ಮಾಡಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ 3.75 ಲಕ್ಷ ಮಂದಿಗೆ ನೋಟಿಸ್‌ ಜಾರಿ

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸದ 3.75 ಲಕ್ಷ ಸುಸ್ತಿದಾರರಿಗೆ ನೋಟಿಸ್‌ ಜಾರಿ ಮಾಡಿ, ಬಾಕಿ ತೆರಿಗೆ ವಸೂಲಿ ಮಾಡಲು ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಅಧಿಕಾರಿಗಳಿಗೆ ಸೂಚಿಸಿದರು.

ಯಾವುದೇ ಜಾತಿಯ ಬಗ್ಗೆ ಹೇಳಿಕೆ ನೀಡಿಲ್ಲ: ರಂಭಾಪುರಿ ಶ್ರೀ ಸ್ಪಷ್ಟನೆ

ನಮ್ಮ ಸಂಸ್ಕೃತಿ, ಪರಂಪರೆ, ಆದರ್ಶಗಳ ಬಗ್ಗೆ ಮಾತನಾಡಿದ್ದೇವೆ. ಇದರ ಹೊರತು, ಅನ್ಯ, ಬೇರೆ ಯಾವುದೇ ಜಾತಿಗಳ ಕುರಿತಂತೆ ಯಾವುದೇ ಹೇಳಿಕೆಯನ್ನೂ ನೀಡಿಲ್ಲ

ರಂಭಾಪುರಿ ಶ್ರೀ ವಿರುದ್ಧ ದಲಿತ ಮಠಾಧೀಶರ ಕಿಡಿ

ಜಾತಿ ಮಠಗಳಿಂದ ಸಮಾಜ ಕಲುಷಿತಗೊಂಡಿದೆ ಎಂದು ಹೇಳಿಕೆ ನೀಡಿದ ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಹಿಂದುಳಿದ, ದಲಿತ ಮಠಾಧೀಶರ ಒಕ್ಕೂಟ ಕಿಡಿ ಕಾರಿದೆ.

ದರ್ಶನ್‌ ಅಶ್ಲೀಲ ಫ್ಯಾನ್ಸ್‌ ವಿರುದ್ಧ ರಮ್ಯ ಸಮರ

ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದ್ದ ನಟಿ, ಮಾಜಿ ಸಂಸದೆ ರಮ್ಯಾ ಮತ್ತು ದರ್ಶನ್‌ ಅಭಿಮಾನಗಳ ನಡುವಿನ ಜಗಳ ಇದೀಗ ಠಾಣೆ ಮೆಟ್ಟಿಲೇರಿದೆ.

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ನಾಲ್ವರು ಐಪಿಎಸ್‌ ಸಸ್ಪೆಂಡ್‌ ವಾಪಸ್‌

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ - ಅಮಾನತುಗೊಳಿಸಿದ್ದ ಐವರು ಪೊಲೀಸ್‌ ಅಧಿಕಾರಿಗಳ ಪೈಕಿ ಬೆಂಗಳೂರು ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಸೇರಿ ನಾಲ್ವರ ಅಮಾನತು ಆದೇಶವನ್ನು ರಾಜ್ಯಸರ್ಕಾರ ಹಿಂಪಡೆದಿದೆ.

ಸಚಿವ ಜಾರ್ಜ್‌ ಆಪ್ತ ಎಲೆಕ್ಟ್ರಿಕ್‌ ಗುತ್ತಿಗೆದಾರರಿಗೆ ಐಟಿ ಶಾಕ್‌

ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರ ಆಪ್ತರು ಎನ್ನಲಾದ ಇಬ್ಬರು ಎಲೆಕ್ಟ್ರಿಕ್‌ ಗುತ್ತಿಗೆದಾರರ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ(ಐಟಿ) ಅಧಿಕಾರಿಗಳು ಸೋಮವಾರ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ಆಡಂಬರದ ಮದುವೆಗೆ ಅವಕಾಶ ಕೊಡಬೇಡಿ: ಶ್ರೀ
ಸೂಲಿಬೆಲೆ: ಆಡಂಬರದ ಮದುವೆಗಾಗಿ ಜನಸಾಮಾನ್ಯರು ವ್ಯರ್ಥ ಮಾಡುವ ಹಣದಿಂದ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗುತ್ತಿದ್ದಾರೆ. ಇದಕ್ಕಾಗಿ ನಾವು ಪ್ರತಿ ವರ್ಷವೂ ಸಾಮೂಹಿಕ ವಿವಾಹಗಳನ್ನು ಹಮ್ಮಿಕೊಳ್ಳುತ್ತೇವೆ ಎಂದು ಕಂಬಳೀಪುರ- ಕೆಂಪಾಪುರ ಅಮ್ಮನವರ ಶಕ್ತಿ ಪೀಠದ ಅಧ್ಯಕ್ಷ ರಾಮಣ್ಣ ಸ್ವಾಮೀಜಿ ಹೇಳಿದರು.
ಕುಂದುಕೊರತೆ ಸಭೆಯಲ್ಲಿ ಅಕ್ರಮ ಮದ್ಯ ಮಾರಾಟದ್ದೇ ಸದ್ದು
ಹೊಸಕೋಟೆ: ತಾಲೂಕಿನ ತಿರುಮಲಶೆಟ್ಟಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ನಡವತ್ತಿ ಸರ್ಕಾರಿ ಶಾಲಾ ಆವರಣದಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದುಕೊರತೆ ಸಭೆಯಲ್ಲಿ ತಾಲೂಕಿನ ಪ್ರತಿ ಗ್ರಾಮದ ಕಿರಾಣಿ ಅಂಗಡಿಗಳಲ್ಲಿಯೂ ಅಕ್ರಮ ಮದ್ಯ ಮಾರಾಟವಾಗುತ್ತಿದೆ ಎಂದು ವ್ಯಾಪಕವಾಗಿ ಕೇಳಿ ಬಂದಿತು.
ಅಂತಾರಾಷ್ಟ್ರೀಯ ಟೇಕ್ವಾಂಡೋ: ದೊಡ್ಡಬಳ್ಳಾಪುರಕ್ಕೆ 7 ಪದಕ
ದೊಡ್ಡಬಳ್ಳಾಪುರ: ಥೈಲ್ಯಾಂಡ್‌ನ ಬ್ಯಾಂಕಾಕ್‌ನಲ್ಲಿ ನಡೆದ 11ನೇ ಟಿರಾಕ್ ಟೇಕ್ವಾಂಡೋ ಅಂತಾರಾಷ್ಟ್ರೀಯ ಚಾಂಪಿಯನ್‌ಷಿಪ್‌ನಲ್ಲಿ ಭಾಗವಹಿಸಿದ್ದ ದೊಡ್ಡಬಳ್ಳಾಪುರದ ಕರಾಟೆಪಟುಗಳು ಉತ್ತಮ ಸಾಧನೆಯೊಂದಿಗೆ ಹಲವು ಪದಕಗಳನ್ನು ಪಡೆದಿದ್ದಾರೆ.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 674
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved