ಕಾಲೋನಿ ರಸ್ತೆಗಳ ದುಸ್ಥಿತಿ: ದಲಿತ ಮುಖಂಡರ ಆಕ್ಷೇಪವಿಜಯಪುರ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರು ನೆಲೆಸಿರುವ ಕಾಲೋನಿಗಳ ಅಭಿವೃದ್ಧಿಗಾಗಿ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳುವ ಅಧಿಕಾರಿಗಳು, ಇದುವರೆಗೂ ಎಸ್ಸಿಪಿ, ಎಸ್ಟಿಪಿ ಯೋಜನೆಯಡಿ ಕ್ರೀಯಾ ಯೋಜನೆ ಕಾಮಗಾರಿಗಳಿಗೆ ಚಾಲನೆ ನೀಡದ ಕಾರಣ ರಸ್ತೆಗಳು ಹಳ್ಳ, ದಿನ್ನೆಗಳಿಂದ ಕೂಡಿವೆ ಎಂದು ದಲಿತ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.