• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
32 ಲಕ್ಷ ಅನಧಿಕೃತ ನಿವೇಶನಗಳಿಗೆ ಬಿ ಖಾತಾ - ಮಹತ್ವದ ನಿರ್ಧಾರ : ಕಂದಾಯ ಸಚಿವ ಕೃಷ್ಣ ಬೈರೇಗೌಡ

 30 ರಿಂದ 32 ಲಕ್ಷ ನಿವೇಶನ-ಅಸ್ತಿಗಳಿಗೆ ಯಾವುದೇ ಎಲೆಕ್ಟ್ರಾನಿಕ್‌ ದಾಖಲೆ (ಇ-ದಾಖಲೆ) ಇಲ್ಲ. ಈ ಎಲ್ಲಾ ಆಸ್ತಿಗಳಿಗೂ ಒಂದು ಬಾರಿಯ ಪರಿಹಾರವಾಗಿ ಎಲೆಕ್ಟ್ರಾನಿಕ್‌ ಬಿ-ಖಾತಾ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿರುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ರಾಜಕೀಯ ದುರುದ್ದೇಶಕ್ಕೆ ಸಿಎಂ ಪತ್ನಿ, ಸಚಿವರಿಗೆ ಇ.ಡಿ ನೋಟಿಸ್‌: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಜಾರಿ ನಿರ್ದೇಶನಾಲಯವು (ಇ.ಡಿ) ರಾಜಕೀಯ ದುರುದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಹಾಗೂ ಸಚಿವ ಬೈರತಿ ಸುರೇಶ್‌ ಅವರಿಗೆ ನೋಟಿಸ್‌ ನೀಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಆರೋಪಿಸಿದರು.

ಮುಡಾ : ಸಿಎಂ ಸಿದ್ದರಾಮಯ್ಯ ಕುಟುಂಬ ವಿರುದ್ಧದ ಸಿಬಿಐ ತನಿಖೆ ತೀರ್ಪು ಕಾಯ್ದಿರಿಸಿದ ಕೋರ್ಟ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್‌ ತೀರ್ಪು ಕಾಯ್ದಿರಿಸಿದೆ.

ಮೈಕ್ರೋಫೈನಾನ್ಸ್ ಕಿರುಕುಳ ಕೊಟ್ಟರೆ ಕ್ರಿಮಿನಲ್‌ ಕೇಸ್‌ ದಾಖಲಿಸಿ - ಸಚಿವ ಬೈರೇಗೌಡ ಸೂಚನೆ

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದೆ. ಸಾಲ ಮರುಪಾವತಿಗಾಗಿ ಮನೆ ಜಪ್ತಿ ಮಾಡಿದ್ದರಿಂದ ಮನನೊಂದ ಯುವಕನೊರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ

ವಿಧಾನಸೌಧದಲ್ಲಿ ಪಶ್ಚಿಮದ್ವಾರದಲ್ಲಿ ನಾಡದೇವಿ ಪ್ರತಿಮೆ ಅನಾವರಣ - 25 ಅಡಿ ಎತ್ತರ, 20 ಟನ್‌ ತೂಕ

ರಾಜ್ಯ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿದ್ದ ನಾಡದೇವಿ ಭುವನೇಶ್ವರಿಯ ಬೃಹತ್‌ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಸೋಮವಾರ ಅದ್ದೂರಿಯಾಗಿ ನೆರವೇರಿತು.

ಏರ್‌ ಶೋ ಪ್ರವೇಶ ಶುಲ್ಕ ₹1000 ನಿಗದಿ - ಫೆ.10ರಿಂದ 14ರವರೆಗೆ ವೈಮಾನಿಕ ಪ್ರದರ್ಶನ

ನಗರದ ಯಲಹಂಕ ಏರ್‌ಫೋರ್ಸ್‌ ಸ್ಟೇಷನ್‌ನಲ್ಲಿ ಫೆ.10ರಿಂದ 14ರವರೆಗೆ ನಡೆಯಲಿರುವ ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ‘ಏರೋ ಇಂಡಿಯಾ-2025’ರಲ್ಲಿ ಯುದ್ಧ ವಿಮಾನಗಳ ಹಾರಾಟ ಪ್ರದರ್ಶನವನ್ನು ವೀಕ್ಷಿಸಲು ಸಾರ್ವಜನಿಕರಿಗೆ 1,000 ರು. ಶುಲ್ಕ ನಿಗದಿ 

ಪೀಣ್ಯ ಮೇಲ್ಸೇತುವೆ ಸಂಚಾರಕ್ಕೆ ಅಡ್ಡಿ : ರಾಜ್ಯ ರಸ್ತೆ ಸಾರಿಗೆ ನಿಗಮದ ಚಾಲಕರ ಅಸಮಾಧಾನ

ಪೀಣ್ಯ ಮೇಲ್ಸೇತುವೆ ಮೇಲೆ ‘ಪೀಕ್‌ ಅವರ್‌’ನಲ್ಲಿ ಸಂಚರಿಸಲು ಸಂಚಾರ ಪೊಲೀಸರು ಅವಕಾಶ ನೀಡದಿರುವುದಕ್ಕೆ ರಾಜ್ಯ ರಸ್ತೆ ಸಾರಿಗೆ ನಿಗಮದ ಹಲವು ಚಾಲಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೆಟ್ರೋ ಪರಿಷ್ಕೃತ ದರ ಹೆಚ್ಚಳ : ಕೇಂದ್ರಕ್ಕೆ ವರದಿ - ಬಿಎಂಆರ್‌ಸಿಎಲ್‌ನಿಂದ ವರದಿ ಸಲ್ಲಿಕೆ

ಮೆಟ್ರೋ ರೈಲು ಪ್ರಯಾಣ ದರ ಪರಿಷ್ಕರಿಸುವ ಸಂಬಂಧ ಅನುಸರಿಸಿದ ಮಾನದಂಡ, ಅಧ್ಯಯನ ಕುರಿತ ವರದಿಯನ್ನು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಕೇಂದ್ರ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿರುವುದಾಗಿ ಮೂಲಗಳು ತಿಳಿಸಿವೆ.

ನೇಕಾರರು ಸಾಮೂಹಿಕ ವಿವಾಹಗಳನ್ನು ಸದ್ಬಳಸಿಕೊಳ್ಳಿ
ನೆಲಮಂಗಲ: ನೇಕಾರ ಸಮುದಾಯದಿಂದ ಏ.2ರಂದು ದೇವರದಾಸಿಮಯ್ಯ ಜಯಂತಿ ಹಾಗು ಉಚಿತ ಸಾಮೂಹಿಕ ವಿವಾಹೋತ್ಸವ ಆಯೋಜಿಸಲಾಗಿದೆ ಎಂದು ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ಮಾಜಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ ತಿಳಿಸಿದರು.
ಸಾಂವಿಧಾನಿಕ ಆಶಯಗಳು ಸಮಗ್ರತೆ ರಕ್ಷಣೆಗೆ ಪೂರಕ
ದೊಡ್ಡಬಳ್ಳಾಪುರ: ಸಾಂವಿಧಾನಿಕ ಆಶಯಗಳನ್ನು ಗೌರವಿಸುವ ಮೂಲಕ ದೇಶದ ಏಕತೆ ಹಾಗೂ ಸಮಗ್ರತೆಯನ್ನು ರಕ್ಷಿಸುವ ಹೊಣೆಗಾರಿಕೆ ಎಲ್ಲ ನಾಗರಿಕರ ಮೇಲಿದೆ ಎಂದು ಉಪವಿಭಾಗಾಧಿಕಾರಿ ದುರ್ಗಾಶ್ರೀ ಹೇಳಿದರು.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 500
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved