• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ಷಯ ಮುಕ್ತ ಪಂಚಾಯತಿ ತ್ಯಾಮಗೊಂಡ್ಲು ಗ್ರಾಪಂ
ದಾಬಸ್‍ಪೇಟೆ: ನಮ್ಮ ಗ್ರಾಮ ಪಂಚಾಯತಿ 2024ನೇ ಸಾಲಿನ ಕ್ಷಯ ಮುಕ್ತ ಗ್ರಾಮ ಪಂಚಾಯತಿಯನ್ನಾಗಿ ಆಯ್ಕೆಯಾಗಿದೆ ಎಂದು ಗ್ರಾಪಂ ಅಧ್ಯಕ್ಷೆ ಉಮಾಹರೀಶ್ ಹೇಳಿದರು.
ಭೀಮಸೇನೆ ಸಂಘದ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಣೆ
ದಾಬಸ್‍ಪೇಟೆ: ಸರ್ವಜನರಿಗೂ ಸಮಾನತೆ ದೊರಕಬೇಕೆಂಬ ಕನಸನ್ನು ಹೊತ್ತು ಅದರಂತೆಯೇ ನಡೆದ ಮಹಾನುಭಾವ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಎಂದು ಭಾರತ ಭೀಮಸೇನೆ ಸಂಘದ ರಾಜ್ಯಾಧ್ಯಕ್ಷ ದಿನೇಶ್ ಅಭಿಪ್ರಾಯಪಟ್ಟರು.
ಕನ್ನಡ ಪ್ರಶ್ನೆಪತ್ರಿಕೆ ಅಂಕ ಕಡಿತ ಪ್ರಸ್ತಾವ ಅವೈಜ್ಞಾನಿಕ
ದೊಡ್ಡಬಳ್ಳಾಪುರ: ಕನ್ನಡ ಭಾಷೆಯ ಮಹತ್ವಕ್ಕೆ ಧಕ್ಕೆ ತರುವ ಯಾವುದೇ ನಿರ್ಧಾರಗಳು ಖಂಡನೀಯ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ಭಾಷೆ ಕನ್ನಡ ಪ್ರಶ್ನೆ ಪತ್ರಿಕೆಯನ್ನು 125ಕ್ಕೆ ಬದಲಾಗಿ 100 ಅಂಕಗಳಿಗೆ ಸೀಮಿತಗೊಳಿಸುವ ಪ್ರಸ್ತಾವನೆ ಅವೈಜ್ಞಾನಿಕ. ಯಾವುದೇ ಕಾರಣಕ್ಕೂ ಅಂಕಗಳ ಕಡಿತ ಆಗಬಾರದು ಎಂದು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ನಿರ್ದೇಶಕ ಹುಲಿಕಲ್ ನಟರಾಜ್ ಹೇಳಿದರು.
ಗೋಕರ್ಣ ಗುಹೆಯಲ್ಲಿ ಸಿಕ್ಕ ಕುಟುಂಬ ಗಡೀಪಾರಿಗೆ ಹೈಕೋರ್ಟ್‌ನಿಂದ ತಡೆ

ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಬಳಿ ಗುಹೆಯೊಂದರಲ್ಲಿ ಇತ್ತೀಚೆಗೆ ಪತ್ತೆಯಾಗಿದ್ದ ರಷ್ಯಾ ಕುಟುಂಬವನ್ನು ಭಾರತದಿಂದ ಗಡೀಪಾರು ಮಾಡುವುದರಿಂದ ಕೇಂದ್ರ ಸರ್ಕಾರವನ್ನು ಹೈಕೋರ್ಟ್‌ ತಾತ್ಕಾಲಿಕವಾಗಿ ನಿರ್ಬಂಧಿಸಿದೆ

ಯಮೆನ್‌ ನರ್ಸ್‌ ಗಲ್ಲು ತಪ್ಪಿಸಿದ್ದು ಕನ್ನಡಿಗ ಷರೀಫ್‌’

ಯಮೆನ್ ದೇಶದಲ್ಲಿ ಕೇರಳ ಮೂಲದ ನಿಮಿಷ ಎಂಬ ನರ್ಸ್‌ಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಯನ್ನು ಅಲ್ಲಿನ ಸರ್ಕಾರ ಹಾಗೂ ಸಂತ್ರಸ್ಥ ಕುಟುಂಬದೊಂದಿಗೆ ಮಾತನಾಡಿ ಮುಂದೂಡುವ ಮೂಲಕ ಹೊಸ ಆಸೆ ಚಿಗುರುವಂತೆ ಮಾಡಿದ ಡಾ.ಮೌಲಾ ಷರೀಫ್ ಅವರ ಕಾರ್ಯ ಶ್ಲಾಘನೀಯ

ರೈಲು ನಿಲ್ದಾಣದಲ್ಲಿ ಮಾರ್ಗಸೂಚಿಗೆ ಬರಲಿದೆ ‘ನಮ್ಮ ನಕ್ಷೆ’

ಪ್ರಯಾಣಿಕರಿಗೆ ರೈಲ್ವೆ ನಿಲ್ದಾಣದೊಳಗೆ ದಾರಿ ಹುಡುಕಲು ನೆರವಾಗುವ ‘ನಮ್ಮ ನಕ್ಷೆ’ ಪೋರ್ಟಲ್‌ ರೂಪಿಸುತ್ತಿರುವ ನೈಋತ್ಯ ರೈಲ್ವೆಯು ರಾಜ್ಯದ ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳ ಡಿಜಿಟಲ್ ನ್ಯಾವಿಗೇಷನ್ ಕಾರ್ಯವನ್ನು ಕೈಗೊಂಡಿದೆ.

ಬನ್ನೇರುಘಟ್ಟದಿಂದ 4 ಏಷ್ಯನ್ ಆನೆಗಳು ಜಪಾನ್‌ಗೆ

ಪ್ರಾಣಿ ವಿನಿಮಯ ಕಾರ್ಯಕ್ರಮದಡಿಯಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದ ನಾಲ್ಕು ಏಷ್ಯನ್ ಆನೆಗಳು ಜಪಾನ್‌ನ ಹಿಮೇಜಿ ಸೆಂಟ್ರಲ್ ಪಾರ್ಕ್‌ನ ಹಿಮೇಜಿ-ಸಫಾರಿ ಪಾರ್ಕ್‌ಗೆ ಏರ್ ಲಿಫ್ಟ್ ಮೂಲಕ ಪ್ರಯಾಣ ಬೆಳೆಸಿದವು.

ತೆರಿಗೆ ವಂಚಕರಿಗೆ ಬಿಬಿಎಂಪಿ ನೋಟಿಸ್ : ಆಸ್ತಿಯ ಮಾರಾಟ, ವರ್ಗಾವಣೆ ತಡೆ ಹಿಡಿಯುವುದಕ್ಕೆ ಪಾಲಿಕೆ ನಿರ್ಧಾರ

ನಗರದಲ್ಲಿ ಸುಳ್ಳು ಆಸ್ತಿ ಮಾಹಿತಿ ಘೋಷಣೆ ಮಾಡಿಕೊಂಡು ಆಸ್ತಿ ತೆರಿಗೆ ವಂಚನೆ ಮಾಡುತ್ತಿರುವ ಆಸ್ತಿ ಮಾಲೀಕರಿಗೆ ನೋಟಿಸ್‌ ನೀಡಲಾಗುತ್ತಿದ್ದು, ಪರಿಷ್ಕೃತ ಆಸ್ತಿ ಮೊತ್ತ ಪಾವತಿ ಮಾಡದಿದ್ದರೆ, ಸಂಬಂಧಪಟ್ಟ ಆಸ್ತಿಯ ಮಾರಾಟ, ವರ್ಗಾವಣೆ ತಡೆ ಹಿಡಿಯುವುದಕ್ಕೆ ಬಿಬಿಎಂಪಿ ನಿರ್ಧರಿಸಿದೆ.

ವಿಮಾನ ನಿಲ್ದಾಣದ ರಾಮೇಶ್ವರಂ ಕೆಫೆಯಲ್ಲಿ ಆಹಾರದಲ್ಲಿ ಹುಳ ಪತ್ತೆ : ಆರೋಪ

 ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ಪ್ರತಿಷ್ಠಿತ ಹೋಟೆಲ್‌ ರಾಮೇಶ್ವರಂ ಕೆಫೆಯಲ್ಲಿ ಗುರುವಾರ ಬೆಳಿಗ್ಗೆ ತಿಂಡಿಯಲ್ಲಿ ಹುಳ ಪತ್ತೆಯಾಗಿದೆ ಎಂದು ಆರೋಪಿಸಿ ಪ್ರಯಾಣಿಕರೊಬ್ಬರು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ತನಿಖೆ ಮಾಡಿದ್ದೇನೆ, ಬೆಂಗ್ಳೂರು ಗ್ರಾ.ದಲ್ಲಿ ಅಕ್ರಮ ಆಗಿದೆ : ಡಿಕೆಶಿ

ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಮತಗಳ್ಳತನವಾಗಿದೆ ಎಂಬ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ ಹೇಳಿಕೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬೆಂಬಲ ವ್ಯಕ್ತಪಡಿಸಿದ್ದಾರೆ.

  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 674
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved