• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಿತ್ಯ ಲೋಕ ಶ್ರೀಮಂತಗೊಳಿಸಿದ ಸಾಹಿತಿ ಜನವಾಡಕರ್: ಸಿದ್ರಾಮ ಸಿಂಧೆ
ಸಹಕಾರ ಸಂಘಗಳ ಮುನ್ನಡೆಸುವುದೇ ಸವಾಲು: ಸಿ.ಜಿ.ಹಳ್ಳದ್
ಎಲ್ಲರೂ ಬಸವಣ್ಣನವರ ತತ್ವ, ಸಿದ್ಧಾಂತ ಅಳವಡಿಸಿಕೊಳ್ಳಿ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ
ಶಿಕ್ಷಕರು ಅಭಿವೃದ್ಧಿ ರುವಾರಿಗಳು: ಪ್ರಭು ಚವ್ಹಾಣ
ಹಿಂದಿ ಅಧ್ಯಯನ ಮಾಡಿ, ಭಾರತದ ಪರಂಪರೆ ಪಸರಿಸಿ: ಡಾ.ಬಿ.ಎಸ್. ಬಿರಾದಾರ
ಸಮಾಜದಲ್ಲಿಂದು ಹೃದಯವಂತಿಕೆ ಕೊರತೆ ಇದೆ: ಚೊನ್ನಿಕೇರಿ
ಮನೆ ಮನೆಗೆ ಸುದ್ದಿಗಳ ಮುಟ್ಟಿಸುವ ವಿತರಕರ ಸೇವೆಯು ಆದರ್ಶನೀಯ: ಜಯರಾಜ ದಾಬಶೆಟ್ಟಿಪ್ರವಾದಿ ಪೈಗಂಬರ್ ಅವರ ಜನ್ಮ ದಿನಾಚರಣೆಕೌಶಲ್ಯಾಧಾರಿತ ಸಮಗ್ರ ಶಿಕ್ಷಣ ಇಂದಿನ ತುರ್ತು: ಪ್ರೊ.ಗಣಪತಿ ಸಿನ್ನೂರಬಿಎಸ್‌ಎಸ್‌ಕೆ ಪುನಾರಂಭಕ್ಕೆ ಖಂಡ್ರೆ ಅಡ್ಡಗಾಲು: ಕಲ್ಲೂರ್‌ ಗಂಭೀರ ಆರೋಪ

ಇನ್ನಷ್ಟು ಸುದ್ದಿ

ಪಂಚ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಿ: ಅಮೃತರಾವ್‌ ಚಿಮಕೋಡೆ
ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಸರಿಯಾದ ರೀತಿಯಲ್ಲಿ ಜನರಿಗೆ ತಲುಪಿಸಿ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಮೃತರಾವ್‌ ಚಿಮಕೋಡೆ ಅವರು ಸೂಚಿಸಿದರು.
8 ದಿನಗಳ ಗಡುವು, ನಿರ್ಲಕ್ಷಿಸಿದ್ರೆ ಡಿಸಿ ಕಚೇರಿಗೆ ಮುತ್ತಿಗೆ
ಬರುವ 8 ದಿನಗಳ ಒಳಗಾಗಿ ಬೀದರ್‌ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬೆಳೆ ಹಾನಿ ಕುರಿತು ಅಧಿಕಾರಿಗಳು ರೈತರ ಭೂಮಿಯನ್ನು ಇಂಚಿಂಚೂ ಸರ್ವೆ ಮಾಡಿ ಎಕರೆಗೆ 50 ಸಾವಿರ ರು.ಗಳ ಪರಿಹಾರಕ್ಕೆ ಶಿಫಾರಸ್ಸು ಮಾಡಿ ಸರ್ಕಾರದಿಂದ ಕೊಡಿಸಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿಗಳ ಕಚೇರಿಗೆ ರೈತರೊಂದಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಗುವುದು ಎಂದು ಭಾರತೀಯ ಜನತಾ ಪಕ್ಷದ ವಿಭಾಗೀಯ ಸಹಪ್ರಭಾರಿ ಈಶ್ವರಸಿಂಗ್‌ ಠಾಕೂರ್‌ ಎಚ್ಚರಿಸಿದರು.
‘ಲಿಂಗಾಯತ’ ಮಾನವ ಹಕ್ಕುಗಳ ಪ್ರತಿಪಾದಕ: ನಿಜಗುಣಾನಂದ ಸ್ವಾಮಿ
ನಮ್ಮದು ಸನಾತನ ಸಂಸ್ಕೃತಿಯಲ್ಲ, ನಮ್ಮದು ಬಸವ ಸಂಸ್ಕೃತಿ. ಲಿಂಗಾಯತ ಎಂದರೆ ಈ ದೇಶದ ಮಾನವ ಹಕ್ಕುಗಳ ಪ್ರತಿಪಾದಕ ಎಂಬಂಥ ವ್ಯವಸ್ಥೆಯಲ್ಲಿ ನಾವೆಲ್ಲ ಬರಬೇಕು ಎಂದು ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮಿಗಳು ಅಭಿಪ್ರಾಯ ವ್ಯಕ್ತಪಡಿಸಿದರು.
ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯವಾದರೆ ಅಕ್ಕಪಡೆ ಗಮನಕ್ಕೆ ತನ್ನಿ: ಶೈನಿ ಗುಂಟಿ
ಹೆಣ್ಮಕ್ಕಳು ತಮ್ಮ ಮೇಲೆ ಯಾವುದೇ ರೀತಿಯ ದೌರ್ಜನ್ಯ ನಡೆದರೆ ಕೂಡಲೇ ಅಕ್ಕ ಪಡೆಯ ಗಮನಕ್ಕೆ ತರಬೇಕೆಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರ ಪತ್ನಿ ಶೈನಿ ಗುಂಟಿ ಹೇಳಿದರು.
ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗೆ ಲಾಭ: ಹಣಮಂತರಾವ್‌ ಚವ್ಹಾಣ್‌
ಸದಾ ಆರ್ಥಿಕವಾಗಿ ನಷ್ಟದಲ್ಲಿರುತ್ತಿದ್ದ ರಾಜ್ಯದ ಸಾರಿಗೆ ಸಂಸ್ಥೆಯು ಶಕ್ತಿ ಯೋಜನೆ ಅನುಷ್ಠಾನದಿಂದ ಲಾಭದತ್ತ ಮರಳಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಹಣಮಂತರಾವ್‌ ಚವ್ಹಾಣ್‌ ಹೇಳಿದರು.
ಮಳೆ ಹಾನಿಗೆ ಸರ್ಕಾರದಿಂದ ಸೂಕ್ತ ಪರಿಹಾರ
ತಾಲೂಕಿನಲ್ಲಿ ನಿರಂತರವಾಗಿ ಸುರಿದ ಮಳೆಯ ಹಿನ್ನೆಲೆಯಲ್ಲಿ ಆಗಿರುವ ಹಾನಿಯ ಕುರಿತು ವರದಿಯನ್ನು ಸಿದ್ದಪಡಿಸಿ ಸರ್ಕಾರಕ್ಕೆ ಸಲ್ಲಿಸಬೇಕೆಂದು ವಿಧಾನ ಪರಿಷತ್‌ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ್‌ ಹಾಗೂ ಭೀಮರಾವ್‌ ಪಾಟೀಲ್‌ ಅಧಿಕಾರಿಗಳಿಗೆ ಸೂಚಿಸಿದರು.
ವಚನ ಬದುಕಿನ ದಾರಿ ದೀಪ: ಡಾ.ಪಾಟೀಲ್‌
ಮಕ್ಕಳಲ್ಲಿ ಅನೇಕ ಪ್ರತಿಭೆಗಳಿವೆ. ಪ್ರೋತ್ಸಾಹಗಳಿರದ ಕಾರಣ ಮಕ್ಕಳು ಬೆಳೆಯಲು ಅನಾನೂಲ. ಇಂದಿನ ವ್ಯವಸ್ಥೆಯಲ್ಲಿ ಮಕ್ಕಳು ಎಲ್ಲ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರಲು ಇಂಥ ವೈವಿಧ್ಯಮಯ ಸಾಂಸ್ಕೃತಿಕ ಸ್ಪರ್ಧೆಗಳು ಅನಿವಾರ್ಯ ಎಂದು ತೋಟಗಾರಿಕೆ ಕಾಲೇಜ್‌ನ ಡೀನ್‌ ಡಾ.ಎಸ್‌.ವಿ.ಪಾಟೀಲ್‌ ಅಭಿಪ್ರಾಯ ವ್ಯಕ್ತಪಡಿಸಿದರು.
ವಿಕಲಚೇತನ ಮಕ್ಕಳಿಗೆ ಸರ್ಕಾರದ ಸೌಲಭ್ಯ ತಲುಪಿಸಿ: ಶಾಸಕ ಪ್ರಭು ಚವ್ಹಾಣ್‌
ವಿಕಲಚೇತನರ ಹಿತಾಸಕ್ತಿಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜಾರಿಗೆ ತಂದಿರುವ ಎಲ್ಲ ಕಲ್ಯಾಣ ಯೋಜನೆಗಳ ಬಗ್ಗೆ ಹೆಚ್ಚಿನ ಪ್ರಚಾರ ನೀಡುವ ಮೂಲಕ ವಿಕಲಚೇತನ ವಿದ್ಯಾರ್ಥಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಮಾಜಿ ಸಚಿವರು ಹಾಗೂ ಔರಾದ್‌ (ಬಿ) ಶಾಸಕರಾದ ಪ್ರಭು ಚವ್ಹಾಣ್‌ ಅಧಿಕಾರಿಗಳಿಗೆ ಸೂಚಿಸಿದರು.
ಪಾಲಿಕೆಯಲ್ಲಿ ವಿವಿಧ ಯೋಜನೆಯಲ್ಲಿ ಅವ್ಯವಹಾರ
ಬೀದರ್‌ ಮಹಾನಗರ ಪಾಲಿಕೆಯಲ್ಲಿ ವಿವಿಧ ಯೋಜನೆಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಸೋಮವಾರ ದಲಿತ ಸಂಘರ್ಷ ಸಮಿತಿಯಿಂದ ಕಚೇರಿಗೆ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಂಡಿತ್ತು.
ಸೆ.3ಕ್ಕೆ ಬಸವ ಸಂಸ್ಕೃತಿ ಅಭಿಯಾನಕ್ಕೆ ಸಿದ್ಧತೆ
ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ನಗರದಲ್ಲಿ ಆಯೋಜಿಸಲಾಗುತ್ತಿರುವ ಬಸವ ಸಂಸ್ಕೃತಿ ಅಭಿಯಾನದಲ್ಲಿ ನಾಡಿನ ನೂರಾರು ಮಠಾಧೀಶರು, ಶರಣ ಸಂತರು ಸೇರಿದಂತೆ ಸುಮಾರು 50ಸಾವಿರ ಬಸವ ಭಕ್ತರ ಆಗಮನವನ್ನು ನಿರೀಕ್ಷಿಸಲಾಗಿದೆ ಎಂದು ಬಸವ ಸಂಸ್ಕೃತಿ ಅಭಿಯಾನ ಸಮಿತಿಯ ಅಧ್ಯಕ್ಷ ಬಸವರಾಜ ಧನ್ನೂರ್‌ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 153
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved