• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಕಂಪ್ಯೂಟರ್ ಶಿಕ್ಷಣ ಹೊಸ ಕ್ರಾಂತಿಗೆ ನಾಂದಿ
ಕಾಲುಬಾಯಿ ರೋಗದ ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ
100 ಮೀಟರ್ ರಸ್ತೆಯಲ್ಲಿ ನೂರಾರು ಗುಂಡಿಗಳದ್ದೇ ಸಾಮ್ರಾಜ್ಯ
ವ್ಯಕ್ತಿತ್ವ ವಿಕಸನಕ್ಕೆ ಸಂಸ್ಕೃತಿ, ಸಾಹಿತ್ಯ ಮುಖ್ಯ
ಎನ್‌ಎಸ್ಸೆಸ್‌ಕೆ: ಕಣದಿಂದ ಬಿಜೆಪಿ ಬೆಂಬಲಿತ ಪ್ಯಾನೆಲ್‌ ಹಿಂದಕ್ಕೆ
ಸಂಗೀತದಿಂದ ಸಂಸ್ಕೃತಿ, ಏಕಾಗ್ರತೆ ಜತೆ ಆತ್ಮಸ್ಥೈರ್ಯ ವೃದ್ಧಿ: ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ
ಶಾಸಕ ಚವ್ಹಾಣ್‌ ನೇತೃತ್ವದಲ್ಲಿ ಅ.10ರಂದು ಜೆಸ್ಕಾಂ ಸಭೆಸಿಜೆಐ ಗವಾಯಿ ಮೇಲಿನ ದಾಳಿಗೆ ಖಂಡನೆವಾಲ್ಮಿಕಿ ರಾಮಾಯಣ ಎಲ್ಲರಿಗೂ ಮಾದರಿ: ರಹೀಮ್‌ ಖಾನ್‌ಸಮಸಮಾಜ ನಿರ್ಮಾಣಕ್ಕೆ ಶ್ರಮಿಸಿದಶರಣ ಹರಳಯ್ಯ: ಭಾರತಿ ಪ್ರಭುದೇವ

ಇನ್ನಷ್ಟು ಸುದ್ದಿ

ಎಚ್ಚೆತ್ತ ಜೆಸ್ಕಾಂ: ವಿದ್ಯುತ್‌ ಆವಾಂತರ ದುರಸ್ತಿಗೆ ದಾಪುಗಾಲು
ಜೆಸ್ಕಾಂನ ಔರಾದ್‌ ಉಪ ವಿಭಾಗ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅವಾಂತರಗಳ ಕುರಿತು ''ಕನ್ನಡಪ್ರಭ'' ಸರಣಿ ವರದಿಗಳ ಮೂಲಕ ಅಧಿಕಾರಿಗಳಲ್ಲಿ ಚುರುಕು ಮುಟ್ಟಿದಂತಾಗಿದ್ದು ಕಮಲನಗರ ಹಾಗೂ ಔರಾದ್‌ ತಾಲೂಕಿನಾದ್ಯಂತ ವಿದ್ಯುತ್‌ ಕೆಲಸಗಳ ಜೋರು ಹಿಡಿದಿದ್ದಲ್ಲದೆ ಅಧಿಕಾರಿಗಳು, ಸಿಬ್ಬಂದಿ ಅವರವರ ಕೇಂದ್ರ ಸ್ಥಾನದಲ್ಲಿ ಇದ್ದು ಕರ್ತವ್ಯ ನಿರ್ವಹಿಸಬೇಕೆಂಬ ಆದೇಶ ಹೊರಡಿಸಿದ್ದು, ಜೆಸ್ಕಾಂ ಹೈ ಅಲರ್ಟ್‌ ಆದಂತಾಗಿದೆ.
ಮೈಲಾರ ಮಲ್ಲಣ್ಣ ದೇವರ ದರ್ಶನ ಪಡೆದ ಖಂಡ್ರೆ
ತಾಲೂಕಿನ ಖಾನಾಪುರ (ಮೈಲಾರ) ಗ್ರಾಮದಲ್ಲಿ ವಿಜಯದಶಮಿ ನಿಮಿತ್ತ ಗುರುವಾರ ಮೈಲಾರ ಮಲ್ಲಣ್ಣ ದೇವಸ್ಥಾನದಲ್ಲಿ ದೇವರ ಪಲ್ಲಕ್ಕಿ ಮೆರವಣಿಗೆ ವೈಭವದಿಂದ ನೆರವೇರಿತು.
ನಾಗಮೋಹನದಾಸ್ ವರದಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯ: ಅನೀಲ ಬೆಲ್ದಾರ್
ನ್ಯಾ. ನಾಗಮೋಹನದಾಸ್ ಅವರ ವರದಿಯಿಂದ ಬಲಗೈ ಸಮುದಾಯಕ್ಕೆ ತೀವ್ರ ಅನ್ಯಾಯವಾಗಿದೆ. ಹೀಗಾಗಿ ‘ಒಳಮೀಸಲಾತಿ ವರದಿಯ ಒಳಸಂಚು’ ಕುರಿತು ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟದಿಂದ ಅ.5ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ರಂಗಮಂದಿರದಲ್ಲಿ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಆಯೋಜಕ ಅನೀಲಕುಮಾರ ಬೆಲ್ದಾರ್ ತಿಳಿಸಿದರು.
ಅಧ್ಯಾತ್ಮ ಅರಿತು ಬಾಳುವುದರಲ್ಲಿ ಮನುಷ್ಯನ ಶ್ರೇಯಸ್ಸಿದೆ
ಮುಳ್ಳಿನ ನಡುವೆ ಗುಲಾಬಿ ಅರಳಿ ಸುಗಂಧ ಬೀರುವ ಹಾಗೆ ಕಷ್ಟಗಳ ನಡುವೆ ಬಾಳಿ ಬದುಕಬೇಕಾದರೆ ಮನುಷ್ಯನಿಗೆ ಆಧ್ಯಾತ್ಮ ಜ್ಞಾನ ಅಗತ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ನುಡಿದರು.
ಸೆಪ್ಟೆಂಬರ್‌ 30ರಂದು ಸಿಎಂರಿಂದ ಬೀದರ್‌ನಲ್ಲಿ ವೈಮಾನಿಕ ಸಮೀಕ್ಷೆ
ಬೀದರ್ ನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರೀ ಪ್ರಮಾಣದ ಬೆಳೆ, ಮನೆ ಹಾನಿಯ ಜೊತೆಗೆ ಮೂಲಸೌಕರ್ಯಕ್ಕೂ ಹಾನಿ ಆಗಿದ್ದು, ವೈಮಾನಿಕ ಸಮೀಕ್ಷೆ ನಡೆಸಿ, ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ.
15 ದಿನದೊಳಗಾಗಿ ಬೆಳೆ ಪರಿಹಾರಕ್ಕೆ ಕ್ರಮ : ಸಚಿವ ಖಂಡ್ರೆ
ಜಿಲ್ಲೆಯಾದ್ಯಂತ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಹಾನಿಯಾದ ಬೆಳೆಗಳ ಜಂಟಿ ಸಮೀಕ್ಷೆಯನ್ನು ಶೀಘ್ರವೇ ಪೂರ್ಣಗೊಳಿಸಿ, ಪರಿಹಾರವನ್ನು 15 ದಿನದೊಳಗಾಗಿ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ನಿರ್ವಹಣೆ ಇಲ್ಲದೆ ಮರಣಕೂಪವಾದ ವಿದ್ಯುತ್‌ ನಿಯಂತ್ರಕಗಳು
ಸುತ್ತಲೂ ಗಿಡ, ಕಂಟಿಗಳು, ಹುಲ್ಲು ಆವರಿಸಿಕೊಂಡು ರಸ್ತೆ ಪಕ್ಕದಲ್ಲಿ ಅಪಾಯದ ಮುನ್ಸೂಚನೆ ನೀಡುತ್ತ ವರ್ಷಗಳಿಂದ ನಿರ್ವಹಣೆ ಇಲ್ಲದೆ ನರಳುತ್ತಿರುವ ವಿದ್ಯುತ್‌ ನಿಯಂತ್ರಕಗಳು. ಅಧಿಕಾರಿಗಳು ನಿತ್ಯ ಸಂಚರಿಸುವ ರಸ್ತೆಯಲ್ಲಿಯೇ ಜೀವ ಬಲಿಗಾಗಿ ಬಾಯ್ತೆರೆದು ಕಾದಿರುವ ಟ್ರಾನ್ಸಫಾರಂ ದುರಾವಸ್ಥೆ ಕಣ್ಣಿಗೆ ಕಂಡರೂ ಕ್ರಮ ಕೈಗೊಳ್ಳದ ಜೆಸ್ಕಾಂ ಕಾರ್ಯವೈಖರಿಗೆ ಜೀವಂತ ಸಾಕ್ಷಿಯಾಗಿದೆ.
ಕಮಲನಗರದಲ್ಲಿ ಎಕ್ಸ್‌ಪ್ರೆಸ್‌ ರೈಲುಗಳ ನಿಲುಗಡೆಗೆ ಆಗ್ರಹ
ಪಟ್ಟಣದ ರೈಲು ನಿಲ್ದಾಣದಿಂದ ಹಾದು ಹೋಗುವ ಪ್ರತಿಯೊಂದು ಎಕ್ಸ್‌ಪ್ರೆಸ್‌ ರೈಲು ನಿಲುಗಡೆ ಮಾಡಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆಗಳಿಂದ ಮಂಗಳವಾರ ದಕ್ಷಿಣ ಮಧ್ಯ ಸಿಕಿಂದ್ರಾಬಾದ್‌ ವಿಭಾಗದ ಉಪ ರೈಲ್ವೆ ವ್ಯವಸ್ಥಾಪಕರಾದ ಆರ್‌. ಗೋಪಾಲಕೃಷ್ಣನ್‌ ಅವರಿಗೆ ಮನವಿ ಸಲ್ಲಿಸಿದರು.
ಜೆಸ್ಕಾಂ ಬೇಜವಾಬ್ದಾರಿ: ಕತ್ತಲೆ ಕೂಪದಲ್ಲಿ ಜನ
ಮಳೆ ಗಾಳಿ ಏನೂ ಇಲ್ಲದೆ ವಿದ್ಯುತ್‌ ಸರಬರಾಜಿನಲ್ಲಿ ದೋಷ ಕಂಡು ಬಂದರೂ ಗುಲಬರ್ಗಾ ವಿದ್ಯುತ್‌ ಸರಬರಾಜು ಕಂಪನಿಯ (ಜೆಸ್ಕಾಂ) ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಸತತ ಎರಡು ದಿನಗಳ ಕಾಲ ಇಲ್ಲಿನ 9 ಗ್ರಾಮಗಳ ಜನರು ವಿದ್ಯುತ್‌ ಪೂರೈಕೆ ಇಲ್ಲದೆ ಹಗಲು ರಾತ್ರಿ ಪರದಾಡಿದ ಘಟನೆ ನಡೆದಿದೆ.
ಪೌರ ಕಾರ್ಮಿಕರ ಸೇವೆ ಅಪ್ರತಿಮವಾಗಿದೆ: ಸಚಿವ ಖಂಡ್ರೆ
ಸಮಾಜದ ಸ್ವಚ್ಛತೆ, ಆರೋಗ್ಯ ಹಾಗೂ ಸುಂದರತೆಯ ಹಿತದೃಷ್ಟಿಯಿಂದ ಪ್ರತಿದಿನ ದುಡಿಯುತ್ತಿರುವ ಪೌರ ಕಾರ್ಮಿಕರ ಸೇವೆ ಅಪ್ರತಿಮ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 156
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved