2025 ಕೋಟಿ ರು. ಯೋಜನೆಯನ್ನು ಜಿಲ್ಲೆಗೆ ನೀಡಿ ಅಭಿವೃದ್ಧಿಗೆ ಸಾಥ ನೀಡಿದ್ದು, ಇವುಗಳಲ್ಲಿ ಪೂರ್ಣಗೊಂಡಿರುವ ಕಾಮಗಾರಿ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲು ಸಿಎಂ ಸಿದ್ದರಾಮಯ್ಯ ಏ. 16ರಂದು ನಗರಕ್ಕೆ ಆಗಮಿಸುತ್ತಿದ್ದಾರೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.