ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bidar
bidar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉಡಾಫೆ ಮಾತುಗಳಿಂದ ಖಂಡ್ರೆ ಬಾಲಿಶತನ: ಭಗವಂತ ಖೂಬಾ ಆರೋಪ
ಚುನಾವಣೆ ಮುಗಿದ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿ ಇರಲ್ಲ. 60 ವರ್ಷಗಳಲ್ಲಿ ಮಾಡದ ಕಾರ್ಯವನ್ನು ನಾವು 10 ವರ್ಷದಲ್ಲಿ ಮಾಡಿ ತೋರಿಸಿದ್ದೇವೆ. ದೇಶದ ಜನರಲ್ಲಿ ಸ್ವಾಭಿಮಾನ ಹಾಗೂ ಸ್ವಾವಲಂಬನೆಯ ಆಶಾಕಿರಣ ಮೂಡಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ನುಡಿದರು.
ಪೊಲೀಸ್ ಸಮವಸ್ತ್ರ ಧರಿಸಿ ಹಣ ಸುಲಿಗೆ..!
ಚಿನ್ನದ ವ್ಯಾಪಾರಿಯಿಂದ ಸುಲಿಗೆ ಮಾಡಿದ್ದ ಹೈದ್ರಾಬಾದ್ ಮೂಲದವರು. ಹೈದ್ರಾಬಾದ್ನಿಂದ ಮುಂಬೈಗೆ ತೆರಳುತ್ತಿದ್ದ ವ್ಯಾಪಾರಿಯಿಂದ ವಿದೇಶಿ ಕರೆನ್ಸಿ ಸೇರಿ ₹21 ಲಕ್ಷ ಸುಲಿಗೆ ಮಾಡಿದ್ದ ಮೂವರ ಬಂಧನ.
ಯುವಕರು ದುಶ್ಚಟಗಳಿಗೆ ಬಲಿಯಾಗದಿರಿ: ಸಚಿವ ಈಶ್ವರ ಖಂಡ್ರೆ
ಮಠಾಧೀಶರು ಸಮಾಜದಲ್ಲಿನ ಕೆಟ್ಟ ಚಟ ತಡೆಯಲು ದುಡಿಯುತ್ತಿದ್ದಾರೆ. ದರಲ್ಲಿ ವಿಶೇಷವಾಗಿ ಹಾರಕೂಡ ಶ್ರೀಗಳು ಮಠಾಧೀಶರಷ್ಟೆ ಅಲ್ಲದೇ ವಿದ್ವಾಂಸರಾಗಿದ್ದಾರೆ ಎಂದು ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ನುಡಿದರು.
ಕುಡಿವ ನೀರಿನ ಪೂರೈಕೆಗೆ ಪ್ರಥಮಾದ್ಯತೆ ನೀಡಿ: ಡಿಸಿ ಸೂಚನೆ
ಗ್ರಾಮಗಳಲ್ಲಿ ಖಾಸಗಿ ಬೋರ್ವೆಲ್ ಬಾಡಿಗೆ ಪಡೆಯಿರಿ. ಇಲ್ಲವಾದರೆ ಟ್ಯಾಂಕರ್ ಮಾಲೀಕರಿಂದ ಕೋಟೆಶನ್ ಪಡೆದು ಟ್ಯಾಂಕರ್ಗಳ ಮೂಲಕ ನೀರು ಸರಬರಾಜು ಮಾಡಬೇಕು ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸೂಚನೆ ನೀಡಿದರು.
ಅಂಬೇಡ್ಕರ್ ಜಯಂತಿ ಆಚರಣೆ, ಯುವಕರಿಗೆ ಸಹಕರಿಸಿ: ಉಮೇಶ
ಸಮಾಜದ ಹಿರಿಯರಿಂದ ಅಡ್ಡಿ ಸಾಧ್ಯತೆ, ಹಿರಿಯರು ನಮ್ಮ ಭಾವನೆ ಅರ್ಥೈಸಿಕೊಳ್ಳಲಿ ಎಂದು ಉಮೇಶ ಸ್ವಾರಳ್ಳಿಕರ್ ಹೇಳಿದರು. ಡಾ. ಅಂಬೇಡ್ಕರ್ 133ನೇ ಜಯಂತಿ ಅದ್ಧೂರಿ ಆಚರಣೆಗೆ ಏ.14ರಂದು ನಿರ್ಧಾರ ಮಾಡಲಾಗಿದೆ.
ರೋಟರಿ ಕ್ಲಬ್ ವತಿಯಿಂದ ಮಹಿಳಾ ದಿನಾಚರಣೆ
ಬೀದರ್ನಲ್ಲಿ ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿ ವತಿಯಿಂದ ನಗರದ ಐಎಂಎ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 50 ಸಾಧಕಿಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಇಂದಿನಿಂದ ಸಹೋದರತ್ವದ ಅಷ್ಟೂರ ದರ್ಗಾ ಜಾತ್ರೆ
ಹಿಂದಿನ ಅನೇಕ ವರ್ಷಗಳಿಂದ ನಡೆದುಕೊಂಡು ಬರುವ ಈ ಜಾತ್ರೆಗೆ ದೇವನೊಬ್ಬ ನಾಮ ಹಲವು ಎಂಬ ಗಾದೆಯಂತೆ ಅಷ್ಟೂರ ಗ್ರಾಮದ ಅಹ್ಮದ ಶಾ ಅಲಿ ವಲಿ ಬಹಮನಿ ದರ್ಗಾದ ಗುಂಬಜ್ ಹಿಂದು ಹಾಗೂ ಮುಸ್ಲಿಂ ಸಹೋದರತ್ವ ಸಾರುವ ಪ್ರತೀಕ ಎಂಬಂತಿವೆ.
ಮಹಿಳೆಯರು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಿ: ಡಾ.ರಮೇಶ
ಮಹಿಳೆಯರು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಮಹಾರಾಷ್ಟ್ರದ ಉದಗಿರದ ಉದಯಗಿರಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ರಮೇಶ ಮೂಲಗೆ ಸಲಹೆ ನೀಡಿದರು.
ಜೆಡಿಎಸ್, ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್ ಪಂಚರ್: ಬಂಡೆಪ್ಪ ಖಾಶೆಂಪೂರ್
ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಧರ್ಮ ಪಾಲನೆ ಮಾಡುವಂತೆ ಮಾಜಿ ಸಚಿವ ಖಾಶೆಂಪುರ್ ಕರೆ ನೀಡಿದರು. ಜೆಡಿಎಸ್ ಪಕ್ಷದ ಮುಖಂಡರ, ಕಾರ್ಯಕರ್ತರ ಸಭೆ, ಕೇಂದ್ರ ಸಚಿವ ಭಗವಂತ ಖೂಬಾ ಕೂಡ ಭಾಗಿಯಾಗಿದ್ದರು.
ಪರಧರ್ಮವನ್ನು ಸಹಿಷ್ಣುತೆಯಿಂದ ಗೌರವಿಸಿ: ಬಿರಾದಾರ
ಬೀದರ್ ನಗರದ ದರ್ಜಿಗಲ್ಲಿಯಲ್ಲಿರುವ ರಾಷ್ಟ್ರೀಯ ಬಸವ ದಳದ ಉಪಾಧ್ಯಕ್ಷ ಶಿವಶರಣಪ್ಪ ಪಾಟೀಲ ಹಾರೂರಗೇರಿ ಗೃಹದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ ಆಯೋಜಿಸಲಾಯಿತು.
< previous
1
...
96
97
98
99
100
101
102
103
104
...
153
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ