ಇಂದು ಸಿಎಂಗೆ ಅದ್ಧೂರಿ ಸನ್ಮಾನ: ಸಚಿವ ಈಶ್ವರ ಖಂಡ್ರೆಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಿಸಿದ ಹಿನ್ನೆಲೆ ಮುಖ್ಯಮಂತ್ರಿಗೆ ಅಭಿನಂದಿಸಲಾಗುತ್ತಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಕಾರ್ಯಕ್ರಮಕ್ಕೆ ನೂರಾರು ಮಠಾಧೀಶರು, ಸಚಿವರು ಭಾಗಿ, ವೀರಶೈವ ಲಿಂಗಾಯತ ಮಹಾಸಭಾದಿಂದ ಅಭಿನಂದನೆ. ಬಸವಕಲ್ಯಾಣದ ಥೇರ್ ಮೈದಾನ ಸಜ್ಜು.