ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bidar
bidar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶರಣಬಸವೇಶ್ವರ ಕಾಲೇಜಿಗೆ ಶೇ. 99.13 ಫಲಿತಾಂಶ
ಪಿಯುಸಿ ಪರೀಕ್ಷೆಯಲ್ಲಿ ತಾಲೂಕಿನ ಗೋರನಳ್ಳಿ ಸಮೀಪದ ಶರಣಬಸವೇಶ್ವರ ಪದವಿಪೂರ್ವ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ಕಾಲೇಜಿಗೆ ಶೇ. 99.13ರಷ್ಟು ಫಲಿತಾಂಶ
ಕಾಂಗ್ರೆಸ್ಗೆ ಅಧಿಕಾರ, ಮಲ್ಲಿಕಾರ್ಜುನ್ ಖರ್ಗೆ ಪ್ರಧಾನಿ ಗ್ಯಾರಂಟಿ: ಬಿಆರ್ ಪಾಟೀಲ್
ನರೇಂದ್ರ ಮೋದಿ ಹೆಸರಿಗೆ ರಾಮನಾಮ ಹೇಳ್ತಾರೆ. ಆದರೆ ಎಲ್ಲರನ್ನು ನುಂಗಿ ನೀರು ಕುಡಿಯುತ್ತಾರೆ. ದೇಶದಲ್ಲಿ ಪ್ರಜಾಪ್ರಭುತ್ವ ಸಂವಿಧಾನ ಉಳಿಯಬೇಕಾದರೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ ಎಂದು ಶಾಸಕರ ಅಭಿಪ್ರಾಯ ವ್ಯಕ್ತಪಡಿಸಿದರು.
ಏ. 19 ರವರೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಕಾಲಾವಕಾಶ
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಗೋವಿಂದರೆಡ್ಡಿ ಮಾತನಾಡಿದರು.
ಬೀದರ್: ಎರಡು ನಾಮಪತ್ರಗಳ ಸಲ್ಲಿಕೆ
ಬೀದರ್ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲು ಮೊದಲ ದಿನ ಯುನಿವರ್ಸ ಸಿಟಿಜನ್ ಪಕ್ಷದ ಅಭ್ಯರ್ಥಿಯಾಗಿ ವಿನಯ ಬಿರಾದಾರ, ದಿಲೀಪ್ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಭಾಲ್ಕಿಯಲ್ಲಿ ಮನೋಜ ಜರಾಂಗೆ ದಾದಾ ಪಾಟೀಲ್ಗೆ ಭರ್ಜರಿ ಸ್ವಾಗತ
ಭಾಲ್ಕಿ ಪಟ್ಟಣದ ಹೊರವಲಯದಲ್ಲಿ ನಡೆದ ಮರಾಠ ಸಮಾಜದ ಜಾಗೃತಿ ಸಮಾವೇಶದಲ್ಲಿ ಮರಾಠಾ ಮುಖಂಡ ಮನೋಜ ಜರಾಂಗೆ ದಾದಾ ಪಾಟೀಲ ಅವರನ್ನು ಮರಾಠ ಸಮುದಾಯದ ಪ್ರಮುಖರು ಸನ್ಮಾನಿಸಿ ಅಭಿನಂದಿಸಿದರು.
ಬೀದರ್ನ ಎಲ್ಲೆಡೆ ಈದ್ ಉಲ್ ಫಿತರ್ ಆಚರಣೆ
ಈದ್ಗಾದಲ್ಲಿ ಸಾವಿರಾರು ಜನ ಮುಸ್ಲಿಂ ಸಮುದಾಯದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಶಾಂತಿ ಸೌಹಾರ್ದತೆಗಾಗಿ ಪ್ರಾರ್ಥಿಸಿದರು.
ಸಾಧನೆಗೆ ಬೇಕಿರುವುದು ಜ್ಞಾನದ ಹಸಿವು: ಬಸವಲಿಂಗ ಪಟ್ಟದ್ದೇವರು
ಜ್ಞಾನಾರ್ಜನೆ ತಪಸ್ಸು ಇದ್ದಂತೆ. ಸಮಯ ಪಾಲನೆ ಮಾಡಿ ಶ್ರದ್ಧೆಯಿಂದ ಅಭ್ಯಾಸ ಮಾಡುತ್ತಾರೋ ಅವರಿಂದ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ.
ಕಾಂಗ್ರೆಸ್ ಘೋಷಣಾ ಪತ್ರಕ್ಕೆ ಕಿಮ್ಮತ್ತಿಲ್ಲ, ಯಾರೂ ಗಮನಿಸಲ್ಲ: ಡಾ. ರಾಧಾ ಮೋಹನದಾಸ್
ಬೀದರ್ ಲೋಕಸಭೆ ನಮ್ಮ ಪಕ್ಷದ ಅಭ್ಯರ್ಥಿ ಹಾಗೂ ಕೇಂದ್ರ ಸಚಿವ ಭಗವಂತ ಖೂಬಾ ಅವರು ಕನಿಷ್ಟ 4 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ.
ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಪರ ಪ್ರಚಾರಕ್ಕೆ ಖರ್ಗೆ
ಲೋಕಸಭಾ ಚುನಾವಣೆ ಅಂಗವಾಗಿ ಕ್ಷೇತ್ರದ ಕಾಂಗ್ರೆಸ್ ಘೋಷಿತ ಅಭ್ಯರ್ಥಿ ಸಾಗರ ಖಂಡ್ರೆ ಅವರ ಪರವಾಗಿ ಮತಯಾಚನೆ ಮಾಡಲು ಏ. 12ರಂದು ಸಂಜೆ 4ಗಂಟೆಗೆ ಮಲ್ಲಿಕಾರ್ಜುನ್ ಖರ್ಗೆ ಅವರು ಆಗಮಿಸಲಿದ್ದಾರೆ
ಶಾಹೀನ್ ಕಾಲೇಜು: 437 ವಿದ್ಯಾರ್ಥಿಗಳಿಗೆ ಅಗ್ರಶ್ರೇಣಿ
ಶೇ.98 ಅಂಕ ಪಡೆದ ತಾಹೀರ್ ಹಸನ್ ಟಾಪರ್. 421 ವಿದ್ಯಾರ್ಥಿಗಳಿಗೆ ಶೇ.85 ಅಂಕ, ಪರೀಕ್ಷೆ ಬರೆದ ಒಟ್ಟು 1,153 ವಿದ್ಯಾರ್ಥಿಗಳ ಪೈಕಿ 1,114 ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದಾರೆ. 658 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
< previous
1
...
96
97
98
99
100
101
102
103
104
...
156
next >
Top Stories
ಟಾಕ್ಸಿಕ್ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು