• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಔರಾದ(ಬಿ), ಕಮಲನಗರ ತಾಲೂಕುಗಳಲ್ಲಿ ನೀರಿನ ಕೊರತೆಯಾಗದಿರಲಿ
ಔರಾದ(ಬಿ) ಹಾಗೂ ಕಮಲನಗರ ತಾಲೂಕು ವ್ಯಾಪ್ತಿಯಲ್ಲಿನ ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು. ತೀವ್ರ ಸಮಸ್ಯೆಯಿರುವ ಗ್ರಾಮಗಳಿಗೆ ತುರ್ತಾಗಿ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು.
ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆದುಕೊಳ್ಳಿ: ಖಂಡ್ರೆ
ವಿಧಾನಸಭೆ ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಎಲ್ಲ ಸೌಲಭ್ಯಗಳನ್ನು ಮನೆ-ಮನೆಗೆ ತಲುಪಿಸಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದರು.
ಕುಡಿಯುವ ನೀರಿನ ಸಮಸ್ಯೆಗೆ ಆದ್ಯತೆ ನೀಡಿ: ಖಂಡ್ರೆ
ತಾಲೂಕಿನಲ್ಲಿ ಮುಂದಿನ ಮೂರು ತಿಂಗಳ ಕಾಲ ಕುಡಿಯುವ ನೀರಿನ ತೊಂದರೆ ಆಗದಂತೆ ಅಧಿಕಾರಿಗಳು ಎಚ್ಚರವಹಿಸಲು ಸಚಿವ ಈಶ್ವರ ಖಂಡ್ರೆ ಸಲಹೆ ನೀಡಿದರು.
ಜನರ ಸಮಸ್ಯೆಗೆ ಸ್ಪಂದಿಸಿ ಉತ್ತಮ ಆಡಳಿತ ನೀಡಿರುವೆ: ಭಗವಂತ ಖೂಬಾ
ಕಮಲನಗರದಲ್ಲಿ 3 ಎಕ್ಸ್‌ಪ್ರೆಸ್‌ ರೈಲು ನಿಲುಗಡೆ ರೈಲ್ವೆ ಇಲಾಖೆ ಒಪ್ಪಿಗೆ ನೀಡಿದೆ. ಅದರಂತೆ ಲಾತೂರ-ಯಶವಂತಪೂರ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಹಸಿರು ನಿಶಾನೆ ತೋರಿಸುವ ಮೂಲಕ ಸಂಸದ ಭಗವಂತ ಖೂಬಾ ಚಾಲನೆ ನೀಡಿದರು.
7ರಂದು ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ: ಅಚಿವ ಈಶ್ವರ ಖಂಡ್ರೆ
ಬಸವಣ್ಣ ಸಾಂಸ್ಕೃತಿಕ ನಾಯಕರೆಂದು ಘೋಷಿಸಿದ ಹಿನ್ನೆಲೆ ಮುಖ್ಯಮಂತ್ರಿಗೆ ಸತ್ಕಾರ ಮಾಡಲಾಗುತ್ತಿದೆ. ಬಸವಕಲ್ಯಾಣದಲ್ಲಿ ಅದ್ಧೂರಿ ಸಮಾರಂಭ ನಡೆಯಲಿದೆ. ರಾಜ್ಯದ ಪ್ರತಿಷ್ಠಿತ ಮಠಗಳ ನೂರಕ್ಕೂ ಹೆಚ್ಚು ಮಠಾಧೀಶರು, ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ಸಂಪುಟದ ಎಲ್ಲ ಸಹದ್ಯೋಗಿಗಳು ಭಾಗಿಯಾಗಲಿದ್ದಾರೆ ಎಂದು ಸಚಿವರು ತಿಳಿಸಿದರು.
ಸರ್ಕಾರಿ ಶಾಲೆ ಬಲವರ್ಧನೆಗೆ ಸಹಕರಿಸಿ: ಗುಂಡಯ್ಯ ಸ್ವಾಮಿ
ಯನಗುಂದಾ ಗ್ರಾಮದ ಹಾಗೂ ಔರಾದ್ ತಾಲೂಕಿನ ವಿವಿಧ ಕ್ಷೇತ್ರದ 10 ಜನ ಸಾಧಕರಿಗೆ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಶಾಲೆಯ ಮಕ್ಕಳಿಂದ ಸುಮಾರು 20ಕ್ಕೂ ಅಧಿಕ ಗೀತೆಗಳ ಮೇಲೆ ನೃತ್ಯಗಳು, ನಾಟಕ, ಏಕಪಾತ್ರಾಭಿನಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ನಾಳೆ ಕನ್ನಡ ನಾಮಫಲಕ ಅಳವಡಿಸುವಂತೆ ಹೋರಾಟ: ಸೋಮನಾಥ
ಕರ್ನಾಟಕ ರಕ್ಷಣಾ ವೇದಿಕೆಯಿಂದ 2ನೇ ಹಂತದ ಹೋರಾಟ ಮಾಡಲಾಗುತ್ತಿದೆ ಎಂದು ಬೀದರ್ ನಗರದ ಪತ್ರಿಕಾ ಭವನದಲ್ಲಿ ಕರವೇ ಜಿಲ್ಲಾಧ್ಯಕ್ಷ ಸೋಮನಾಥ ಮುಧೋಳ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ: ಪ್ರಭು ಚವ್ಹಾಣ್‌
ಶತ್ರು ರಾಷ್ಟ್ರದ ಪರ ಘೋಷಣೆ ಕೂಗಿದವರ ರಕ್ಷಣೆ ಮಾಡುತ್ತಿದೆ. ಎಫ್ಎಸ್ಎಲ್ ವರದಿ ಬಂದಿದ್ದರೂ ಯಾರನ್ನು ಬಂಧಿಸಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಶಾಸಕ ಪ್ರಭು ಚವ್ಹಾಣ್‌ ಆರೋಪಿಸಿದರು.
ಸಾವಯವ ಬೆಳೆ ಬೆಳೆಯುವಲ್ಲಿ ರಾಜ್ಯ ಮೊದಲು: ಸಚಿವ ಈಶ್ವರ ಖಂಡ್ರೆ
ರೈತರ ಅಭಿವೃದ್ಧಿಗಾಗಿ ಕೇಂದ್ರ, ರಾಜ್ಯ ಸರ್ಕಾರದಿಂದ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಬೀದರ್ ನಗರದಲ್ಲಿ ಶನಿವಾರ ಜಿಲ್ಲಾಮಟ್ಟದ ಸಾವಯವ ಮತ್ತು ಸಿರಿಧಾನ್ಯ ನಡಿಗೆಯಲ್ಲಿ ಕೇಂದ್ರ ಹಾಗೂ ರಾಜ್ಯದ ಸಚಿವರು ಪಾಲ್ಗೊಂಡಿದ್ದರು.
ಬೀದರ್‌ ಜಿಲ್ಲೆಯಲ್ಲಿ ನೀರಿನ ಸಮಸ್ಯೆಗಳಾಗದಿರಲಿ: ಈಶ್ವರ ಖಂಡ್ರೆ
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಹಾಗೂ ಇತರೆ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಸಚಿವ ಈಶ್ವರ ಖಂಡ್ರೆ ಸಭೆ ನಡೆಸಿದರು.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 142
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved