• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರು ಮಾನವ ಜನಾಂಗದ ಅಸ್ಮಿತೆ: ಸಾಹಿತಿ ಪುಣ್ಯವತಿ
ಅಗೌರವ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ಸಮಾಜದ ಮೇಲಿದೆ. ಸಮಾಜ ಸೇವಾ ಸಮಿತಿ ಬೀದರ್‌ ಶಾಖೆಯ ವತಿಯಿಂದ ಕರುನಾಡು ಸಾಂಸ್ಕೃತಿಕ ಸಭಾಂಗಣದಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.
ನಾಳೆ ಮತದಾನ ಜಾಗೃತಿಗಾಗಿ ವಾಕಥಾನ್‌: ಜಿಲ್ಲಾಧಿಕಾರಿ
ಎಲ್ಲಾ ಅಧಿಕಾರಿಗಳು ಭಾಗವಹಿಸಬೇಕು. ಪರೀಕ್ಷೆಗಳಿವೆ, ವಾಕಥಾನ್‌ನಲ್ಲಿ ಶಾಲಾ ಮಕ್ಕಳ ಭಾಗವಹಿಸುವಿಕೆ ಬೇಡ. ಶುಕ್ರವಾರ ಬೆಳಗ್ಗೆ 6.30ಕ್ಕೆ ಬರೀದಶಾಹಿ ಗಾರ್ಡನ್‌ದಿಂದ ಜಿಲ್ಲಾ ನೆಹರು ಕ್ರೀಡಾಂಗಣದವರೆಗೆ ವಾಕಥಾನ್‌ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು.
ಎಬಿವಿಪಿಯಿಂದ ಉಚಿತ ಸಿಇಟಿ ತರಬೇತಿ ಸದ್ಭಳಕೆಗೆ ಸಲಹೆ
ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ವತಿಯಿಂದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಮೆಡಿಕಲ್, ಇಂಜಿನಿಯರಿಂಗ್, ದಂತ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಉಚಿತ ಸಿಇಟಿ ತರಗತಿಗಳನ್ನು ಆಯೋಜಿಸಿರುವುದು ಶ್ಲಾಘನೀಯ.
ಮಠ, ದರ್ಗಾ ದರ್ಶನ ಪಡೆದ ಸಾಗರ ಖಂಡ್ರೆ
ತಾಲೂಕಿನ ಬೇಲೂರ, ಹುಲಸೂರ, ಬಸವಕಲ್ಯಾಣ, ಹಾರಕೂಡ ಸಂಸ್ಥಾನ ಹಿರೇಮಠಕ್ಕೆ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಭೇಟಿ ನೀಡಿ ಪೂಜ್ಯರಿಗೆ ಸನ್ಮಾನಿಸಿ ಅವರಿಂದ ಆಶಿರ್ವಾದ ಪಡೆದರು.
ಪತ್ತಿನ ಸಹಕಾರ ಸಂಘಗಳಿಗೆ ಸರ್ಕಾರದ ಮೂಗುದಾರ ಸಲ್ಲ
ಕರ್ನಾಟಕ ಸರ್ಕಾರ ಮಾ.16ರಂದು ಕರ್ನಾಟಕ ಸೌಹಾರ್ದ ಸಹಕಾರಿ ಅಧಿನಿಯಮದ 1997ರ ಕಲಂ 70ರ ಅಡಿಯಲ್ಲಿ ಏಪ್ರಿಲ್‌ನಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿ ಕೆಲವು ನಿರ್ದೇಶನಗಳನ್ನು ನೀಡಿದೆ. ಈ ನಿರ್ದೇಶನ ಸಹಕಾರಿಗಳಿಗೆ ಮರಣ ಶಾಸನ ಇದ್ದಂತೆ ಎಂದು ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ಅಧ್ಯಕ್ಷ ಗುರುನಾಥ ಜ್ಯಾಂತಿಕರ ತಿಳಿಸಿದರು.
ಗಡಿಯಲ್ಲಿ ಕನ್ನಡ ಶಾಲೆಗಳನ್ನು ಮುಚ್ಚದಂತೆ ಕಸಾಪ ಮನವಿ
ಜಿಲ್ಲೆಯಲ್ಲಿರುವ ಯಾವುದೇ ಕನ್ನಡ ಶಾಲೆಗಳನ್ನು ಮುಚ್ಚದಂತೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಲೀಂ ಪಾಶಾಗೆ ಮನವಿ ಮಾಡಿದೆ.
ಏಳು ಬಣ್ಣಗಳಿಂದ ನವೊಲ್ಲಾಸಗಳು ತುಂಬಿ ಬರಲಿ
ಹೋಳಿ ಹಬ್ಬದ ಕಾಮ ದಹನದ ಬೆಂಕಿಯಲ್ಲಿ ಸಿಟ್ಟು-ಸಿಡುಕು, ದುರಾಚಾರ, ಅಹಂಕಾರಗಳೆಲ್ಲವೂ ಸುಟ್ಟುಹೋಗಲಿ, ನಮ್ಮೆಲ್ಲರ ಬದುಕಿನಲ್ಲಿ ಉಲ್ಲಾಸದ ಕೆಂಪು, ಸಮೃದ್ಧಿಯ ಹಸಿರು, ಸಂಭ್ರಮದ ಹಳದಿ, ಸಂತೋಷದ ಗುಲಾಬಿ, ಸಂಪತ್ತಿನ ನೇರಳೆ, ಜ್ಞಾನದ ಕೇಸರಿ, ಧನಾತ್ಮಕತೆ ನೀಲಿ ಈ ಏಳು ಬಣ್ಣಗಳಿಂದ ನವೋಲ್ಲಾಸಗಳು ತುಂಬಿ ಬರಲಿ.
ಕಸಾಪದಿಂದ ಮರೆಯಲಾಗದ ಮಹನೀಯರು ಕಾರ್ಯಕ್ರಮ
ನಗರದ ಯೋಗೀಶ್ ಚಿತ್ರಕಲಾ ಮಹಾವಿದ್ಯಾಲಯದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಮತ್ತು ಕಸಾಪ ಮಹಿಳಾ ಘಟಕದಿಂದ ಆಯೋಜಿಸಲಾದ ಮರೆಯಲಾಗದ ಮಹನೀಯರು ಕಾರ್ಯಕ್ರಮವನ್ನು ಆಯೋಜಿಸಿ ಮಹನೀಯರನ್ನು ಸ್ಮರಿಸಲಾಯಿತು.
ಜಿಲ್ಲಾದ್ಯಂತ 90 ಕೇಂದ್ರದಲ್ಲೂ ಪ್ರಥಮ ದಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರ
1030 ಗೈರು, 26,483 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರು. ಎಲ್ಲ 90 ಪರೀಕ್ಷಾ ಕೇಂದ್ರಗಳ 1309 ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದ್ದರಿಂದ ಪರೀಕ್ಷೆಯಲ್ಲಿ ಯಾವುದೇ ರೀತಿಯ ನಕಲು ನಡೆದ ಪ್ರಕರಣಗಳು ನಡೆದಿಲ್ಲ.
ಕಮಲನಗರ ತಾಲೂಕಿನ ವಿವಿಧೆಡೆ ಸಂಭ್ರಮದ ಹೋಳಿ ಆಚರಣೆ
ತಾಲೂಕಿನಾದ್ಯಂತ ಹೋಳಿ ಹುಣ್ಣಿಮೆಯನ್ನು ಸೋಮವಾರ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಯುವಕ-ಯುವತಿಯರು ಗುಂಪು-ಗುಂಪಾಗಿ ಸಮೀಪದ ಗೆಳೆಯರ ಮನೆಗೆ ತೆರಳಿ ಬಣ್ಣ ಎರಚಿ ಸಂತಸಪಟ್ಟರು. ಬಣ್ಣ ಹಚ್ಚಿಕೊಂಡು ಹಾಡುಗಳಿಗೆ ಹೆಜ್ಜೆ ಹಾಕುತ್ತಿದ್ದ ಯುವಕರ ಗುಂಪು ಹೋಳಿಗೆ ವಿಶೇಷ ಮೆರುಗು ತಂದುಕೊಟ್ಟಿತು.
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 153
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved