• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಧರ್ಮವನ್ನು ಸಹಿಷ್ಣುತೆಯಿಂದ ಗೌರವಿಸಿ: ಬಿರಾದಾರ
ಬೀದರ್ ನಗರದ ದರ್ಜಿಗಲ್ಲಿಯಲ್ಲಿರುವ ರಾಷ್ಟ್ರೀಯ ಬಸವ ದಳದ ಉಪಾಧ್ಯಕ್ಷ ಶಿವಶರಣಪ್ಪ ಪಾಟೀಲ ಹಾರೂರಗೇರಿ ಗೃಹದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ ಆಯೋಜಿಸಲಾಯಿತು.
ಉದ್ಯೋಗ ಖಾತ್ರಿ ಕೂಲಿಯು ₹316 ರಿಂದ ₹349ಕ್ಕೆ ಹೆಚ್ಚಳ
ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದಲ್ಲಿ ಉದ್ಯೋಗ ಖಾತ್ರಿ ದುಡಿಮೆ ಖಾತ್ರಿ ಅಭಿಯಾನ ಹಾಗೂ ಮತದಾನ ಜಾಗೃತಿ ಕಾರ್ಯಕ್ರಮ ಜರುಗಿತು.
ಜಿಲ್ಲಾ ಪೊಲೀಸ್‌ ಶ್ವಾನದಳದ ಬ್ರುನೋ ಶ್ವಾನ ನಿಧನ
ಸುಮಾರು 10 ವರ್ಷ 6 ತಿಂಗಳುಗಳ ಕಾಲ ಜಿಲ್ಲಾ ಪೊಲೀಸರೊಂದಿಗೆ ಕರ್ತವ್ಯ ನಿರ್ವಹಿಸಿದ್ದ ಶ್ವಾನದಳದ (ಸ್ಪೋಟಕ ಪತ್ತೆ) ಶ್ವಾನ ಬ್ರುನೋ ನಿಧನ ಹೊಂದಿದೆ.
ಏ.14ರಿಂದ ರಾಮಕೃಷ್ಣ ಆಶ್ರಮದಲ್ಲಿ ವಸಂತ ವಿಹಾರ ಶಿಬಿರ
4ನೇ ತರಗತಿಯಿಂದ 9ನೇ ತರಗತಿವರೆಗಿನ ಕೇವಲ ವಿದ್ಯಾರ್ಥಿಗಳಿಗಾಗಿ ಮಾತ್ರ ಊಟ ಹಾಗೂ ವಸತಿಯುತ ಶಿಬಿರ ಸಂಘಟಿಸಲಾಗಿದೆ.
ಸ್ವಗ್ರಾಮದಲ್ಲೂ ಖೂಬಾಗೆ ವಿರೋಧ, ಕಾಂಗ್ರೆಸ್‌ ಜಯ ಗ್ಯಾರಂಟಿ
ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಭೆಯಲ್ಲಿ ಖಂಡ್ರೆ, ಕ್ಷೇತ್ರದಲ್ಲಿ ದಶಕ ಕಾಲ ಸಂಸದರಾಗಿದ್ದ ಭಗವಂತ ಖೂಬಾ ಸಾಧನೆ ಶೂನ್ಯವೆಂದು ಆರೋಪಿಸಿದರು.
ಬೀದರ್‌ ಜಿಲ್ಲಾ ಯುವ ಜೆಡಿಎಸ್‌ಗೆ ಕಡ್ಯಾಳ್ ನೇಮಕ
ಜಿಲ್ಲಾ ಜೆಡಿಎಸ್ ಯುವ ವಿಭಾಗದ ಅಧ್ಯಕ್ಷರಾಗಿ ಜಾಫೇಟ್ ರಾಜ್ ಕಡ್ಯಾಳ್ ಅವರನ್ನು ನೇಮಕ ಮಾಡಿದ ಹಿನ್ನೆಲೆಯಲ್ಲಿ ನಗರದಲ್ಲಿ ಭಾನುವಾರ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ ಸನ್ಮಾನಿಸಿದರು.
ಬೀದರ್ ಮರಾಠಾ ಸಮಾಜದ ಅಭ್ಯರ್ಥಿ ಕಣಕ್ಕೆ: ಬಿಜೆಪಿ-ಕೈಗಿಲ್ಲ ಬೆಂಬಲ
ರಾಷ್ಟ್ರೀಯ ಪಕ್ಷಗಳಿಂದ ಮರಾಠಾ ಸಮುದಾಯ ಕಡೆಗಣಿಸಿದೆ ಎಂದು ಬಿಜೆಪಿ ಓಬಿಸಿ ಮೋರ್ಚಾ ಆರೋಪ. ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸ್ತೇವೆ ಎಂದು ಪದ್ಮಾಕರ ಪಾಟೀಲ್ ತಿಳಿಸಿದರು.
ಚನ್ನಬಸವ ಪಟ್ಟದ್ದೇವರ 25ನೆ ಸ್ಮರಣೋತ್ಸವ, ವಚನ ಜಾತ್ರೆ
ಏ.19 ರಿಂದ 23ರವರೆಗೆ ಭಾಲ್ಕಿ ಹಿರೇಮಠ ಸಂಸ್ಥಾನದಿಂದ ನಡೆಯಲಿರುವ ವಚನ ಜಾತ್ರೆ, ಅಕ್ಕಮಹಾದೇವಿ ಜಯಂತಿ ಉತ್ಸವ, ಡಾ.ಚನ್ನಬಸವ ಪಟ್ಟದ್ದೇವರ 25ನೆ ಸ್ಮರಣೋತ್ಸವ ಮತ್ತು ಕರ್ನಾಟಕ ಸಂಭ್ರಮ 50ರ ಅಂಗವಾಗಿ ಪೂರ್ವಭಾವಿ ಸಭೆ ನಡೆಯಿತು.
ಅಣದೂರ ಗ್ರಾಮಕ್ಕೆ ಸಚಿವ ಈಶ್ವರ ಖಂಡ್ರೆ ಭೇಟಿ
ಬೀದರ್‌ ದಕ್ಷಿಣ ಕ್ಷೇತ್ರದ ಆಣದೂರು ಗ್ರಾಮದಲ್ಲಿ ಶುಕ್ರವಾರ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ವ್ಯಕ್ತಿಯ ಶವ ಪತ್ತೆಯಾಗಿ, ಗ್ರಾಮಸ್ಥರು ಅದೇ ನೀರು ಕುಡಿಯಲು ಬಳಸಿದ ಘಟನೆ ನಡೆದಿದ್ದು, ಸದರಿ ಗ್ರಾಮಕ್ಕೆ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಗ್ರಾಮಸ್ಥರ ಆರೋಗ್ಯವನ್ನು ವಿಚಾರಿಸಿದರು.
ಓವರ್ ಹೆಡ್‌ ಟ್ಯಾಂಕ್‌ನಲ್ಲಿ ಬಿದ್ದು ವ್ಯಕ್ತಿ ಸಾವು: ನೀರು ಬಳಕೆ ಬೇಡ
ಆಣದೂರ ಗ್ರಾಮದ ಪ್ರತಿ ಮನೆಗೆ ಕುಡಿವ ನೀರಿನ ಕ್ಯಾನ್ ಪೂರೈಕೆ ಮಾಡಿ ಎಂದು ತಾಪಂ ಅಧಿಕಾರಿಗಳಿಗೆ ಶಾಸಕ ಶೈಲೇಂದ್ರ ಡಾ.ಬೆಲ್ದಾಳೆ ಸೂಚನೆ ನೀಡಿದರು. ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ವೈದ್ಯರು ಸೇರಿ ಆರೋಗ್ಯ ಸಿಬ್ಬಂದಿಗೆ ಎರಡು ದಿನ ಸ್ಥಳದಲ್ಲಿ ನಿಯೋಜಿಸಲಾಗಿದೆ. ಗ್ರಾಪಂನಲ್ಲಿ ತಾತ್ಕಾಲಿಕ ಶಿಬಿರ ಹಾಕಿದ್ದು, ಇನ್ನೊಂದು ವಾರ ಈ ತಂಡ ಇಲ್ಲೇ ಉಳಿಯಲಿದೆ ಎಂದು ತಿಳಿಸಿದರು.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 156
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved