• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವಯೋಗ ಸುಲಭವಾಗಿದ್ದು ಎಲ್ಲಾ ಯೋಗಗಳು ಶಿವಯೋಗದಲ್ಲಿ ಸಮನ್ವಯವಾಗಿವೆ
ಶಿವಯೋಗ ಸುಲಭವಾಗಿದ್ದು, ಎಲ್ಲಾ ಯೋಗಗಳ ಸಮನ್ವಯವಾಗಿದೆ. ಬಸವಾದಿ ಶರಣರು ಜಗತ್ತಿಗೆ ಕೊಟ್ಟ ವಿಸ್ಮಯ ಯೋಗ ದೃಷ್ಟಿಯೋಗ-ಶಿವಯೋಗ ಎಂದು ಉಪ್ಪಿನ ಬೇಟಗೇರಿಯ ಪೂಜ್ಯ ಕುಮಾರ ವಿರೂಪಾಕ್ಷ ಮಹಾಸ್ವಾಮಿಗಳು ನುಡಿದರು.
ಕೃಷಿಯೇತರ ಸಾಲ ಮನ್ನಾ, ಬಡ್ಡಿ ಪಾವತಿ ಗಡುವು ವಿಸ್ತರಿಸಿ
ಹಿಂಗಾರು ಬೆಳೆ ಇನ್ನೂ ಕೈಗೆ ಬಂದಿಲ್ಲ, ನವೆಂಬರ್‌ನಲ್ಲಿಯೇ ಕಬ್ಬು ಕಾರ್ಖಾನೆಗೆ ಸಾಗಿಸಿದ್ದರೂ ಹಣ ಪಾವತಿಯಾಗಿಲ್ಲ. ಕೈಯಲ್ಲಿ ಕಾಸಿಲ್ಲ. ಇಂಥ ಸಂಕಷ್ಟದ ಸಂದರ್ಭದಲ್ಲಿ ಸಾಲ ಮರುಪಾವತಿ ಕಷ್ಟ. ಹೀಗಾಗಿ ರಾಜ್ಯ ಸರ್ಕಾರ ರೈತರ ಕೃಷಿಯೇತರ ಸಾಲದ (ಎಂ.ಟಿ ಸಾಲ) ಬಡ್ಡಿ ಮನ್ನಾದ ಯೋಜನೆಯ ಅವಧಿ ಎಪ್ರಿಲ್‌ ತಿಂಗಳಾಂತ್ಯದವರೆಗೆ ವಿಸ್ತರಿಸುವಂತೆ ಮುಖಂಡರು ಆಗ್ರಹಿಸಿದ್ದಾರೆ.
ಕನ್ನಡ ನಾಮಫಲಕಕ್ಕೆ 29ರ ವರೆಗೆ ಗಡುವು
ಘರ್ಷಣೆಗೆ ಅವಕಾಶ ಕೊಡದಿರಲು ತಹಸೀಲ್ದಾರ್‌ ಶ್ರೀಯಾಂಕಾ ಧನಾಶ್ರಿ ಮನವಿ ಮಾಡಿ, ಭಾಲ್ಕಿಯಲ್ಲಿ ಅಂಗಡಿ ಮಾಲೀಕರು, ಇಲಾಖಾ ಅಧಿಕಾರಿಗಳ ತುರ್ತು ಸಭೆ ನಡೆಸಿದ್ದಾರೆ.
ಕಮಲನಗರದಲ್ಲಿ ನಾಮಫಲಕ ಅಳವಡಿಕೆಗೆ ಸೂಚನೆ
ಕಮಲನಗರದಲ್ಲಿ ಕನ್ನಡದ ನಾಮಫಲಕ ಅಳವಡಿಸಲು ತಹಸೀಲ್ದಾರ್‌ ಎಲ್ಲ ಅಧಿಕಾರಿಗಳಿಗೆ ನಡೆದ ಸಭೆಯಲ್ಲಿ ಸೂಚನೆ ನೀಡಿದರು.
ಸಂಗೀತದಿಂದ ದುಃಖ, ನಿರಾಸೆ ದೂರ: ಮಹಾಲಿಂಗ ಸ್ವಾಮೀಜಿ
ಕಲೆಗಳು ನಮ್ಮ ಜೀವನದಲ್ಲಿ ನೆಮ್ಮದಿ, ಶಾಂತಿ ಉಂಟು ಮಾಡುತ್ತವೆ. ಕಲೆಯ ಸಾಧನೆ ಮಾಡಿದರೆ ಅದನ್ನು ವ್ಯಕ್ತಿ ಮತ್ತು ಸಮಾಜಕ್ಕೆ ಬೆಳೆಸುತ್ತದೆ
ಹೊನ್ನಿಕೇರಿ ಸಿದ್ದೇಶ್ವರ ದೇವಸ್ಥಾನಕ್ಕೆ ಶಾಸಕ ಬೆಲ್ದಾಳೆ ಭೇಟಿ, ಪರಿಶೀಲನೆ
ಬೀದರ್‌ ದಕ್ಷಿಣ ವಿಧಾನಸಭಾ ಕ್ಷೇತ್ರದ ಹೊನ್ನಿಕೇರಿ ಗ್ರಾಮದಲ್ಲಿ ಬೆಟ್ಟದ ನಡುವೆ ಹೊನ್ನಿಕೇರಿ ಸಿದ್ದೇಶ್ವರ ದೇಗುಲವಿದೆ
ಬಡತನವಿರಲಿ, ಸಿರಿತನವಿರಲಿ ಮಕ್ಕಳಿಗೆ ಶಿಕ್ಷಣ ನೀಡಿ
ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸಿ, ಶಿಕ್ಷಣ ಮಾನವನ ವಿಕಾಸದ ಸರ್ವಾಂಗೀಣ ಅಭಿವೃದ್ಧಿಯಾಗಿದೆ. ಶಿಕ್ಷಣ ಪ್ರತಿಯೊಬ್ಬರಿಗೂ ಬೇಕೇ ಬೇಕು
ರುದ್ರಭೂಮಿ ಒತ್ತುವರಿ ತೆರವುಗಳಿಸಲು ಆಗ್ರಹಿಸಿ ಧರಣಿ
ಔರಾದ್ ಪಟ್ಟಣದ ಅಮರೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ರುದ್ರಭೂಮಿ ಒತ್ತುವರಿ ತೆರವುಗೊಳಿಸಲು ಆಗ್ರಹಿಸಿ ಧರಣಿ ನಡೆಸಿದರು.
ಬೀದರ್‌ನಲ್ಲೂ ಅಂಗಡಿಗಳಿಗೆ ಸೂಚನೆ, ನೋಟಿಸ್‌ ಜಾರಿ
ಸರ್ಕಾರದ ಆದೇಶದಂತೆ ಕನ್ನಡವನ್ನು ಆಧ್ಯತೆಯಾಗಿ ನಾಮಫಲಕಗಳಲ್ಲಿ ಬಳಸಬೇಕು ಇಲ್ಲವಾದಲ್ಲಿ ಕಟ್ಟುನಿಟ್ಟಿನ ಶಿಸ್ತು ಕ್ರಮ
ಸೂಲಿಬೆಲೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲ್ಲ: ಪಟ್ಟದ್ದೇವರು
ಪೀಠಾಧಿಪತಿಗಳಾದ ಗುರುಬಸವ ಪಟ್ಟದ್ದೇವರು ವೇದಿಕೆ ಹಂಚಿಕೊಳ್ಳುವದು ಸೂಕ್ತವಲ್ಲ ಎಂಬಿತ್ಯಾದಿಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿತ್ತು
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 142
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved