• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಷ್ಟ್ರದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಮುಖ್ಯ: ಮಂಠಾಳೆ
ಬಸವಕಲ್ಯಾಣದ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಮಹಿಳಾ ದಿನಾಚಾರಣೆಯಲ್ಲಿ ಪ್ರೊ.ವಿಜಯಲಕ್ಷ್ಮಿ ಗಡ್ಡೆ ಮಾತನಾಡಿದರು.
ಪತ್ರಕರ್ತ ವಾಲಿ ಶೈಕ್ಷಣಿಕ ಕಾಳಜಿ ಶ್ಲಾಘನೀಯ
ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಡಳಿತ ಮಂಡಳಿಯ ಸದಸ್ಯರಾಗಿ ಆಯ್ಕೆಯಾಗಿರುವ ಡಾ.ರಜನೀಶ ವಾಲಿ ಅವರಿಗೆ ಪತ್ರಕರ್ತರ ಸಂಘದಿಂದ ಸನ್ಮಾನಿಸಲಾಯಿತು.
ಮೂಢನಂಬಿಕೆ, ಕಂದಾಚಾರ ತೊಡೆದು ಹಾಕಿದ್ದ ಶರಣರು: ಪಾಂಚಾಳ
ಬಸವಕಲ್ಯಾಣದ ಎಸ್ಎಸ್ಕೆ ಕಾಲೇಜಿನಲ್ಲಿ ಬಸವಾದಿ ಶಿವಶರಣರ ವಚನಗಳಲ್ಲಿ ವೈಚಾರಿಕತೆ ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಜರುಗಿತು.
ನಾಟಕಗಳು ವ್ಯಕ್ತಿಯ ಹೃದಯ ಗೆಲ್ಲುತ್ತವೆ: ನಾಡೋಜ ಪಟ್ಟದ್ದೇವರು
ಬೀದರ್‌ನ ರಂಗ ಮಂದಿರದಲ್ಲಿ ಹುಲುಗಪ್ಪ ಕಟ್ಟಿಮನಿ ನಿರ್ದೇಶನದ ‘ಜತೆಗಿರುವನು ಚಂದಿರ’ ನಾಟಕ ಪ್ರದರ್ಶನ ಮಾಡಲಾಯಿತು.
ಕಡ್ಡಾಯವಾಗಿ ಮತದಾನ ಮಾಡಿ: ಎಡಿ ಚವ್ಹಾಣ
ಬಸವಕಲ್ಯಾಣ ತಾಲೂಕಿನ ಯರಬಾಗ ಗ್ರಾ.ಪಂ. ವ್ಯಾಪ್ತಿಯ ಸದಲಾಪೂರ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ ಸ್ಥಳದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಜರುಗಿತು.
ಸಚಿವ ಈಶ್ವರ ಖಂಡ್ರೆ ಪುತ್ರನಿಗೆ ಟಿಕೆಟ್‌: ಮಾತಿಗೆ ಬದ್ಧವಾದ ಪಾಟೀಲ್‌
ಮಾಜಿ ಸಚಿವ ರಾಜಶೇಖರ ಪಾಟೀಲ್‌ ಪಾಲಾಗಬೇಕಿದ್ದ ಟಿಕೆಟ್‌ ಬದಲು. ಈ ಹಿಂದೆ ಖಂಡ್ರೆ ಪುತ್ರ ಸಾಗರ ಖಂಡ್ರೆಗೆ ಬೆಂಬಲಿಸಲು ಒಪ್ಪಿದ್ದ ಪಾಟೀಲ್‌. ಟಿಕೆಟ್‌ಗಾಗಿ ಈಶ್ವರ ಖಂಡ್ರೆ - ರಾಜಶೇಖರ ಪಾಟೀಲ್‌ ಪೈಪೋಟಿ ಅಂತ್ಯ. ಹುಮನಾಬಾದ್‌ ಪಾಟೀಲ್‌ ಮುನಿದರೆ ಖಂಡ್ರೆಗೆ ಕಷ್ಟ, ಸಹಕಾರ ಅತ್ಯಗತ್ಯ. ಬಿಜೆಪಿ ಭಗವಂತ ಹಾಗೂ ಕೈಯ ಖಂಡ್ರೆ ಮಧ್ಯ ವಾಕ್ಸಮರ ಮತ್ತೇ ಆರಂಭ.
ಕನ್ನಡ ಶ್ರೀಮಂತಗೊಳಿಸಿದ ವಚನ, ದಾಸ ಸಾಹಿತ್ಯ: ಪ್ರೊ. ಉಮಾಕಾಂತ ಮೀಸೆ
ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯಲಿ. ಕನ್ನಡ ಭಾಷೆ ಸರಿಯಾಗಿ ಕಲಿತರೆ, ಬೇರೆ ಭಾಷೆಗಳನ್ನೂ ಸರಳವಾಗಿ ಕಲಿಯಬಹುದು. ಕನ್ನಡ ಭಾಷೆ ಬಗ್ಗೆ ಪ್ರತಿಯೊಬ್ಬರೂ ಅಭಿಮಾನ ಹೊಂದಬೇಕು ಎಂದು ಕನ್ನಡ ನಾಡು, ನುಡಿ ಚಿಂತನ ಗೋಷ್ಠಿಯಲ್ಲಿ ಪ್ರೊ. ಮೀಸೆ ಅಭಿಮತ ವ್ಯಕ್ತಪಡಿಸಿದರು.
ನೆಮ್ಮದಿ ಜೀವನಕ್ಕೆ ಪ್ರತಿ ಗ್ರಾಮ ವ್ಯಸನ ಮುಕ್ತವಾಗಲಿ: ನಾರಾಯಣ ಚಿದ್ರಿ
ಡಾ.ವಿರೇಂದ್ರ ಹೆಗ್ಗಡೆಯವರ ಕಾರ್ಯಕ್ರಮಕ್ಕೆ ಕೈಜೋಡಿಸಿ ಎಂದು ಕರ್ನಾಟಕ ಆರ್ಯ ಪ್ರತಿನಿಧಿ ಸಭಾ ರಾಜ್ಯ ಉಪಾಧ್ಯಕ್ಷ ನಾರಾಯಣ ಚಿದ್ರಿ ಮನವಿ ಮಾಡಿದರು. ಹುಮನಾಬಾದ್‌ನಲ್ಲಿ ರ್ಮಸ್ಥಳ ಸ್ವಸಹಾಯ ಸಂಘದಿಂದ ಮದ್ಯ ವ್ಯಸನ ಮುಕ್ತ ವಿಶೇಷ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಶಿಬಿರ ಪೂರ್ವಭಾವಿ ಸಭೆ ನಡೆಯಿತು.
ನನ್ನನ್ನು ಬೆಂಬಲಿಸಿ, ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಿ: ಭಗವಂತ ಖೂಬಾ
ಬೀದರ್‌ನ ವಿವಿಧ ಗಣ್ಯರ ಮನೆಗೆ ಭೇಟಿಯಾಗಿ ಬೀದರ್‌ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ನನ್ನನ್ನು ಮತ್ತೊಮ್ಮೆ ಆಶೀರ್ವದಿಸಬೇಕೆಂದು ಮನವಿ ಮಾಡಿಕೊಂಡರು. ಬಳಿಕ ನಗರದ ರಾಘವೇಂದ್ರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ದರ್ಶನಾಶೀರ್ವಾದ ಪಡೆದರು.
ಗ್ರಾಮೀಣದ ಮತದಾರರೇ ಹೆಚ್ಚಿನ ಮತದಾನಕ್ಕೆ ನಾಂದಿಯಾಗಿ: ತಾಪಂ ಇಒ
ಅಷ್ಟೂರ ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾ ಕೆಲಸ ನಡೆಯುತ್ತಿರುವ ಕಾಮಗಾರಿ ಸ್ಥಳದಲ್ಲಿ ರೋಜಗಾರ್‌ ದಿವಸ ಉದ್ಘಾಟಿಸಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗೌತಮ ಅರಳಿ ಮಾತನಾಡಿದರು.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 153
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved