• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ ಸರ್ಕಾರದಿಂದ ದಲಿತರಿಗೆ ವಂಚನೆ: ಬಿಜೆಪಿ ಆರೋಪ
ಬೀದರ್‌ನಲ್ಲಿ ಬಿಜೆಪಿಯಿಂದ ರಸ್ತೆ ತಡೆ, ಮಾನವ ಸರಪಳಿ ನಿರ್ಮಾಣ. ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಜ್ಯದಲ್ಲಿ ಕಳೆದ ಒಂಬತ್ತು ತಿಂಗಳಲ್ಲಿ ಕಾಂಗ್ರೆಸ್‌ ಆಡಳಿತವು ದಲಿತ ಸಮುದಾಯದ ವಿಚಾರದಲ್ಲಿ ಕೇವಲ ಮಾತಿನಲ್ಲಿ ಮಾತ್ರ ಕಾಳಜಿ ತೋರಿಸಿ ಸಮುದಾಯವನ್ನು ವಂಚಿಸುತ್ತಿದ್ದಾರೆ ಎಂದು ದೂರಲಾಯಿತು.
ಆಧ್ಯಾತ್ಮದಿಂದ ವಿನಯ, ಸಹದೋರತ್ವ ಗಳಿಸಲು ಸಾಧ್ಯ: ಹೀರನಗಾಂವ್‌ ಶ್ರೀ
ಬಸವಕಲ್ಯಾಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಕಲ್ಯಾಣಮ್ಮ ಶರಣಿಯರ ಶಾಲಾ ಶತಮಾನೋತ್ಸವ ಹಾಗೂ ಬಸವಕಲ್ಯಾಣ ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ದಿನದರ್ಶಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಜಯಶಾಂತಲಿಂಗ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು.
ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಅಗತ್ಯ: ರಾಮಕೃಷ್ಣ ಸಾಳೆ
ಬೀದರ್‌ನ ಅರುಣೋದಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ನಡೆದ ತಂದೆ-ತಾಯಿ ಪೂಜೆ ದಿನಾಚರಣೆ ಕಾರ್ಯಕ್ರಮದಲ್ಲಿ ಮಕ್ಕಳು ಪಾಲಕರ ಪಾದಪೂಜೆ ಸಲ್ಲಿಸಿ, ಆರತಿ ಬೆಳಗಿ ಆಶೀರ್ವಾದ ಪಡೆದರು. ವಿವಿಧ ಚಲನಚಿತ್ರ ಹಾಡುಗಳ ತಾಳಕ್ಕೆ ತಕ್ಕಂತೆ ಮಕ್ಕಳು ಪ್ರದರ್ಶಿಸಿದ ನೃತ್ಯ ಸಭಿಕರನ್ನು ಮಂತ್ರಮುಗ್ಧಗೊಳಿಸಿತು.
ಕುಡಿವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ: ತಹಸೀಲ್ದಾರ್‌
ಕಮಲನಗರದ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ತಾಪಂ ಇಒ ಹಾಗೂ ತಹಸೀಲ್ದಾರ್‌ ನೇತೃತ್ವದಲ್ಲಿ ಕುಡಿಯುವ ನೀರಿನ ಸಂಬಂಧ ಗ್ರಾಪಂ ಕಾರ್ಯದರ್ಶಿಗಳ ಸಭೆಯಲ್ಲಿ ತಹಸೀಲ್ದಾರ್‌ ಅಮೀತಕುಮಾರ ಕುಲಕರ್ಣಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವೈಯಕ್ತಿಕ ದ್ವೇಷ ಸಾಧನೆಗೆ ನನ್ನ ವಿರುದ್ಧ ಸುಳ್ಳು ಆರೋಪ: ಬಾಬು ವಾಲಿ
ಅರವಿಂದಕುಮಾರ ಅರಳಿ ವಿರುದ್ಧ ಸರ್ಕಾರಕ್ಕೆ ದೂರು, ಕಾನೂನು ಹೋರಾಟಕ್ಕೆ ಸಿದ್ಧ. ಬುಡಾದಲ್ಲಿ ನಾನು ವೈಯಕ್ತಿಕ ನಿರ್ಣಯ ಕೈಗೊಂಡಿಲ್ಲ. ಅರಳಿ ಸಹೋದರರಿಂದ ಕೋಟ್ಯಂತರ ರು. ಆಸ್ತಿ ಗಳಿಕೆ, ಅಕ್ರಮ ತನಿಖೆಯಾಗಲಿ. ಕಡತಕ್ಕೆ ವೈಯಕ್ತಿಕ ಸಹಿ ಹಾಕಿ ಮಂಜೂರಿಸಿದ್ದೆಯಾದಲ್ಲಿ ಶಿಕ್ಷೆಗೆ ನಾನು ಸಿದ್ಧನಿದ್ದೇನೆ ಎಂದು ಬುಡಾ ಮಾಜಿ ಅಧ್ಯಕ್ಷ ಬಾಬು ವಾಲಿ ಆರೋಪಿಸಿದರು.
ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ: ಮಂಗಲಾ ಭಾಗವತ್
ಬೀದರ್ ತಾಲೂಕಿನ ಘೋಡಂಪಳ್ಳಿ ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿಶಾಲಾ ಕಾಲೇಜಿಗೊಂದು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಧಾನ ಅಂಚೆ ಕಚೇರಿಯ ಅಂಚೆ ಪಾಲಕಿ ಮಂಗಲಾ ಭಾಗವತ್ ಮಾತನಾಡಿದರು.
ಅಯಾಜ್‌ ಖಾನ್‌ಗೆ ಕಾಂಗ್ರೆಸ್‌ ಟಿಕೆಟ್, ಶಿಫಾರಸ್ಸಿಗೆ ಮನವಿ
ಬೀದರ್‌ ಲೋಕಸಭಾ ಕ್ಷೇತ್ರದಿಂದ ಮುಖಂಡ ಅಯಾಜ್‌ ಖಾನ್‌ಗೆ ಕಾಂಗ್ರೆಸ್‌ ಟಿಕೆಟ್‌ ನೀಡಲು ಶಿಫಾರಸ್ಸು ಮಾಡ ಬೇಕೆಂದು ಬೆಂಗಳೂರಿನಲ್ಲಿ ವಿವಿಧ ಸಂಘಟನೆಗಳ ಪ್ರಮುಖರು ಸಮಾಜದ ವಿವಿಧ ಮುಖಂಡರಿಗೆ ಮನವಿ ಮಾಡಿದರು.
ತರಬೇತಿ ಪಡೆದು ಸಂಘ ಅಭಿವೃದ್ಧಿ ಪಥದತ್ತ ಕೊಂಡೊಯ್ಯಿರಿ: ಶಕುಂತಲಾ
ಬೀದರ್ ಡಿಸಿಸಿ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಡೆದ ವಿಶೇಷ ತರಬೇತಿಯಲ್ಲಿ ರಾಜ್ಯ ಸಹಕಾರ ಮಹಿಳಾ ಮಹಾಮಂಡಳ ಅಧ್ಯಕ್ಷೆ ಶಕುಂತಲಾ ಬೆಲ್ದಾಳೆ ಕರೆ ನೀಡಿದರು.
ಭಾಲ್ಕಿಯಿಂದ ಹುಮನಾಬಾದ್‌ವರೆಗೆ ರಸ್ತೆ ಮಾಡಿಸಿದ್ದೇ ನಾನು: ಭಗವಂತ ಖೂಬಾ
ನನ್ನ ಕೆಲಸ ಶೂನ್ಯ ಎಂದ ಸಚಿವ ಖಂಡ್ರೆ ವಿರುದ್ಧ ಸಚಿವ ಭಗವಂತ ಖೂಬಾ ಕಿಡಿಕಾರಿದರು. ಹುಮನಾಬಾದ್‌ ಥೇರ್‌ ಮೈದಾನದಲ್ಲಿ ಬಿಜೆಪಿ ಬೂತ್‌ಮಟ್ಟದ ಕಾರ್ಯಕರ್ತರ ಸಮಾವೇಶ ನಡೆಯಿತು.
ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲೂ ಬಿಜೆಪಿಗೆ ಜಯ: ಶಿವರಾಜಸಿಂಗ ಚವ್ಹಾಣ
ಬೀದರ್ ಕ್ಷೇತ್ರದಲ್ಲಿ ಈ ಬಾರಿ 2 ಲಕ್ಷ ಮತಗಳಿಂದ ಗೆಲವು ಖಚಿತ ಎಂದು ಮಧ್ಯಪ್ರದೇಶ ಮಾಜಿ ಸಿಎಂ ಶಿವರಾಜಸಿಂಗ ಚವ್ಹಾಣ ಹೇಳಿದರು. ಹುಮನಾಬಾದ್‌ನಲ್ಲಿ ಬೀದರ್-ಕಲಬುರಗಿ ಬೂತ್ ಮಟ್ಟದ ಬಿಜೆಪಿ ಕಾರ್ಯಕರ್ತರ ಸಮಾವೇಶ ನಡೆಯಿತು.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 142
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved