• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಎಐಸಿಸಿ ಅಧ್ಯಕ್ಷ ಖರ್ಗೆ ಅಭಿನಂದನಾ ಸಮಾರಂಭ
371(ಜೆ) ರ ದಶಮಾನೋತ್ಸವ, ರಾಜಕೀಯ ಜೀವನದ 50 ವರ್ಷ ಪೂರ್ಣವಾದ ಹಿನ್ನೆಲೆ ಸಮಾರಂಭ ಆಯೋಜನೆ. ಬೀದರ್ ನಗರದ ನೆಹರು ಕ್ರೀಡಾಂಗಣದಲ್ಲಿ ಮಂಗಳವಾರ ನಡೆಯಲಿರುವ ಮಲ್ಲಿಕಾರ್ಜುನ ಖರ್ಗೆ ಅವರ ಅಭಿನಂದನಾ ಸಮಾರಂಭಕ್ಕೆ ಬೃಹತ್‌ ವೇದಿಕೆ ಸಜ್ಜಾಗಿದೆ.
ಸಂವಿಧಾನ ಅರಿಯುವುದು ಪ್ರತಿಯೊಬ್ಬರ ಕರ್ತವ್ಯ: ಪ್ರಕಾಶ ಕುದರಿ
ಬಸವಕಲ್ಯಾಣ ತಾಲೂಕಿನ ಖೇರ್ಡಾ (ಬಿ) ಗ್ರಾಮದ ಗಡಿಯಲ್ಲಿ ಸಂವಿಧಾನ ಜಾಗೃತಿ ಜಾಥಾಗೆ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ಪಟ್ಟಣ ಪಂಚಾಯಿತಿ ನಿರ್ಲಕ್ಷ್ಯಕ್ಕೆ ಹಳೆಗಂಜ್‌ ನಿವಾಸಿಗಳು ಹೈರಾಣ
ಔರಾದ್‌ನ ಹಳೆಗಂಜ್‌ ಬಡಾವಣೆಯಲ್ಲಿ ತಿಂಗಳುಗಳಿಂದ ಕೊಳವೆಬಾವಿ ಕೆಟ್ಟು ಕುಡಿಯಲು ನೀರಿಲ್ಲದೆ ಬಡಾವಣೆಯ ನಿವಾಸಿಗಳು ಪರದಾಡುವಂತಾಗಿದೆ. ಸಮಸ್ಯೆ ಕುರಿತು ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ತಿಳಿಸಿದರು ಯಾರೂ ಸ್ಪಂದಿಸುತ್ತಿಲ್ಲವೆಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು.
ಶಿವಾಜಿ ಪ್ರೇರಣೆ ಪಡೆದು ಸಮಾಜ ಕಟ್ಟೋಣ: ಸಚಿವ ಈಶ್ವರ ಖಂಡ್ರೆ
ಶಿವಾಜಿ ಮಹಾರಾಜರು ತಮ್ಮ ರಾಜ್ಯದಲ್ಲಿ ಎಲ್ಲರಿಗೂ ಸಮಾನ ಅವಕಾಶ ನೀಡಿ ಅವರೊಬ್ಬ ಆದರ್ಶ ರಾಜ, ಪ್ರಜೆಗಳ ರಾಜ ಆಗಿದ್ದರು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಹೇಳಿದರು. ಬೀದರ್‌ನಲ್ಲಿ ಜಿಲ್ಲಾಡಳಿತ. ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಛತ್ರಪತಿ ಶಿವಾಜಿ ಜಯಂತಿ ಆಚರನೆ ಮಾಡಲಾಯಿತು.
ಕಲಂ 371 (ಜೆ) ರೂವಾರಿ ಖರ್ಗೆ ಅಭಿನಂದನಾ ಸಮಾರಂಭ
ದೇಶಿಕ ಅಸಮಾನತೆಗಾಗಿ ಹೋರಾಟ ಮಾಡಿ ಈ ಭಾಗಕ್ಕೆ ಕಲಂ 371 (ಜೆ) ವಿಶೇಷ ಸ್ಥಾನಮಾನದ ರೂವಾರಿ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಅಭಿನಂದನಾ ಸಮಾರಂಭ ಫೆ.20ರಂದು ನಗರದ ನೆಹರು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ
ಸನ್ನಡತೆ ಆಧಾರದ ಮೇರೆಗೆ 100 ಜನ ರೌಡಿಶಿಟರ್ ರದ್ದು
ಸದ್ವರ್ತನೆ, ಸನ್ನಡತೆ ಆಧಾರದ ಮೇರೆಗೆ ಜಿಲ್ಲೆಯ ವಿವಿಧ ತಾಲೂಕಿನ 100 ಜನ ರೌಡಿಶಿಟರ್‌ಗಳನ್ನು ಪಟ್ಟಿಯಿಂದ ಕೈ ಬೀಡುವ ಮುಖಾಂತರ ಮತ್ತೊಮ್ಮೆ ಸಮಾಜದಲ್ಲಿ ಒಳ್ಳೆಯ ರೀತಿಯಲ್ಲಿ ಸಮಾಜ ಮುಖಿಯಾಗಿ ಬದಕಲು ಪೊಲೀಸ್ ಇಲಾಖೆ ಅವಕಾಶ ಮಾಡಿಕೊಟ್ಟಿದೆ
ಸತತ ಪ್ರಯತ್ನವೇ ಯಶಸ್ಸಿನ ಗುಟ್ಟು: ಮಸ್ತಾನವಲಿ
ವಿದ್ಯಾರ್ಥಿ ಜೀವನ ತಪಸ್ಸಿನಂತಿದೆ. ವಿದ್ಯಾರ್ಥಿಗಳು ಎಷ್ಟೇ ಎತ್ತರಕ್ಕೆ ಬೆಳೆದರೂ ಪ್ರಯತ್ನ ನಿಲ್ಲಿಸಬಾರದು. ನಿರಂತರ ಪ್ರಯತ್ನದಿಂದ ಮುನ್ನಡೆ ಸಾಧ್ಯ
ನಿಜ ಸ್ವರೂಪ ತಿಳಿದುಕೊಂಡವನೇ ಸದ್ಗುರು: ಶಿವಕುಮಾರ ಶ್ರೀ
ಯಾರ ಹೃದಯ ಕಠೋರವಿದೆ ಅಂತಹವರ ಮೇಲೆ ಗುರುಕೃಪಿಯಾಗುವುದಿಲ್ಲ. ನಾನು ಯಾರು? ನನ್ನ ಸ್ವರೂಪವೇನು? ಎಂಬುದು ತಿಳಿಸಿಕೊಡುವವನೇ ಸದ್ಗುರು. ನರನನ್ನು ಹರನನ್ನಾಗಿ ಮಾಡುವವನೆ ಗುರು. ಗುರುವಿನಲ್ಲಿ ದಯಾಗುಣ ಇರಬೇಕು.
ನಾನೇನು ಸನ್ಯಾಸಿಯಲ್ಲ ಸಮಯ ಬಂದಾಗ ಮೌನ ಮುರಿಯುತ್ತೇನೆ
ಸಧ್ಯ ನಾನು ಮೌನವಾಗಿದ್ದೇನೆ ಸಮಯ ಬಂದಾಗ ಮೌನ ಮುರಿಯುತ್ತೇನೆ. ಲೋಕಸಭಾ ಚುನಾವಣೆಗೆ ನಾನೂ ಅಕಾಂಕ್ಷಿ. ಇಲ್ಲಿ ನಾನೇನು ಸನ್ಯಾಸಿ ಇದ್ದೇನಾ ಎಂದು ಮಾಜಿ ಸಚಿವ ರಾಜಶೇಖರ ಪಾಟೀಲ್‌ ತಿಳಿಸಿದರು.
ಫೆ.27, 28ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಜಿಲ್ಲಾ 21ನೇ ಕನ್ನಡ ಸಾಹಿತ್ಯ ಸಮ್ಮೇಳನ ಇದೇ ಫೆ.27 ಮತ್ತು 28ರಂದು ನಗರದ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗುವುದೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ತಿಳಿಸಿದ್ದಾರೆ.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 142
  • next >
Top Stories
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಸಾಕ್ಸ್‌ ಇಲ್ಲ!
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved