ಹಾಡಹಗಲೇ ಬ್ಯಾಂಕ್ ಎಟಿಎಂಗಳಿಗೆ ಹಣ ಸಾಗಿಸುತ್ತಿದ್ದ ಸಿಬ್ಬಂದಿ ಮೇಲೆ ಗುಂಡು ಹಾರಿಸಿ 83 ಲಕ್ಷ ರು. ದೋಚಿದ ಆರೋಪಿಗಳ ಪತ್ತೆಗೆ ಮುಗಿ ಬಿದ್ದಿರುವ ಪೊಲೀಸ್ ತಂಡ ತನಿಖೆಯಲ್ಲಿ ಕೊಂಚ ಪ್ರಗತಿ ಸಾಧಿಸಿದೆ
ಬೀದರ್ನಲ್ಲಿ ಎಟಿಎಂಗೆ ತುಂಬಲು ಒಯ್ಯುತ್ತಿದ್ದ 93 ಲಕ್ಷ ರು. ಹಣ ಲೂಟಿ ಮಾಡಿದ್ದಲ್ಲದೆ, ಆ ಹಣದ ಬಗ್ಗೆ ಕೇಳಿದ್ದ ಹೈದರಾಬಾದ್ನ ಸಾರಿಗೆ ಸಂಸ್ಥೆಯೊಂದರ ಮ್ಯಾನೇಜರ್ ಮೇಲೆ ಗುಂಡು ಹಾರಿಸಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲು ತೆಲಂಗಾಣ ಪೊಲೀಸರು ತಂಡ ರಚಿಸಿ ಶೋಧ ಆರಂಭಿಸಿದ್ದಾರೆ.
ಬಳಿ ಗುಂಡಿನ ದಾಳಿ ನಡೆಸಿದ ಘಟನಾ ಸ್ಥಳಕ್ಕೆ ಪೌರಾಡಳಿತ ಸಚಿವ ರಹೀಮ್ ಖಾನ್ ಅವರೊಂದಿಗೆ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ, ಎಡಿಜಿಪಿ ಹರಿಶೇಖರನ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಘಟನೆಯ ಮಾಹಿತಿ ಪಡೆದುಕೊಂಡರು.
ಕರ್ನಾಟಕದ ಬೀದರ್ನಲ್ಲಿ ಎಟಿಎಂಗೆ ಹಣ ತುಂಬಿಸುತ್ತಿದ್ದ ಸಿಬ್ಬಂದಿ ಹತ್ಯೆಗೈದು ಹಣದ ಸಮೇತ ಹೈದ್ರಾಬಾದ್ಗೆ ಪರಾರಿಯಾಗಿದ್ದ ಇಬ್ಬರು ದರೋಡೆಕೋರರ ಗುಂಪು ಅಲ್ಲೂ ಬೀದರ್ ಮತ್ತು ಹೈದ್ರಾಬಾದ್ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದೆ.