• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶರಣರ ದಾರಿಯಲ್ಲಿ ಸಾಗಿದರೆ ಸಮಾಜ ಅಭಿವೃದ್ಧಿ: ಎಡಿಸಿ ಶಿವಕುಮಾರ ಶೀಲವಂತ
ಬೀದರ್ ನಗರದ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿ.ಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ನಿಜ ಶರಣ ಅಂಬಿಗರ ಚೌಡಯ್ಯ ಅವರ ಜಯಂತ್ಯೋತ್ಸವ ಕಾರ್ಯಕ್ರಮ ಜರುಗಿತು.
ಭಾರತೀಯ ಸಂಸ್ಕೃತಿ ಉತ್ಸವ ಪ್ರಚಾರ: ಬಸವ ರಥಕ್ಕೆ ಚಾಲನೆ
ಬೀದರ್‌ನ ಗಣೇಶ ಮೈದಾನದಲ್ಲಿ ಭಾರತೀಯ ಸಂಸ್ಕೃತಿ ಉತ್ಸವದ ಪ್ರಚಾರಾರ್ಥ ಬಸವ ರಥ ಸಂಚಾರಕ್ಕೆ ಮಠಾಧೀಶರು ಮಂಗಳವಾರ ಚಾಲನೆ ನೀಡಿದರು.
ಶಾಸಕ, ಮಾಜಿ ಸಚಿವ ಚವ್ಹಾಣ್‌ ಗ್ರಾಮ ಸಂಚಾರ
ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಔರಾದ್‌ (ಬಿ) ಶಾಸಕ ಪ್ರಭು ಚವ್ಹಾಣ್‌ , ಸುಮಾರು 2 ಕೋಟಿ ರು. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಅಲ್ಪಸಂಖ್ಯಾತರಿಗೆ ಭಾರತ ವಿಶ್ವದಲ್ಲೇ ಸುರಕ್ಷಿತ: ಅಲ್ಪಸಂಖ್ಯಾತರ ಆಯೋಗದ ಇಕ್ಬಾಲ್ ಸಿಂಗ್‌
ಭಾರತ ದೇಶ ಇಡೀ ವಿಶ್ವದಲ್ಲಿಯೇ ಎಲ್ಲಾ ಅಲ್ಪಸಂಖ್ಯಾತರಿಗೆ ಅತಿ ಸುರಕ್ಷಿತವಾದ ಸ್ಥಳವಾಗಿದೆ ಎಂದು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಸರದಾರ ಇಕ್ಬಾಲ್ ಸಿಂಗ್ ಲಾಲಪೂರಾ ನುಡಿದರು.
ರೆಡ್ಡಿ ಸಮಾಜ ಶಾಂತಿ ಸಹಬಾಳ್ವೆಯ ಸಂಕೇತವಾಗಿದೆ: ಹಜ್ ಖಾತೆ ಸಚಿವ ರಹೀಂ ಖಾನ್
ರೆಡ್ಡಿ ಸಮಾಜವು ಶಾಂತಿ ಸಹಬಾಳ್ವೆಯ ಸಂಕೇತವಾಗಿದೆ. ಇವರು ಸರ್ವ ಜನಾಂಗದವರೊಂದಿಗೆ ಪ್ರೀತಿ ವಾತ್ಸಲ್ಯದಿಂದ ಒಳಗೊಳ್ಳುವ ಪರಿಪಾಠ ಹೊಂದಿದ್ದಾರೆ ಎಂದು ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಂ ಖಾನ್ ಹೇಳಿದರು.
ಬೀದರ್‌ನಲ್ಲಿ ಹಾಡಹಗಲೇ ನಡೆದ ಬ್ಯಾಂಕ್ ಹಣ ಲೂಟಿ ಹಿಂದೆ ಬಿಹಾರದ ಅಮಿತ್‌ ಗ್ಯಾಂಗ್‌?

ಹಾಡಹಗಲೇ ಬ್ಯಾಂಕ್ ಎಟಿಎಂಗಳಿಗೆ ಹಣ ಸಾಗಿಸುತ್ತಿದ್ದ ಸಿಬ್ಬಂದಿ ಮೇಲೆ ಗುಂಡು ಹಾರಿಸಿ 83 ಲಕ್ಷ ರು. ದೋಚಿದ ಆರೋಪಿಗಳ ಪತ್ತೆಗೆ ಮುಗಿ ಬಿದ್ದಿರುವ ಪೊಲೀಸ್ ತಂಡ ತನಿಖೆಯಲ್ಲಿ ಕೊಂಚ ಪ್ರಗತಿ ಸಾಧಿಸಿದೆ

ಬೀದರ್‌ ಎಟಿಎಂ ಹಣ ಲೂಟಿಕೋರರು ಬಿಹಾರಿಗಳು ? ಲೂಟಿಕೋರರ ಬಂಧನಕ್ಕೆ ವಿಶೇಷ ತಂಡ ರಚನೆ

ಬೀದರ್‌ನಲ್ಲಿ ಎಟಿಎಂಗೆ ತುಂಬಲು ಒಯ್ಯುತ್ತಿದ್ದ 93 ಲಕ್ಷ ರು. ಹಣ ಲೂಟಿ ಮಾಡಿದ್ದಲ್ಲದೆ, ಆ ಹಣದ ಬಗ್ಗೆ ಕೇಳಿದ್ದ ಹೈದರಾಬಾದ್‌ನ ಸಾರಿಗೆ ಸಂಸ್ಥೆಯೊಂದರ ಮ್ಯಾನೇಜರ್‌ ಮೇಲೆ ಗುಂಡು ಹಾರಿಸಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲು ತೆಲಂಗಾಣ ಪೊಲೀಸರು ತಂಡ ರಚಿಸಿ ಶೋಧ ಆರಂಭಿಸಿದ್ದಾರೆ.

ಬ್ಯಾಂಕ್ ಹಣ ದರೋಡೆ ಸ್ಥಳಕ್ಕೆ ಪೌರಾಡಳಿತ ಸಚಿವ ರಹೀಮ್‌ ಖಾನ್‌ , ಸಚಿವ ಈಶ್ವರ ಖಂಡ್ರೆ ಭೇಟಿ

ಬಳಿ ಗುಂಡಿನ ದಾಳಿ ನಡೆಸಿದ ಘಟನಾ ಸ್ಥಳಕ್ಕೆ ಪೌರಾಡಳಿತ ಸಚಿವ ರಹೀಮ್‌ ಖಾನ್‌ ಅವರೊಂದಿಗೆ ಉಸ್ತುವಾರಿ ಸಚಿವ ಈಶ್ವರ್‌ ಖಂಡ್ರೆ ಭೇಟಿ ನೀಡಿ, ಎಡಿಜಿಪಿ ಹರಿಶೇಖರನ್‌ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಘಟನೆಯ ಮಾಹಿತಿ ಪಡೆದುಕೊಂಡರು.

3 ದಿನಗಳ ಜಾನುವಾರು, ಕುಕ್ಕುಟ, ಮತ್ಸಮೇಳ ಆರಂಭ
ಬೀದರ್‌ನ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 20ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಜಾನುವಾರು ಕುಕ್ಕುಟ ಹಾಗೂ ಮತ್ಸ್ಯಮೇಳವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿದರು.
ಬೀದರಲ್ಲಿ ಶೂಟೌಟ್‌, ಎಟಿಎಂ ಹಣ ಲೂಟಿ - ಒಬ್ಬ ಸಿಬ್ಬಂದಿ ಕೊಂದು 93 ಲಕ್ಷ ರು. ಜತೆ ಪರಾರಿ - ಒಬ್ಬನ ಬಂಧನ

ಕರ್ನಾಟಕದ ಬೀದರ್‌ನಲ್ಲಿ ಎಟಿಎಂಗೆ ಹಣ ತುಂಬಿಸುತ್ತಿದ್ದ ಸಿಬ್ಬಂದಿ ಹತ್ಯೆಗೈದು ಹಣದ ಸಮೇತ ಹೈದ್ರಾಬಾದ್‌ಗೆ ಪರಾರಿಯಾಗಿದ್ದ ಇಬ್ಬರು ದರೋಡೆಕೋರರ ಗುಂಪು ಅಲ್ಲೂ ಬೀದರ್‌ ಮತ್ತು ಹೈದ್ರಾಬಾದ್‌ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದೆ.

  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 142
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved