ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bidar
bidar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
‘ನಿಗರಾಣಿ’ ವಿನೂತನ ಯೋಜನೆ ಜಿಲ್ಲೆಯಲ್ಲಿ ಜಾರಿ: ಎಸ್ಪಿ ಚನ್ನಬಸವಣ್ಣ
ಮನೆ ಕಳ್ಳತನ ಪ್ರಕರಣಗಳು ಈ ಯೋಜನೆಯಿಂದ ಕಡೆಯಾಗಲಿದೆ: ಎಸ್ಪಿ ಚನ್ನಬಸವಣ್ಣ । ರಾಜ್ಯದಲ್ಲಿಯೇ ವಿನೂತನ ಯೋಜನೆ ಜಾರಿ. ಗ್ರಾಮ ಮಟ್ಟದಲ್ಲಿ ಸಾರ್ವಜನಿಕರಿಂದ ನೆರೆ ಮನೆ ನಿಗಾರಾಣಿ ಮಾಡಲು ಮನವಿ. ಮನೆಗೆ ಬೀಗ ಹಾಕಿ ಹೊರಹೋದಲ್ಲಿ 8277975068 ಮೊಬೈಲ್ಗೆ ಮಾಹಿತಿ ನೀಡಿ ಎಂದು ಎಸ್ಪಿ ಮಾಹಿತಿ ನೀಡಿದರು.
ಶಾಲಾ ಹಂತದಲ್ಲೇ ಮಕ್ಕಳಿಗೆ ಸ್ವಚ್ಛತೆ ಅರಿವು ಅವಶ್ಯ: ಬಸವಲಿಂಗ ಪಟ್ಟದ್ದೇವರು
ವಿದ್ಯಾರ್ಥಿಗಳಿಂದ ಸ್ವಚ್ಛತೆ, ಶಿಕ್ಷಕರ ಮೇಲೆ ಕ್ರಮ ಸರಿಯಲ್ಲ ಎಂದು ಬಸವ ಗುರುಕುಲ ಪ್ರಾಥಮಿಕ ಪ್ರೌಢಶಾಲಾ ಆವರಣದಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ಕಳವಳ ವ್ಯಕ್ತಪಡಿಸಿದರು.
ಕಲೆ ಕಾಲಾತೀತ, ಅನನ್ಯವಾದದ್ದು: ನಿರ್ಮಲ್ ವೈದ್ಯ
ಭಾರತೀಯ ಸಂಸ್ಕೃತಿ ಕುರಿತಾದ ಉಪನ್ಯಾಸ ಕಾರ್ಯಕ್ರಮದಲ್ಲಿ ಜಾನಪದ, ಬುಡಕಟ್ಟು ಕಲಾ ಪರಿಷತ್ತಿನ ಅಧ್ಯಕ್ಷ ನಿರ್ಮಲ್ ರತನಲಾಲ್ ವೈದ್ಯ ಅಭಿಮತ ವ್ಯಕ್ತಪಡಿಸಿದರು.
ಜಗದಂಬಾ ಜಾತ್ರೆಯಲ್ಲಿ ಕುಸ್ತಿ ಪಂದ್ಯಾವಳಿ ಕಲರವ
ಘಮಸುಬಾಯಿ ತಾಂಡಾದಲ್ಲಿ ನಡೆದ ಅಂತಾರಾಜ್ಯ ಪಂದ್ಯಾವಳಿಗೆ ಶಾಸಕ ಪ್ರಭು ಚವ್ಹಾಣ್ ಚಾಲನೆ ನೀಡಿದರು. ವಿವಿಧ ವಿಭಾಗಗಳಲ್ಲಿ ವಿಜೇತರಾದ ಕುಸ್ತಿಪಟುಗಳಿಗೆ ಶಾಸಕರು ಶಾಲು ಹೊದಿಸಿ, ನಗದು ಬಹುಮಾನ ಹಾಗೂ ಪ್ರಮಾಣ ಪತ್ರಗಳನ್ನು ವಿತರಿಸಿ ಪ್ರೋತ್ಸಾಹಿಸಿದರು.
ಸತ್ಯ, ಶುದ್ಧ ಕಾಯಕವೆ ಶರಣರ ತತ್ವದ ಮೂಲ ಜೀವಾಳ: ಈಶಪ್ರಸಾದ ಸ್ವಾಮೀಜಿ
ಬಸವಕಲ್ಯಾಣದಲ್ಲಿ ನಡೆದ ದ್ವಿತೀಯ ಕಾಯಕ ಉತ್ಸವದ ಚಿಂತನ ಗೋಷ್ಠಿಯಲ್ಲಿ ವಿಜಯಪುರದ ಷಣ್ಮುಖರೂಢ ಮಠ ಅಥರ್ಗಾದ ಈಶಪ್ರಸಾದ ಸ್ವಾಮೀಜಿಯವರು ವಿಶೇಷ ಉಪನ್ಯಾಸ ನೀಡಿದರು.
ರಾಜ್ಯ ಸರ್ಕಾರದಿಂದ ಕೇಂದ್ರ ಯೋಜನೆಗಳಿಗೆ ಅಸಹಕಾರ: ಕೇಂದ್ರ ಸಚಿವ ಖೂಬಾ
ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುತ್ತಿಲ್ಲ ಇದು ಜಿಲ್ಲೆಯ ರಾಜಕೀಯ ಹಿತಾಸಕ್ತಿಗೆ ಒಂದು ಕನ್ನಡಿಯಾಗಿದೆ ಎಂದು ಸಚಿವ ಖೂಬಾ ಅಸಮಧಾನ ವ್ಯಕ್ತಪಡಿಸಿದರು.
ಪವರ್ ಗ್ರಿಡ್ ಸ್ಥಾವರ ಸ್ಥಾಪನೆಗೆ ಡೊಂಗರಗಾಂವ್ ಗ್ರಾಮಸ್ಥರ ಆಕ್ಷೇಪ
ಸ್ಥಾವರ ಸ್ಥಾಪನೆ ಮಾಡುವುದು ಒಂದು ಅಭಿವೃದ್ಧಿ ವಿಚಾರವೇನೋ ಹೌದು ಆದರೆ ಅದು ಅತೀ ಕಡಿಮೆ ಜಮೀನು ಹೊಂದಿರುವ ಡೊಂಗರಗಾಂವ್ ಗ್ರಾಮದಲ್ಲಿ ಬೇಡ ಎಂದು ರೈತರ ಒತ್ತಾಯ
ವಿಶೇಷ ಸ್ಥಾನಮಾನದ ರೂವಾರಿ ಮಲ್ಲಿಕಾರ್ಜುನ ಖರ್ಗೆ ಅಭಿನಂದನಾ ಸಮಾರಂಭ
ಫೆ.20ರಂದು ಬೀದರ್ ನೆಹರು ಕ್ರೀಡಾಂಗಣದಲ್ಲಿ ಅಭಿನಂದನಾ ಸಮಾರಂಭ ಆಯೋಜನೆಗೊಂಡಿದ್ದು, ಬೆಂಗಳೂರಿನಲ್ಲಿ ಸಚಿವರಾದ ಈಶ್ವರ ಖಂಡ್ರೆ, ರಹೀಂ ಖಾನ್, ಎಂಎಲ್ಸಿ ಅವರೊಂದಿಗೆ ಸಭೆ ನಡೆಸಿ ತೀರ್ಮಾನಿಸಲಾಗಿದೆ.
ನನ್ನ ವಿರುದ್ಧದ ಆರೋಪಗಳಲ್ಲಿ ಹುರುಳಿಲ್ಲ: ಡಾ.ಬಿಲಗುಂದಿ
ಕೆಲ ಒಳ ಹೊರಗಿನವರು ನನ್ನ ಮೇಲೆ ಅನಗತ್ಯ ಆರೋಪಗಳನ್ನು, ಸುಳ್ಳು ಮಾಹಿತಿಗಳನ್ನು ಹರಡಿಸಲಾಗುತ್ತಿದೆ ಎಂದು ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಭೀಮಾಶಂಕರ ಬಿಲಗುಂದಿ ಅಸಮಧಾನ ವ್ಯಕ್ತಪಡಿಸಿದರು.
ಬಿಜೆಪಿ ರೈತ ಮೋರ್ಚಾದ ಗ್ರಾಮ ಪರಿಕ್ರಮ ಯಾತ್ರೆ ಆರಂಭ
ಭಾಲ್ಕಿ ತಾಲೂಕಿನ ಖಟಕಚಿಂಚೋಳಿ ಗ್ರಾಮದ ಹನುಮಾನ ಮಂದಿರದಲ್ಲಿ ಗ್ರಾಮ ಪರಿಕ್ರಮ ಯಾತ್ರೆಗೆ ಗೋ ಪೂಜೆ ಮತ್ತು ನೇಗಿಲು ಪೂಜೆ ಮಾಡುವುದರ ಮೂಲಕ ಪರಿಕ್ರಮ ಯಾತ್ರೆಗೆ ಚಾಲನೆ ನೀಡಲಾಯಿತು.
< previous
1
...
106
107
108
109
110
111
112
113
114
...
140
next >
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ