• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೀದರ್‌ ಲೋಕಸಭೆ: ಮೇ 7 ಮತದಾನ, ಜೂ.4ಕ್ಕೆ ಎಣಿಕೆ
ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ 18,45,429 ಮತದಾರರು । 18-19 ವರ್ಷದೊಳಗಿನ 26,717 ಯುವ ಮತದಾರರಿಗೆ ಮತದ ಹಕ್ಕು. 508 ಶತಾಯಿಷಿಘಳಿದ್ದರೆ 120 ವರ್ಷಕ್ಕೂ ಹೆಚ್ಚು ವಯಸ್ಸಿನ ಒಬ್ಬ ಮತದಾರ.
ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ.60ರಷ್ಟು ಕನ್ನಡ ಬಳಸಲು ಸೂಚನೆ
ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ ಅಧಿಸೂಚನೆಯನ್ವಯ ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಪಡೆದಿರುವ ಜಿಲ್ಲೆಯ ವಿವಿಧ ಇಲಾಖೆಗಳು ಆಡಳಿತದಲ್ಲಿ ಕಡ್ಡಾಯವಾಗಿ ಕನ್ನಡ ಬಳಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ: ಮಂಗಲಾ
ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕೆಂದು ಪ್ರಧಾನ ಅಂಚೆ ಕಚೇರಿಯ ಅಂಚೆ ಪಾಲಕಿ ಮಂಗಲಾ ಭಾಗವತ್ ನುಡಿದರು.
ಹಿಂದೆ ಅಸಾಧ್ಯವಾದುದ್ದನ್ನು ಇಂದು ಸಾಧ್ಯವಾಗಿಸಿದ್ದು ವಿಜ್ಞಾನ
ಮಾನವನ ಬದುಕು ವಿಜ್ಞಾನ ಮತ್ತು ಮೆದುಳಿನ ಕನಸಿನ ಕೂಸುಯೆಂದೇ ಹೇಳಬೇಕು. ಹಿಂದೆ ಅಸಾಧ್ಯವಾದುದ್ದನ್ನು ಇಂದು ಸಾಧ್ಯವಾಗಿಸಿದ್ದು, ವಿಜ್ಞಾನ.
ನೇರ ಹಣಾಹಣಿಗೆ ಸಿದ್ಧವಾಗ್ತಿದೆ ಬೀದರ್ ಲೋಕಸಭಾ ಕ್ಷೇತ್ರ
ಈಗಾಗಲೇ ಬಿಜೆಪಿ ತನ್ನ ಅಭ್ಯರ್ಥಿಯನ್ನಾಗಿ ಕೇಂದ್ರ ಸಚಿವ ಹಾಲಿ ಸಂಸದ ಭಗವಂತ ಖೂಬಾ ಅವರಿಗೆ ಟಿಕೆಟ್‌ ನೀಡುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ ಸಂಚಲನ ಮೂಡಿಸಿದ್ದು, ಕ್ಷೇತ್ರದಿಂದ ಕಾಂಗ್ರೆಸ್‌ ಸದ್ಯಕ್ಕಂತೂ ಮಾಜಿ ಸಚಿವ ರಾಜಶೇಖರ ಪಾಟೀಲ್‌ ಅಥವಾ ಹಾಲಿ ಸಚಿವ ಈಶ್ವರ ಖಂಡ್ರೆ ಅವರ ಪುತ್ರ ಸಾಗರ ಖಂಡ್ರೆ ಟಿಕೆಟ್‌ ಗಿಟ್ಟಿಸಿಕೊಳ್ಳುವ ಫೇವರೇಟ್‌ ಆಗಿದ್ದು, ಬೀದರ್‌ ಲೋಕಸಭಾ ಕ್ಷೇತ್ರ ಎಂದಿನಂತೆ ನೇರ ಸ್ಪರ್ಧೆಗೆ ತಯಾರಾಗುವತ್ತ ಸಾಗಿದೆ.
ಮಕ್ಕಳಲ್ಲಿ ಕಷ್ಟಗಳನ್ನು ಎದುರಿಸುವ ಮನೋಸ್ಥೈರ್ಯ ಬೆಳೆಸಿ
ಜೀವನದಲ್ಲಿ ಎದುರಾಗುವ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿಕೊಂಡು ಎದುರಿಸುವ ಮನೋಸ್ಥೈರ್ಯವನ್ನು ಇಂದಿನ ಮಕ್ಕಳಲ್ಲಿ ಬೆಳೆಸಬೇಕಾದ ಅವಶ್ಯಕತೆಯಿದೆ.
ಅಯಾಜ್‌ ಖಾನ್‌ಗೆ ಟಿಕೆಟ್‌ ನೀಡಿದ್ರೆ ಬಿಜೆಪಿ ಪ್ರಾಬಲ್ಯ ಅಂತ್ಯ
ಈ ಬಾರಿ ಎಲ್ಲ ಧರ್ಮ, ಜಾತಿ, ಜನಾಂಗದವರನ್ನು ಕೊಂಡೊಯ್ಯುವ ಸಾಮರ್ಥ್ಯ ಶಿಕ್ಷಣ ಪ್ರೇಮಿ ಅಯಾಜ್‌ ಖಾನ್‌ರಲ್ಲಿದ್ದು, ಲೋಕಸಭೆ ಚುನಾವಣೆಯ ಕಾಂಗ್ರೆಸ್‌ ಟಿಕೆಟ್‌ ನೀಡಿದರೆ ಜಿಲ್ಲೆಯಲ್ಲಿ ಬಿಜೆಪಿಯ ಪ್ರಾಬಲ್ಯ ಅಂತ್ಯಗೊಳ್ಳಲಿದೆ
ಘೋಡಂಪಳ್ಳಿ ಕಾಲೇಜಿಗೆ ₹3 ಕೋಟಿ ಅನುದಾನ: ಶಾಸಕ ಬೆಲ್ದಾಳೆ
ಬೀದರ್‌ನ ಘೋಡಂಪಳ್ಳಿ ಗ್ರಾಮದಲ್ಲಿರುವ ವಸತಿಯುತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸುಮಾರು 3 ಕೋಟಿ ರು. ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣ ಕಾಮಗಾರಿ ಹಾಗೂ ಮೂಲ ಸೌಕರ್ಯ ಕಲ್ಪಿಸುವ ಕಾರ್ಯಕ್ಕೆ ಬೀದರ್‌ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಚಾಲನೆ ನೀಡಿದರು.
ಜನರ ನಿರೀಕ್ಷೆಯಂತೆ ಕಾಂಗ್ರೆಸ್‌ ಆಡಳಿತ: ಸಚಿವ ಖಂಡ್ರೆ
54 ಗ್ರಾಮಗಳಿಗೆ ಕುಡಿವ ನೀರು ಪೂರೈಕೆ, ವಿವಿಧ ಕಾಮಗಾರಿಗಳಿಗೆ ಗುರುವಾರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಚಾಲನೆ ನೀಡಿದರು. ಸಿಎಂ ಸಿದ್ದರಾಮಯ್ಯ ದಾಖಲೆ ರೀತಿಯಲ್ಲಿ 3.71 ಲಕ್ಷ ಕೋಟಿ ರು. ಮೊತ್ತದ ಬಜೆಟ್‌ ಮಂಡಿಸಿದ್ದಾರೆ. ರಾಜ್ಯದಲ್ಲಿ ಸರ್ಕಾರದ ಕಾರ್ಯಕ್ರಮ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನದ ಕೊರತೆಯಿಲ್ಲ ಎಂದರು.
ಟಿಕೆಟ್ ಘೋಷಣೆ: ಪ್ರಥಮ ಬಾರಿಗೆ ಜಿಲ್ಲೆಗೆ ಭಗವಂತ ಖೂಬಾ
ಬೀದರ್‌ನ ಗಡಿಯಲ್ಲಿ ಅಭಿಮಾನಿಗಳಿಂದ ಭವ್ಯ ಸ್ವಾಗತ, ವಿವಿಧ ದೇಗುಲಕ್ಕೆ ಸಂಸದರು ಭೇಟಿ ನೀಡಿ, ದರ್ಶನ ಪಡೆದರು. ಬೀದರ್‌ನಿಂದ 3ನೇ ಬಾರಿಗೆ ಬಿಜೆಪಿ ಟಿಕೆಟ್‌ ಪಡೆದು ಬೀದರ್ ನಗರಕ್ಕೆ ಆಗಮಿಸಿದ ಭಗವಂತ ಖೂಬಾ ಅವರನ್ನು ಪಕ್ಷದ ಮುಖಂಡರು ಮಹಿಳಾ ಮುಖಂಡರು ಸಂತೋಷದಿಂದ ಸ್ವಾಗತ ಕೋರಿ ಜಯಘೋಷಗಳನ್ನು ಕೂಗಿದರು.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 156
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved