• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಾವಲಂಬಿಯಾಗಲು ಗೃಹ ಉದ್ಯೋಗ ಪ್ರಾರಂಭಿಸಿ: ಬಸವರಾಜ ಪಾಟೀಲ ಸೇಡಂ
ಸ್ಥಳೀಯ ಉತ್ಪನ್ನಗಳನ್ನು ಪ್ರೋತ್ಸಾಹಿಸುವಂತೆ ರಾಜ್ಯ ಸಭಾ ಮಾಜಿ ಸದಸ್ಯ ಕರೆ ನೀಡಿದರು. ಹಾರಕೂಡ ಹಿರೇಮಠ ಸಂಸ್ಥಾನ ಹಾಗೂ ಬಸವಕಲ್ಯಾಣ ಕ್ಷೇತ್ರ ಸಮಿತಿಯ ಸಹಯೋಗದಲ್ಲಿ ಬಸವಕಲ್ಯಾಣದ ಥೇರ್‌ ಮೈದಾನದಲ್ಲಿ ದ್ವಿತೀಯ ಕಾಯಕ ಉತ್ಸವ ಜರುಗಿತು.
ಡಿಸಿಸಿ ಬ್ಯಾಂಕ್‌ನಿಂದ ರೈತರಿಗೆ ಅಗತ್ಯ ಸೌಲಭ್ಯ: ಅಮರ ಖಂಡ್ರೆ
ಭಾತಂಬ್ರಾ ಗ್ರಾಮದ ಪಿಕೆಪಿಎಸ್ ವತಿಯಿಂದ ಆಯೋಜಿಸಿದ್ದ 500 ಮೆಟ್ರಿಕ್‌ ಟನ್‌ ಗೋದಾಮು ಕಟ್ಟಡಕ್ಕೆ ಬೀದರ್ ಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಅಮರಕುಮಾರ ಖಂಡ್ರೆ ಅಡಿಗಲ್ಲು ನೆರವೇರಿಸಿ ಮಾತನಾಡಿದರು.
14ರಿಂದ ಡಾ.ಶಿವಕುಮಾರ ಸ್ವಾಮೀಜಿ ಜಯಂತಿ ಮಹೋತ್ಸವ
ಜಯಂತ್ಯುತ್ಸವಕ್ಕೆ ದೇಶದ ವಿವಿಧೆಡೆಯಿಂದ 25 ಸಾವಿರ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಡಾ. ಶಿವಕುಮಾರ ಸ್ವಾಮೀಜಿಯವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಡಾ. ಅಬ್ದುಲ್‌ ಖದೀರ್‌ಗೆ ರಾಷ್ಟ್ರೀಯ ಪ್ರಶಸ್ತಿ
ಸ್ಕೌಟ್ಸ್ ಮತ್ತು ಗೈಡ್ಸ್‌ ಚಳವಳಿಗೆ ನೀಡಿದ ಅನುಪಮ ಕೊಡುಗೆಗಾಗಿ ಅಬ್ದುಲ್‌ ಖದೀರ್‌ ಅವರನ್ನು 2023-24ನೇ ಸಾಲಿನ ಸ್ಕೌಟ್ಸ್ ಮತ್ತು ಗೈಡ್ಸ್ನ ಅತ್ಯುನ್ನತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ
ಸ್ವಯಂ ಪ್ರೇರಣೆಯಿಂದ ಎಲ್ಲರು ರಕ್ತದಾನ ಮಾಡಿ ಜೀವ ಉಳಿಸಿ
ಚಿಟಗುಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಎಚ್.ಐ.ವಿ ಏಡ್ಸ್-ಆರೋಗ್ಯ ಹಾಗೂ ರಕ್ತದಾನ ಕುರಿತು ಅರಿವು ಕಾರ್ಯಕ್ರಮ ಜರುಗಿತು.
ದೇಶ ಭಕ್ತಿ ಬಿಜೆಪಿಗೆ ಸೀಮಿತವಲ್ಲ, ದೇಶವಾಸಿಗಳೆಲ್ಲರೂ ದೇಶ ಭಕ್ತರು
ಗುರುಪಾದಪ್ಪ ನಾಗಮಾರಪಳ್ಳಿ ಕಲ್ಯಾಣ ಮಂಟದಲ್ಲಿ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಸಾರ್ವಜನಿಕ ಕುಂದು ಕೊರತೆಗಳ ಜನಸ್ಪಂದನ ಸಭೆ ಮತ್ತು ಗ್ಯಾರಂಟಿ ಸಮಾವೇಶ ಕಾರ್ಯಕ್ರಮ
ಅಧ್ಯಾತ್ಮ ಕಾಲ ಕಳೆಯಲು ಅಲ್ಲ, ಇದು ಬದುಕಿನ ಯಶಸ್ಸಿನ ಬುನಾದಿ
ಅಧ್ಯಾತ್ಮ ಎಲ್ಲರಿಗೂ ಸಾಧ್ಯವಾಗುವ ಹಾದಿಯಲ್ಲ. ವಿಚಾರ ಮಾಡದವರಿಗೆ, ತನ್ನ ತಾನು ಅರಿಯದವರಿಗೆ ಯಾವತ್ತೂ ಶಾಂತಿ ಸಿಗಲ್ಲ. ಮನುಷ್ಯನ ಬದುಕು ಸಾರ್ಥಕಗೊಳಿಸುವ ಸರಳ ಮಾರ್ಗ ಅಧ್ಯಾತ್ಮವಾಗಿದೆ.
ಬೀದರ್‌ ನಗರದಲ್ಲಿ ಪರಂಪರೆ ಸ್ಕೌಟ್ಸ್, ಗೈಡ್ಸ್ ಕಲರವ
ಕಲ್ಯಾಣ-ಕರ್ನಾಟಕ ಪ್ರಥಮ ಜಾಂಬೊರೇಟ್‌ಗೆ ಚಾಲನೆ. ವಿವಿಧ ಜಿಲ್ಲೆಯಿಂದ 3500ಕ್ಕೂ ಹೆಚ್ಚು ವಿದ್ಯಾರ್ಥಿ ಭಾಗಿ. ನೆಹರು ಕ್ರೀಡಾಂಗಣದಿಂದ ಮೊಹನ್ ಮಾರ್ಕೆಟ್, ಹಳೆಯ ಬಸ್‌ನಿಲ್ದಾಣ, ಜಿಲ್ಲಾಧಿಕಾರಿ ಕಚೇರಿ, ಡಾ. ಬಿ.ಆರ್. ಅಂಬೇಡ್ಕರ್ ವೃತ್ತ, ಭಗತ್‌ಸಿಂಗ್ ವೃತ್ತ, ಮಹಾವೀರ ವೃತ್ತದ ಮಾರ್ಗವಾಗಿ ಬಸವೇಶ್ವರ ವೃತ್ತದ ವರೆಗೆ ಜಾಥಾ ಜರುಗಿತು.
ಕೋಮು ಸೌಹಾರ್ದತೆಗೆ ದಕ್ಕೆಯಾಗುವ ಕಾರ್‍ಯಕ್ರಮ ಪ್ರಸಾರ ಬೇಡ: ಡಿಸಿ ಗೋವಿಂದರೆಡ್ಡಿ
ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಹಾಗೂ ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ ನಿಯಮಗಳ ಪ್ರಕಾರ ಕಾರ್ಯಕ್ರಮಗಳನ್ನು ಪ್ರಸಾರ ಮಾಡಬೇಕು. ಬೀದರ್‌ನಲ್ಲಿ ನಡೆದಜಿಲ್ಲಾಮಟ್ಟದ ಕೇಬಲ್ ಟೆಲಿವಿಷನ್ ನಿರ್ವಹಣಾ ಸಮಿತಿ ಸಭೆಯಲ್ಲಿ ಡಿಸಿ ಗೋವಿಂದ ರೆಡ್ಡಿ ಸೂಚನೆ.
ನಾಳೆ, ನಾಡಿದ್ದು ದ್ವೀತಿಯ ಕಾಯಕ ಉತ್ಸವ: ಚೆನ್ನವೀರ ಶಿವಾಚಾರ್ಯರು
ಉತ್ಸವದಲ್ಲಿ ಸ್ಥಳೀಯ ಉತ್ಪನ್ನಗಳ ಪ್ರದರ್ಶನ ಹಾಗೂ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಶ್ರೀಗಳು ತಿಳಿಸಿದರು. ಇದೆ ಸಂದರ್ಭದಲ್ಲಿ ಉತ್ಸವದ ಆಮಂತ್ರಣವನ್ನು ಪೂಜ್ಯರು ಬಿಡುಗಡೆಗೊಳಿಸಿದರು.
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 142
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved