• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಔರಾದ ಪಾಲಿಟೆಕ್ನಿಕ್‌ನಲ್ಲಿ ಸಿಪಿ ಕೋರ್ಸ್‌ಗೆ ಅನುಮತಿ: ಪ್ರಭು ಚವ್ಹಾಣ
ನಮ್ಮ ಮಕ್ಕಳಿಗೆ ಅನುಕೂಲವಾಗುವ ಉದ್ದೇಶದಿಂದ ನಮ್ಮ ತಾಲೂಕಿನಲ್ಲಿಯೇ ಸಿಪಿ ಕೋರ್ಸ್ ಆರಂಭಿಸಬೇಕೆಂದು ಹಿಂದೆ ಸಚಿವನಾಗಿದ್ದ ಅವಧಿಯಲ್ಲಿ ಮುಖ್ಯಮಂತ್ರಿಯವರಿಗೆ ಮತ್ತು ಇಲಾಖೆಗೆ ಪತ್ರ ಬರೆದಿದ್ದೆ ಎಂದು ಶಾಸಕ ಪ್ರಭುಚವ್ಹಾಣ ಹೇಳಿದರು.
ಹಡಪದ ಅಪ್ಪಣ್ಣ ಸಮಾಜದ ಭವನಕ್ಕಾಗಿ ಭೂಮಿಗೆ ಮನವಿ
ಬೀದರ್‌ ತಾಲೂಕಿನ ಚಿಕ್ಕಪೇಟ್‌ದಲ್ಲಿಯ ಸರ್ಕಾರಿ ಜಮೀನು ಅಥವಾ ನಗರ ವ್ಯಾಪ್ತಿಯ ಸರ್ಕಾರಿ 2 ಎಕರೆಯಷ್ಟು ಜಮೀನಾಗಲಿ ಸಮಾಜದ ಸಮುದಾಯ ಭವನಕ್ಕಾಗಿ ಮಂಜೂರು ಮಾಡಿದರೆ ಬೀದರ್‌ನಲ್ಲಿ ವಾಸವಾಗಿರುವ ಸಮಾಜದ ಜನರಿಗೆ ಅನುಕೂಲವಾಗುತ್ತದೆ ಎಂದು ಸಮಾಜದ ಮುಖಂಡರು ಮನವಿ ಮಾಡಿದ್ದಾರೆ.
ಪರಿಹಾರ ಬಿಡುಗಡೆ ವಿಳಂಬಕ್ಕೆ ಖಂಡ್ರೆ ನಿರ್ಲಕ್ಷವೇ ಕಾರಣ: ಕೇಂದ್ರ ಸಚಿವ ಭಗವಂತ ಖೂಬಾ
ಬೀದರ್‌ನಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ವಿರುದ್ಧ ಆರೋಪಿಸಿ, ಬಿಮಾ ಕುರಿತಾಗಿ ಸತತ ಅಪಪ್ರಚಾರವೇ ಮೂಲ ಕಾರಣ ಎಂದರು. ಗೊಂದಲ ಬಗೆಹರಿದಿದೆ, ನಾನು 2ಲಕ್ಷ ಮತಗಳಿಂದ ಗೆಲ್ತೇನೆ ಎಂದು ಹೇಳಿದರು.
ಮಕ್ಕಳ ಉತ್ತಮ ಆರೋಗ್ಯಕ್ಕೆ ಪಿಎಂ ಪೋಷಣ್ ಸಹಕಾರಿ: ಅಖಿಲಾಂಡೇಶ್ವರಿ
ಬೀದರ ತಾಲೂಕಿನ ಸರ್ಕಾರಿ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿನ ಅಡುಗೆ ಸಿಬ್ಬಂದಿಗೆ ಬೀದರ ನಗರದ ಎನ್ಎಫ್ ಪ್ರೌಢ ಶಾಲೆಯಲ್ಲಿ ಒಂದು ದಿನದ ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.
ಪತ್ರಕರ್ತ ಗುರುರಾಜ ಕುಲಕರ್ಣಿಗೆ ರಾಜ್ಯ ಪ್ರಶಸ್ತಿ ಪ್ರದಾನ
ದಾವಣಗೆರೆಯಲ್ಲಿ ಶನಿವಾರ ನಡೆದ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ಪ್ರದಾನ ಮಾಡಲಾಯಿತು.
ಕನ್ನಡ ಉಳಿಯಲು ಆತ್ಮಾವಲೋಕನ ಅಗತ್ಯ: ಸಚಿವ ಈಶ್ವರ ಖಂಡ್ರೆ
ಬೀದರ್‌ನಲ್ಲಿ ನೂತನ ಕನ್ನಡ ಭವನದ ಅದ್ಧೂರಿ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ನೆರವೇರಿಸಿ ಮಾತನಾಡಿದರು.
ಮಕ್ಕಳ ಮನಸ್ಸು ಅರಳಿಸಲು ಕ್ರೀಡೆ ಪೂರಕ: ಡಾ.ಬಸವಲಿಂಗ ಪಟ್ಟದ್ದೇವರು
ಭಾಲ್ಕಿಯ ಚನ್ನಬಸವೇಶ್ವರ ಗುರುಕುಲ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟಕ್ಕೆ ಶ್ರೀಗಳು ಚಾಲನೆ ನೀಡಿ ಮಾತನಾಡಿದರು. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಕ್ರೀಡಾಕೂಟ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.
ಆರ್ಥಿಕ ಮಟ್ಟ ಸುಧಾರಣೆಗೆ ನರೇಗಾ ಸಹಕಾರಿ: ಡಾ.ಗಿರೀಶ್ ಬದೋಲೆ
ಬೀದರ್‌ ತಾಲೂಕಿನ ಚಟ್ನಳ್ಳಿ ಗ್ರಾಮದಲ್ಲಿ ನರೇಗಾ ದಿನಾಚರಣೆ ನಿಮಿತ್ತ ಆರೋಗ್ಯ ತಪಾಸಣೆ ಹಾಗೂ ಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮಕ್ಕೆ ಜಿಪಂ ಸಿಇಒ ಚಾಲನೆ ನೀಡಿದರು.
ಭಕ್ತಿಯು ಮುಕ್ತಿ ಸಾಧನೆಗೆ ದೊಡ್ಡ ಸೇತುವೆ: ಹಾರಕೂಡ ಶ್ರೀ
ಬಸವಕಲ್ಯಾಣದ ಯಳವಂತಗಿ ಗ್ರಾಮದಲ್ಲಿ ಬೇಡರ ಕಣ್ಣಪ್ಪ ದೇವಸ್ಥಾನದ ಭೂಮಿ ಪೂಜೆ ಸಮಾರಂಭವನ್ನು ಡಾ. ಚನ್ನವೀರ ಶಿವಾಚಾರ್ಯರು ನೆರವೇರಿಸಿ ಮಾತನಾಡಿದರು.
ಅಂತೂ ಬೀದರ್‌ನಲ್ಲಿ ನಿರ್ಮಾಣವಾಯ್ತು ಕನ್ನಡ ಭವನ
ಎರಡ್ಮೂರು ಬಾರಿ ಮುಖ್ಯಮಂತ್ರಿ, ಸಚಿವರಿಂದ ಶಂಕುಸ್ಥಾಪನೆಗೊಂಡು ಸ್ಥಳಾಂತರಗೊಂಡು, ಹಲವಾರು ವಿರೋಧಗಳನ್ನು ಎದುರಿಸಿ, ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಸ್ಥಾನದ ಚುನಾವಣಾ ಅಸ್ತ್ರವಾಗಿ, ಅನುದಾನದ ಕೊರತೆ ಹೊತ್ತು ಕೊನೆಗೂ ಉದ್ಘಾಟನೆಗೆ ಸಜ್ಜಾಗಿದೆ ಜಿಲ್ಲಾ ಕನ್ನಡ ಭವನ.
  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 142
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved